ಹಳಿಯಾಳ:- ಯಡೋಗಾ ಹಳ್ಳದಲ್ಲಿ ಉಂಟಾದ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿದ್ದ ಹಳಿಯಾಳಕ್ಕೆ ಕುಡಿಯುವ ನೀರು ಸರಬರಾಜು ಮಾಡುತ್ತಿದ್ದ ಪೈಪಲೈನಗಳ ದುರಸ್ಥಿ ಹಾಗೂ ನೂತನ ಬಲಿಷ್ಠ ಎಮ್ಎಸ್ ಪೈಪಲೈನ್ ಜೋಡಿಸುವ ಕಾರ್ಯ ಆರಂಭವಾಗಿದೆ. 7-8 ದಶಕಗಳ ಅವಧಿಯಲ್ಲೇ ಒಂದು ವಾರಗಳ ಕಾಲ ಹಳಿಯಾಳದಲ್ಲಿ ಸುರಿದ ದಾಖಲೆಯ ಮಳೆಗೆ ಭಾರಿ ಪ್ರವಾಹದಿಂದ ದುಸಗಿ, ಮಂಗಳವಾಡ, ಕೆಸರೊಳ್ಳಿ ಹಾಗೂ ಯಡೋಗಾ ಮೂಲಕ ಹರಿಯುವ ಹಳ್ಳಗಳು ಸೇತುವೆಗಳ ಮೇಲೆ ಹಾಗೂ ಸುತ್ತಲು ನೂರಾರು ಎಕರೆ ಪ್ರದೇಶದಲ್ಲಿ … [Read more...] about ಕುಡಿಯುವ ನೀರು ಸರಬರಾಜು ಪೈಪಲೈನ್ ದುರಸ್ತಿ ಕಾರ್ಯ ಆರಂಭ
ಬಿಜೆಪಿ ತಾಲೂಕಾಧ್ಯಕ್ಷ ಶಿವಾಜಿ ನರಸಾನಿ
ಎಸ್ ಎಸ್ ಎಲ್ ಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನಿಸಿದ ಮಾಜಿ ಶಾಸಕ ಸುನೀಲ್ ಹೆಗಡೆ
ಹಳಿಯಾಳ;- ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಹಳಿಯಾಳ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಪುಷ್ಪಲತಾ ಅಶೋಕ ಚೆನ್ನಬಸನ್ನವರ 98.24%., ಹಳಿಯಾಳ ಪಟ್ಟಣದ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಾದ ಸಹನಾ ನಾಯಕ್ 94.72% ಹಾಗೂ ಸ್ಪಂದನ ಎಸ್ ರಗಟೆ 94.24% ಅವರನ್ನು ಮಾಜಿ ಶಾಸಕ ಸುನೀಲ್ ಹೆಗಡೆ ನೇತ್ರತ್ವದಲ್ಲಿ ಸಾಧಕ ವಿದ್ಯಾರ್ಥಿಗಳ ಮನೆಗೆ ತೆರಳಿ ಸನ್ಮಾನಿಸಿ ಅಭಿನಂದನೆ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಸ್ವಾಮಿ ವಿವೇಕಾನಂದ … [Read more...] about ಎಸ್ ಎಸ್ ಎಲ್ ಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನಿಸಿದ ಮಾಜಿ ಶಾಸಕ ಸುನೀಲ್ ಹೆಗಡೆ