ಹೊನ್ನಾವರ: ತಾಲೂಕಿನ ಕಾವೂರ ಶ್ರೀ ಕಾಂಚಿ ಕಾಮಾಕ್ಷಿ ಗೆಳೆಯರ ಬಳಗ ಹಾಗೂ ತಾಲೂಕಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಇವರ ಆಶ್ರಯದಲ್ಲಿ ಫೇ 15 ರಂದು ಗುರುವಾರ ಸಂಜೆ 6 ಘಂಟೆಗೆ ತೃತೀಯ ವರ್ಷದ ತಾಲೂಕಾ ಮಟ್ಟದ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ ನಡೆಯಲಿದೆ. ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಯಕ್ಷಿ ಚೌಡೇಶ್ವರಿ ನೀಲಗೋಡ ಪ್ರಧಾನ ಅರ್ಚಕರಾದ ಮಾದೇವ ಸ್ವಾಮಿ ಉದ್ಘಾಟಿಸುವರು. ಹಡಿನಬಾಳ ಗ್ರಾ.ಪಂ ಅಧ್ಯಕ್ಷ ಚಂದ್ರಹಾಸ ಟಿ. ನಾಯ್ಕ ಅಧ್ಯಕ್ಷತೆ ವಹಿಸಲಿದ್ದಾರೆ. … [Read more...] about ಫೇ 15 ರಂದು ತಾಲೂಕಾ ಮಟ್ಟದ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ
ಬಿಜೆಪಿ ಮುಖಂಡ
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ;ಬಿಜೆಪಿ ಮುಖಂಡ ಜಿ.ಆರ್.ಪಾಟೀಲ್
ಹಳಿಯಾಳ:.ಹಳಿಯಾಳ: ಕೇಂದ್ರ ಬಿಜೆಪಿ ಸರ್ಕಾರದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನಪರ ಕಾರ್ಯಗಳನ್ನು ಪರಿಗಣಿಸಿ ಜನರು ಬಿಜೆಪಿ ಪಕ್ಷಕ್ಕೆ ಸಾಕಷ್ಟು ಬೆಂಬಲ ನೀಡುತ್ತಿದ್ದು ಮುಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಪೋಲಿಸ್ ವರಿಷ್ಠಾಧಿಕಾರಿ ಹಾಗೂ ಬಿಜೆಪಿ ಮುಖಂಡ ಜಿ.ಆರ್.ಪಾಟೀಲ್ ಹೇಳಿದರು. ಮೋದಿಜಿಯವರ ಆಡಳಿತವನ್ನು ಮೆಚ್ಚಿ ತಾವು ಪೋಲಿಸ್ ಇಲಾಖೆಯಿಂದ ನಿವೃತ್ತಿ ಬಳಿಕ ಬಿಜೆಪಿ ಪಕ್ಷ ಸೇರಿದ್ದು ಹಳಿಯಾಳ ಭಾಗದಲ್ಲಿ ಬಿಜೆಪಿ ಪಕ್ಷ … [Read more...] about ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ;ಬಿಜೆಪಿ ಮುಖಂಡ ಜಿ.ಆರ್.ಪಾಟೀಲ್
ನಿಷೇಧಾಜ್ಞೆ ಉಲ್ಲಂಘನೆ;ಪ್ರಕರಣ ದಾಖಲು
ಹಳಿಯಾಳ : ಜಿಲ್ಲಾಧಿಕಾರಿಯವರು ಹಳಿಯಾಳದಲ್ಲಿ ಆದೇಶಿಸಿರುವ 144 ಕಲಂ ನಿಷೇಧಾಜ್ಞೆಯನ್ನು ಉಲ್ಲಂಘಿಸಿದ್ದಕ್ಕಾಗಿ ನಿವೃತ್ತ ಎಸ್ಪಿ ಹಾಗೂ ಬಿಜೆಪಿ ಮುಖಂಡ ಜಿ.ಆರ್.ಪಾಟೀಲ್ ಹಾಗೂ ಇತರರ ಮೇಲೆ ಹಳಿಯಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶುಕ್ರವಾರ ಸಾಯಂಕಾಲ ತಾಲೂಕಿನ ಬಿಕೆ ಹಳ್ಳಿ ಗ್ರಾಮದಲ್ಲಿ ಬಿಜೆಪಿ ಮುಖಂಡ ಹಾಗೂ ನಿವೃತ್ತ ಎಸ್ಪಿ ಆಗಿರುವ ಜಿ.ಆರ್.ಪಾಟೀಲ್ ಅವರು ಜಿಲ್ಲಾಧಿಕಾರಿ ಅವರ ಆದೇಶ ಉಲ್ಲಂಘಿಸಿ ಬಿಜೆಪಿಯ ಕಾರ್ಯಕರ್ತರು, ಮುಖಂಡರೊಂದಿಗೆ ಸಭೆ ಸೇರಿದ್ದರೆಂಬ … [Read more...] about ನಿಷೇಧಾಜ್ಞೆ ಉಲ್ಲಂಘನೆ;ಪ್ರಕರಣ ದಾಖಲು
ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತ ಕೊಲೆ ಪ್ರಕರಣ,ನಡೆಯುತ್ತಿರುವ ಗಲಭೆಗಳಿಗೆ ನೇರವಾಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರೇ ಹೊಣೆ; ಬಿಜೆಪಿ ಮುಖಂಡ ಸುನೀಲ್ ಹೆಗಡೆ
ಹಳಿಯಾಳ: ಹೊನ್ನಾವರದ ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತ ಕೊಲೆ ಪ್ರಕರಣ ಹಾಗೂ ಅಲ್ಲಿ ನಡೆಯುತ್ತಿರುವ ಗಲಭೆಗಳಿಗೆ ನೇರವಾಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರೇ ಹೊಣೆಯಾಗಿದ್ದು ಘಟನೆಯ ನೈತಿಕ ಹೊಣೆಹೊತ್ತು ಸಚಿವ ದೇಶಪಾಂಡೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಮಾಜಿ ಶಾಸಕ ಹಾಗೂ ಬಿಜೆಪಿ ಮುಖಂಡ ಸುನೀಲ್ ಹೆಗಡೆ ಆಗ್ರಹಿಸಿದರು. ಪಟ್ಟಣದಲ್ಲಿ ಸೋಮವಾರ ಹಳಿಯಾಳ ಬಿಜೆಪಿಯವರು ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡುತ್ತಾ ಕೊಮು … [Read more...] about ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತ ಕೊಲೆ ಪ್ರಕರಣ,ನಡೆಯುತ್ತಿರುವ ಗಲಭೆಗಳಿಗೆ ನೇರವಾಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರೇ ಹೊಣೆ; ಬಿಜೆಪಿ ಮುಖಂಡ ಸುನೀಲ್ ಹೆಗಡೆ
ನಿವೃತ್ತ ಎಸ್ಪಿ ಹಾಗೂ ಬಿಜೆಪಿ ಮುಖಂಡ ಜಿ.ಆರ್.ಪಾಟೀಲ್ ಅವರ ಸ್ಥಾನಮಾನಕ್ಕೆ ಗೌರವ ನೀಡದೆ ಅವಮಾನ
ಹಳಿಯಾಳ: ದಿ.16 ರಂದು ಹಳಿಯಾಳದಲ್ಲಿ ನಡೆದ ಬಿಜೆಪಿ ಪಕ್ಷದ ಪರಿವರ್ತನಾ ರ್ಯಾಲಿಯಲ್ಲಿ ಮರಾಠಾ ಸಮಾಜದವರಾದ ನಿವೃತ್ತ ಎಸ್ಪಿ ಹಾಗೂ ಬಿಜೆಪಿ ಮುಖಂಡ ಜಿ.ಆರ್.ಪಾಟೀಲ್ ಅವರ ಸ್ಥಾನಮಾನಕ್ಕೆ ಗೌರವ ನೀಡದೆ ಅವಮಾನಿಸಿದ್ದು ಹಾಗೂ ಪ್ರಚಾರಾರ್ಥವಾಗಿ ಹಾಕಿರುವ ಅವರ ಫ್ಲೆಕ್ಸ್ ಹಾಗೂ ಬ್ಯಾನರ್ಗಳನ್ನು ತೆಗೆದು, ಹರಿದು ಹಾಕಿದ್ದನ್ನು ಹಳಿಯಾಳ ತಾಲೂಕಾ ಕ್ಷತ್ರೀಯ ಮರಾಠಾ ಪರಿಷತ್ ತೀವೃವಾಗಿ ಖಂಡಿಸುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಪರಿಷತ್ನ ತಾಲೂಕಾಧ್ಯಕ್ಷ … [Read more...] about ನಿವೃತ್ತ ಎಸ್ಪಿ ಹಾಗೂ ಬಿಜೆಪಿ ಮುಖಂಡ ಜಿ.ಆರ್.ಪಾಟೀಲ್ ಅವರ ಸ್ಥಾನಮಾನಕ್ಕೆ ಗೌರವ ನೀಡದೆ ಅವಮಾನ