ಹೊನ್ನಾವರ :ಹದವಾಗಿ ಸುರಿಯುತ್ತಿರುವ ಮಳೆಗೆ ತಾಲೂಕಿನಾದ್ಯಂತ ಕೃಷಿ ಚಟುವಟಿಕೆಗಳು ಚುರುಕುಗೊಂಡಿದೆ. ಈ ಬಾರಿ ರೈತರಿಗೆ ಸಮಾಧಾನ ತಂದಿದೆ. ಹೀಗಾಗಿ ಅನ್ನದಾತ ಭೂಮಿ ಹದಗೊಳಿಸಿ ನಾಟಿ ಕಾರ್ಯದಲ್ಲಿ ತೊಡಗಿದ್ದಾರೆ. ತಾಲೂಕಿನಾದ್ಯಂತ ಒಟ್ಟು 3,500 ಹೆಕ್ಟರ್ ಪ್ರದೇಶ ಮುಂಗಾರು ಕೃಷಿಗೆ ಸಜ್ಜುಗೊಂಡಿದೆ. 1,545 ಹೆಕ್ಟರ್ ಪ್ರದೇಶದಲ್ಲಿ ನೇರ ಬಿತ್ತನೆ ಕಾರ್ಯ ನಡೆಯುತ್ತಿದೆ. ರೈತನ ಅವಶ್ಯಕನುಗುಣವಾಗಿ ಬೇಡಿಕೆಯಂತೆ ರೈತ ಕೃಷಿಯಲ್ಲಿ ಜಯ ಸಿಕ್ಕಿದೆ. ಭತ್ತದ ಬೀಜ ಈ ಬಾರಿ … [Read more...] about ತಾಲೂಕಿನಾದ್ಯಂತ ಕೃಷಿ ಚಟುವಟಿಕೆಗಳು ಚುರುಕು
ಬಿತ್ತನೆ
ಭೂಚೇತನ ಯೋಜನೆಯಡಿ ಪ್ರೋತ್ಸಾಹ ಧನ ವಿತರಣೆಗೆ 100 ಕೋಟಿ ಮೀಸಲು
ಕಾರವಾರ:ರಾಜ್ಯ ಸರಕಾರ 2017-18ನೇ ಸಾಲಿನಲ್ಲಿ ಭೂಚೇತನ ಯೋಜನೆಯಡಿ ಈ ಪ್ರೋತ್ಸಾಹ ಧನ ವಿತರಣೆಗೆ 100 ಕೋಟಿ ಮೀಸಲಿಟ್ಟಿದೆಯಂತ್ರೋಪಕರಣಗಳ ಬಳಕೆಗಾಗಿ ಪ್ರತಿ ಫಲಾನುಭವಿ ರೈತನಿಗೆ ಗರಿಷ್ಠ ಎರಡು ಹೆಕ್ಟೇರ್ಗೆ ಮಾತ್ರ ಸೀಮಿತ ವಾಗುವಂತೆ (ಪ್ರತಿ ಹೆಕ್ಟೇರ್ಗೆ 1,500 ರಂತೆ) ಉತ್ತೇಜನ ನೀಡುವುದು. ಯಂತ್ರೋಪಕರಣಗಳನ್ನು ಯಂತ್ರಧಾರಾ ಘಟಕಗಳಿಂದ ಬಾಡಿಗೆಗೆ ಪಡೆಯುವುದು. ಅಥವಾ ಖಾಸಗಿಯವರಲ್ಲಿ ಈ ಯಂತ್ರೋಪಕರಣಗಳು ಲಭ್ಯವಿದ್ದಲ್ಲಿ ಫಲಾನುಭವಿ ರೈತರು ಯಂತ್ರೋಪ ಕರಣಗೆ … [Read more...] about ಭೂಚೇತನ ಯೋಜನೆಯಡಿ ಪ್ರೋತ್ಸಾಹ ಧನ ವಿತರಣೆಗೆ 100 ಕೋಟಿ ಮೀಸಲು