ದಾಂಡೇಲಿ:ನಗರದ ಹಿಂದೂ ರುದ್ರಭೂಮಿಯನ್ನು ಅಭಿವೃದ್ಧಿ ಪಡಿಸುವುದು ಮತ್ತು ನಗರದಲ್ಲಿ ಪ್ರಾಣ ಹಾನಿಗೆ ಕಾರಣವಾಗುತ್ತಿರುವ ಎಲ್ಲೊಂದರಲ್ಲಿ ಇರುವ ಅವೈಜ್ಞಾನಿಕ ಹಂಪ್ಸ್ಗಳಿಗೆ ಬಣ್ಣ ಹಚ್ಚುವುದರ ಜೊತೆಯಲ್ಲಿ ಪಂಪ್ಸ್ ಇರುವುದರ ಬಗ್ಗೆ ಫಲಕವನ್ನು ಅಳವಡಿಸುವಂತೆ ನಗರದ ಬಿಜೆಪಿ ಎಸ್.ಸಿ ಮೋರ್ಚಾ ಅಧ್ಯಕ್ಷ ದಶರಥ ಬಂಡಿವಡ್ಡರ ಅವರ ನೇತೃತ್ವದಲ್ಲಿ ಪೌರಾಯುಕ್ತ ಜತ್ತಣ್ಣ ಅವರಿಗೆ ಸೋಮವಾರ ಮನವಿ ನೀಡಿ ಆಗ್ರಹಿಸಲಾಯಿತು.ಪೌರಾಯುಕ್ತರಿಗೆ ನೀಡಿದ ಮನವಿಯಲ್ಲಿ ನಗರದ … [Read more...] about ಹಿಂದು ರುದ್ರಭೂಮಿಯ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಬಿಜೆಪಿ ಎಸ್.ಸಿ.ಮೋರ್ಚಾದಿಂದ ಮನವಿ
ಬಿಜೆಪಿ
ಮಾಜಿ ಶಾಸಕ ಸುನೀಲ ಹೆಗಡೆ ಜನ್ಮ ದಿನಾಚರಣೆ
ದಾಂಡೇಲಿ :ಮಾಜಿ ಶಾಸಕ ಸುನೀಲ ಹೆಗಡೆಯವರ ಜನ್ಮ ದಿನಾಚರಣೆಯನ್ನು ನಗರದ ಸುನೀಲ ಹೆಗಡೆ ಬ್ರಿಗೇಡ್ ವತಿಯಿಂದ ಅರ್ಥಪೂರ್ಣವಾಗಿ ಸೋಮವಾರ ಆಚರಿಸಲಾಯಿತು.ಜನ್ಮ ದಿನದ ನಿಮಿತ್ತ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷ ಬಸವರಾಜ ಕಲಶೆಟ್ಟಿ, ಪಕ್ಷದ ಎಸ್.ಸಿ.ಮೋರ್ಚಾದ ಅಧ್ಯಕ್ಷ ದಶರಥ ಬಂಡಿವಡ್ಡರ, ಪಕ್ಷ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ರಫೀಕ ಹುದ್ದಾರ, ಪಕ್ಷದ ಪ್ರಧಾನ … [Read more...] about ಮಾಜಿ ಶಾಸಕ ಸುನೀಲ ಹೆಗಡೆ ಜನ್ಮ ದಿನಾಚರಣೆ
ಅಂಬೇಡ್ಕರ್ ಮತ್ತು ದೀನ ದಯಾಳ ಉಪಾಧ್ಯಯರ ಜಯಂತಿ ಕಾರ್ಯಕ್ರಮ
ದಾಂಡೇಲಿ:ನಗರದ ಬಿಜೆಪಿ ಯುವ ಮೋರ್ಚಾ ಘಟಕದಿಂದ ಗಾಂಧಿನಗರದ ದಲಿತ ದೇವು ಗೊಲ್ಲಪಲ್ಲಿಯವರ ಮನೆಯಲ್ಲಿ ಅಂಬೇಡ್ಕರ್ ಮತ್ತು ದೀನ ದಯಾಳ ಉಪಾಧ್ಯಯರ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷ ಬಸವರಾಜ ಕಲಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸುಭಾಸ ಅರವೇಕರ, ಯುವ ಮೋರ್ಚಾ ಉಪಾಧ್ಯಕ್ಷ ರಮೇಶ ಹೊಸಮನಿ ಮೊದಲಾದವರು ಉಪಸ್ಥಿತರಿದ್ದರು. … [Read more...] about ಅಂಬೇಡ್ಕರ್ ಮತ್ತು ದೀನ ದಯಾಳ ಉಪಾಧ್ಯಯರ ಜಯಂತಿ ಕಾರ್ಯಕ್ರಮ
ಪಾವಿನಕುರ್ವಾ ಕಡಲ ಉತ್ಸವ’ದ ಲಾಂಚನ ಬಿಡುಗಡೆ
ಹೊನ್ನಾವರ:ತಾಲೂಕಿನ ಕರ್ಕಿ ಗ್ರಾಮದ ಪಾವಿನಕುರ್ವಾ ಕಡಲತೀರದಲ್ಲಿ `ಪಾವಿನಕುರ್ವಾ ಕಡಲ ಉತ್ಸವ' ಏಪ್ರಿಲ್ 14 ಮತ್ತು 15 ರಂದು ನಡೆಯಲಿದೆ ಎಂದು ಉತ್ಸವ ಸಮಿತಿ ಗೌರವಾಧ್ಯಕ್ಷ ತುಕಾರಾಮ ನಾಯ್ಕ ತಿಳಿಸಿದರು. ನಂತರ ಸಮಿತಿಯಿಂದ ಉತ್ಸವದ ಲಾಂಚನ ಬಿಡುಗಡೆಗೊಳಿಸಲಾಯಿತು. ಸಮಿತಿಯ ಅಧ್ಯಕ್ಷ ಚಿದಂಬರ ನಾಯ್ಕ ಕಾರ್ಯಕ್ರಮದ ವಿವರ ನೀಡಿದರು. ಏ. 14 ರಂದು ಬೆಳಿಗ್ಗೆ 10 ಗಂಟೆಗೆ ತಾಲೂಕಾ ಮಟ್ಟದ ಆವ್ಹಾನಿತ ವಾಲಿಬಾಲ್ ಪಂದ್ಯಾವಳಿ ಆಯೋಜಿಸಲಾಗಿದ್ದು, ಸಂಜೆ 6 ಗಂಟೆಗೆ ಸ್ಥಳಿಯ … [Read more...] about ಪಾವಿನಕುರ್ವಾ ಕಡಲ ಉತ್ಸವ’ದ ಲಾಂಚನ ಬಿಡುಗಡೆ