ಹೊನ್ನಾವರ:ಡಿ. 8 ರಂದು ನಿಗೂಢÀವಾಗಿ ಸಾವನ್ನಪ್ಪಿದ ಪರೇಶ ಮೇಸ್ತ ಮನೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಬುಧವಾರ ಭೇಟಿ ನೀಡಿ ಪರೇಶ ಕುಟುಂಬದ ಸದಸ್ಯರೊಂದಿಗೆ ಮಾತನಾಡಿ ಸಾಂತ್ವನ ಹೇಳಿದರು. ಪರೇಶ ಕುಟುಂಬದವರೊಂದಿಗೆ ಸುಮಾರು 25 ನಿಮಿಷಗಳ ಕಾಲ ಮಾತುಕತೆ ನಡೆಸಿ ಮಗನ ಸಾವಿಗೆ ಸೂಕ್ತ ನ್ಯಾಯ ಒದಗಿಸುವುದಾಗಿ ಭರವಸೆ ನೀಡಿದ್ದಾರೆ.. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಅನಂತಕುಮಾರ ಹೆಗಡೆ, ಪ್ರಮುಖರಾದ ವಿಶ್ವೇಶ್ವರ ಹೆಗಡೆ … [Read more...] about ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಪರೇಶ ಮೇಸ್ತ ಮನೆಗೆ ಭೇಟಿ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ
ಇಂದು ಪರೇಶ್ ಮನೆಗೆ ಅಮಿತ್ ಷಾ
ಹೊನ್ನಾವರ :ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಚಾಂಆಕ್ಷನೆಂದೆ ಖ್ಯಾತರಾಗಿರುವ ಅಮಿತ್ ಷಾ ಫೆ.21 ರಂದು ಹೊನ್ನಾವರದ ಬಡ ಮೀನುಗಾರ ಕುಟುಂಬದ ಮೃತ ಯುವಕ ಪರೇಶ್ ಮೇಸ್ತರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಲಿದ್ದಾರೆ. ಇದರಿಂದ ಬಿಜೆಪಿ ಪಾಳಯದಲ್ಲಿ ಹೊಸ ಉತ್ಸಾಹ, ಟಿಕೇಟ್ ಅಕ್ಷಾಂಕಿಗಳಲ್ಲಿ ತಳಮಳ ಸಾರ್ವಜನಿಕ ವಲಯದಲ್ಲಿ ಕೂತುಹಲ. ಪರೇಶ್ ಕುಟುಂಬದವರಿಗೆ ನ್ಯಾಯ ಸಿಗುವ ನಿರೀಕ್ಷೆಯಲ್ಲಿದೆ. … [Read more...] about ಇಂದು ಪರೇಶ್ ಮನೆಗೆ ಅಮಿತ್ ಷಾ

