ಹೊನ್ನಾವರ . ಕುಮಟಾ ತಾಲೂಕಿನ ಹೆರವಟ್ಟದ ಗುಡಾಳದ ನಿವಾಸಿಯಾದ ದಾಮೋದರ ಜಿ. ಗೌಡ ಈತ ಶ್ರೀಲಂಕಾದಲ್ಲಿ ನಡೆಯಲಿರುವ 3000 ಮೀ ಅಂತರ್ರಾಷ್ಟ್ರೀಯ ಓಟದ ಸ್ಪರ್ಧೆಯಲ್ಲಿ ಹೊನ್ನಾವರದ ಅದ್ವೈತ್ ಸ್ಪೋಟ್ರ್ಸ ಕ್ಲಬ್ ವತಿಯಿಂದ ಪ್ರತಿನಿಧಿಸಲಿರುವ ಗ್ರಾಮೀಣ ಪ್ರತಿಭೆ. ಈತ ಈ ಸ್ಪೋಟ್ರ್ಸ ಕ್ಲಬ್ ನಲ್ಲಿ ತರಬೇತಿ ಪಡೆದಿದ್ದನು. ಶ್ರೀಲಂಕಾಕ್ಕೆ ತೆರಳಲಿರುವ ಈ ಅಪ್ರತಿಮ ಪ್ರತಿಭೆಯನ್ನು ಬಿಜೆಪಿ ಪ್ರಮುಖರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷರೂ ಆದ ನಾಗರಾಜ ನಾಯಕ … [Read more...] about ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಡುತ್ತಿರುವ ನಮ್ಮ ತಾಲೂಕಿನ ಹೆಮ್ಮೆಯ ಪ್ರತಿಭೆ – ನಾಗರಾಜ ನಾಯಕ ತೊರ್ಕೆ
ಬಿಜೆಪಿ ಪ್ರಮುಖರು
ಸಂಘಟನೆಗಳು ಬಡ ಜನರಿಗೆ ಸರಕಾರದ ಸೌಲಭ್ಯ ತಲುಪಿಸುವಲ್ಲಿಯೂ ಶ್ರಮಿಸಬೇಕು – ನಾಗರಾಜ ನಾಯಕ ತೊರ್ಕೆ
ಗೋಕರ್ಣದ ಹನೇಹಳ್ಳಿಯ ಶ್ರೀ ಮುರ್ಕುಂಡೇಶ್ವರ ಕ್ರಿಕೆಟ ಕ್ಲಬ್ ಇವರ ಆಶ್ರಯದಲ್ಲಿ ಆಗೇರ ಸಮಾಜದವರಿಗಾಗಿ ಕ್ರಿಕೆಟ ಪಂದ್ಯಾವಳಿಯನ್ನು ಹನೇಹಳ್ಳಿಯ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದು ಈ ಪಂದ್ಯಾವಳಿಯ ಸಮಾರೋಪ ಸಮಾರಂಭವು 11/3/2018 ರಂದು ಜರುಗಿತು. ಬಹುಮಾನ ವಿತರಕರಾಗಿ ಆಗಮಿಸಿದ ಬಿಜೆಪಿ ಪ್ರಮುಖರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ನ ಅಧ್ಯಕ್ಷರೂ ಆದ ನಾಗರಾಜ ನಾಯಕ ತೊರ್ಕೆ ಅವರು ಮಾತನಾಡಿ ಶ್ರೀ ಮುರ್ಕುಂಡೇಶ್ವರ ಕ್ರಿಕೆಟ ಕ್ಲಬ್ ಇವರ ಆಶ್ರಯದಲ್ಲಿ ನಡೆದ ಈ … [Read more...] about ಸಂಘಟನೆಗಳು ಬಡ ಜನರಿಗೆ ಸರಕಾರದ ಸೌಲಭ್ಯ ತಲುಪಿಸುವಲ್ಲಿಯೂ ಶ್ರಮಿಸಬೇಕು – ನಾಗರಾಜ ನಾಯಕ ತೊರ್ಕೆ
ಕ್ರೀಡೆಗಳಿಂದ ಸದಾ ಚಟುವಟಿಕೆ ಹಾಗೂ ಏಕಾಗ್ರತೆಯಿಂದಿರಲು ಸಾಧ್ಯ – ನಾಗರಾಜ ನಾಯಕ ತೊರ್ಕೆ.
ಹೊನ್ನಾವರ ತಾಲೂಕಿನ ಕೊಂಡಾಕುಳಿಯ ಶೃಂಗಾರ ಕ್ರಿಕೆಟ್ ಕ್ಲಬ್ ಇವರ ಆಶ್ರಯದಲ್ಲಿ ಮುಕ್ತ ಟೆನ್ನಿಸ್ ಹಾರ್ಡ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಹೊನ್ನಾವರದ ಸಿಂಗಾರ ಬೇಣದಲ್ಲಿ ಹಮ್ಮಿಕೊಳ್ಳಲಾಗಿತ್ತು.ಈ ಕಾರ್ಯಕ್ರಮವನ್ನು ಬಿಜೆಪಿ ಪ್ರಮುಖರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ನ ಅಧ್ಯಕ್ಷ ನಾಗರಾಜ ನಾಯಕ ತೊರ್ಕೆ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಕ್ರೀಡೆಗಳು ಮಾನವನ ಜೀವನದಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ. ಕ್ರೀಡೆಗಳಿಂದ ದೈಹಿಕ ಮತ್ತು … [Read more...] about ಕ್ರೀಡೆಗಳಿಂದ ಸದಾ ಚಟುವಟಿಕೆ ಹಾಗೂ ಏಕಾಗ್ರತೆಯಿಂದಿರಲು ಸಾಧ್ಯ – ನಾಗರಾಜ ನಾಯಕ ತೊರ್ಕೆ.
ಪ್ರತಿಭೆಗಳ ಅನಾವರಣಕ್ಕೆ ವಾರ್ಷಿಕೋತ್ಸವಗಳು ಸೂಕ್ತ ವೇದಿಕೆ
ಅಂಕೋಲಾ, ತಾಲೂಕಿನ ಮಾದನಗೇರಿಯ ಬಳಲೆಯ ಅಪೂರ್ವ ಎಜ್ಯುಕೇಶನ್ ಸೊಸೈಟಿಯ ವಾರ್ಷಿಕ ಸ್ನೇಹ ಸಮ್ಮೇಳನವು ಅಪೂರ್ವ ಆಂಗ್ಲಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿತು. ಈ ಕಾರ್ಯಕ್ರಮವನ್ನು ಅಂಕೋಲಾ ತಾಲೂಕಿನ ತಾಲೂಕ ಪಂಚಾಯತದ ಅಧ್ಯಕ್ಷರಾದ ಸುಜಾತ ಗಾಂವಕರ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಇಂತಹ ವಾರ್ಷಿಕೋತ್ಸವ ಕಾರ್ಯಕ್ರಮಗಳು ಮಕ್ಕಳ ಪ್ರತಿಭಾ ಪ್ರದರ್ಶನಕ್ಕೆ ಒಂದು ವೇದಿಕೆಯಾಗಿದ್ದು ಅವರ ಸುಪ್ತ ಪ್ರತಿಭೆಗಳು ಇಲ್ಲಿ ಅನಾವರಣಗೊಳ್ಳುತ್ತವೆ ಎಂದರು. ಮುಖ್ಯ … [Read more...] about ಪ್ರತಿಭೆಗಳ ಅನಾವರಣಕ್ಕೆ ವಾರ್ಷಿಕೋತ್ಸವಗಳು ಸೂಕ್ತ ವೇದಿಕೆ