ಹಳಿಯಾಳ: ಬಿಜೆಪಿ ಪಕ್ಷದ ಪರಿವರ್ತನಾ ಯಾತ್ರೆಯ ಸಂದರ್ಭದಲ್ಲಿ ಬಿಜೆಪಿಯ ರಾಷ್ಟ್ರೀಯ, ರಾಜ್ಯ ಮುಖಂಡರೊಂದಿಗೆ ತಮ್ಮ ಪೊಟೊ ಹಾಕಿರುವ ಬ್ಯಾನರ್ಗಳನ್ನು ಹರಿದು ಹಾಕಿದ್ದರ ಬಗ್ಗೆ ಹಳಿಯಾಳ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೋಲಿಸರ ಪ್ರಥಮ ತನಿಖೆಯಲ್ಲಿ ಕಿಡಿಗೇಡಿಗಳ ಗುರುತು ಪತ್ತೆಯಾಗಿದ್ದು ಈ ಬಗ್ಗೆ ಪಕ್ಷದ ಹೈಕಮಾಂಡಗೆ ದಾಖಲೆ ಸಮೇತ ದೂರು ನೀಡಲಾಗಿದೆ ಎಂದು ನಿವೃತ್ತ ಎಸ್ಪಿ ಹಾಗೂ ಬಿಜೆಪಿ ಮುಖಂಡ ಜಿ.ಆರ್.ಪಾಟೀಲ್ ಹೇಳಿದರು. ಪಟ್ಟಣದ ತಮ್ಮ ಕಾರ್ಯಾಲಯದಲ್ಲಿ … [Read more...] about ಕಿಡಿಗೇಡಿಗಳ ಪತ್ತೆ