ಯಲ್ಲಾಪುರ : 'ಕೋವಿಡ್ ಕಾರಣದಿಂದ ಜನರು ಮನೆಯಲ್ಲಿ ಕುಳಿತರೂ ಅವರ ಸುರಕ್ಷತೆಯ ದೃಷ್ಠಿಯಿಂದ ಮನೆಯಿಂದ ಹೊರಗೆ ಕಾರ್ಯ ನಿರ್ವಹಿಸುತ್ತಿರುವವರನ್ನು ಗುರುತಿಸಿ ಅವರ ಸುರಕ್ಷಿತವಾಗರಬೇಕೆಂದು ಅವರಿಗೆ ಸುರಕ್ಷಾ ಕಿಟ್ ನೀಡುವ ಕಾರ್ಯವನ್ನು ಬಿಜೆಪಿ ಯುವ ಮೋರ್ಚಾ ಮಾಡುತ್ತಿದೆ' ಎಂದು ಬಿಜೆಪಿ ಯುವ ಮೋರ್ಚಾರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಅಜಿತ್ ಹೆಗಡೆ ಹೇಳಿದರು.ತಾಲ್ಲೂಕು ಬಿಜೆಪಿ ಕಾರ್ಯಾಲಯದಲ್ಲಿ ಪತ್ರಕರ್ತರಿಗೆ ಸ್ಟೀಮರ್ ಸೇರಿದಂತೆ ಸುರಕ್ಷಾ ಕಿಟ್ ವಿತರಿಸಿ … [Read more...] about ಬಿಜೆಪಿ ಯುವಮೋರ್ಚಾ ದಿಂದ ಸುರಕ್ಷಾ ಕಿಟ್ ವಿತರಣೆ
ಬಿಜೆಪಿ ಯುವ ಮೋರ್ಚಾ
ಬಿಜೆಪಿ ಯುವ ಮೋರ್ಚಾದ ವತಿಯಿಂದ ನಡೆದ ಬೈಕ್ರ್ಯಾಲಿಗೆ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಚಾಲನೆ
ಹೊನ್ನಾವರ: ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರದ 4 ವರ್ಷದ ಸಾಧನೆ ಹಾಗೂ ಜನಪರ ಯೋಜನೆಗಳನ್ನು ಸಾರ್ವಜನಿಕರಿಗೆ ಮುಟ್ಟಿಸುವ ಉದ್ದೇಶದಿಂದ ರಾಜ್ಯ ಬಜೆಪಿ ಘಟಕದ ನಿರ್ದೇಶನದ ಮೇರೆಗೆ ಬೈಕ್ ರ್ಯಾಲಿ ಹಮಿಕೊಳ್ಳಲಾಗಿದ್ದು ಮುಂದಿನ ಮಹಾಯುದ್ದಕ್ಕೆ ಸನ್ನದ್ದರಾಗಿ ಎಂದು ಕೇಂದ್ರ ಕೌಶಲ್ಯಾಭಿವೃದ್ದಿ ಮತ್ತು ಉದ್ಯಮ ಶೀಲತಾ ರಾಜ್ಯ ಸಚಿವ ಅನಂತಕುಮಾರ ಹೆಗಡೆ ಕರೆ ನೀಡಿದರು. ಪಟ್ಟಣದಲ್ಲಿ ತಾಲೂಕಾ ಯುವ ಮೋರ್ಚಾ ವತಿಯಿಂದ ಕೇಂದ್ರ ಬಿಜೆಪಿ ಸರಕಾರದ ಸಾಧನೆಗಳ … [Read more...] about ಬಿಜೆಪಿ ಯುವ ಮೋರ್ಚಾದ ವತಿಯಿಂದ ನಡೆದ ಬೈಕ್ರ್ಯಾಲಿಗೆ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಚಾಲನೆ