• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಬಿದ್ದ

ಹೆದ್ದಾರಿ ಮೇಲೆ ಉರಳಿ ಬಿದ್ದ ಕಲ್ಬಂಡೆ

August 15, 2017 by Sachin Hegde Leave a Comment

ಕಾರವಾರ:ನಗರದ ಲಂಡನ್ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಗುಡ್ಡದಿಂದ ಬಂಡೆಗಲ್ಲೊಂದು ಉರುಳಿ ಬಿದ್ದಿದೆ. ಈ ವೇಳೆ ರಸ್ತೆಯಲ್ಲಿ ಯಾವುದೇ ವಾಹನಗಳು ಸಂಚರಿಸದೇ ಇದ್ದ ಕಾರಣ ಅನಾಹುತವೊಂದು ತಪ್ಪಿದೆ. ಚತುಷ್ಪಥ ಹೆದ್ದಾರಿ ಕಾಮಗಾರಿಗಾಗಿ ಈ ಗುಡ್ಡದೊಳಗಿಂದ ಸುರಂಗ ಮಾರ್ಗ ನಿರ್ಮಾಣಕ್ಕೆ ಕಾಮಗಾರಿಯು ನಡೆಯುತ್ತಿದೆ. ಈ ಸಂದರ್ಭದಲ್ಲಿ ನಡೆಯುವ ಸ್ಫೋಟಗಳಿಂದ ಗುಡ್ಡವು ಈ ಹಿಂದೆ ಅಲುಗಾಡಿರುವುದು ತಿಳಿದು ಬಂದಿತ್ತು. ಸ್ಫೋಟದಿಂದಾಗಿ ಇಂತಹ ಬಂಡೆಕಲ್ಲುಗಳು ತಮ್ಮ … [Read more...] about ಹೆದ್ದಾರಿ ಮೇಲೆ ಉರಳಿ ಬಿದ್ದ ಕಲ್ಬಂಡೆ

ಕಾರು ಕಂದಕಕ್ಕೆ ಬಿದ್ದ ಪರಿಣಾಮ ಚಾಲಕ ಸಾವು; ಇಬ್ಬರಿಗೆ ಗಾಯ

June 30, 2017 by Sachin Hegde Leave a Comment

ಕಾರವಾರ:ಕಾರು ಕಂದಕಕ್ಕೆ ಬಿದ್ದ ಪರಿಣಾಮ ಚಾಲಕ ಸಾವನಪ್ಪಿದ ಘಟನೆ ಹರೂರು ಸಮೀಪದ ಕುಚೇಗಾರದಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಮಲ್ಲಾಪುರದಿಂದ ಯಲ್ಲಾಪುರಕ್ಕೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕಾರು ಕಂದಕ್ಕೆ ಬಿದ್ದಿದ್ದು,ಯಲ್ಲಾಪುರದ ನಿವಾಸಿ, ಹಾಲಿ ಕೈಗಾ ಟೌನಶಿಪ್‍ನಲ್ಲಿ ವಾಸವಾಗಿದ್ದ ಅನಂತ ಭಟ್ಟ ಮೃತರು. ಅನಂತ ಭಟ್ಟರ ಮಕ್ಕಳಾದ ಸುಪ್ರೀತ ಭಟ್ಟ ಹಾಗೂ ಸುನೇತ್ರ ಭಟ್ಟ ಗಾಯಗೊಂಡವರು.ಅನಂತ ಭಟ್ಟ ಗಂಭೀರ ಗಾಯಗೊಂಡಿದ್ದರು. ಚಿಕಿತ್ಸೆ … [Read more...] about ಕಾರು ಕಂದಕಕ್ಕೆ ಬಿದ್ದ ಪರಿಣಾಮ ಚಾಲಕ ಸಾವು; ಇಬ್ಬರಿಗೆ ಗಾಯ

ನೆನೆಗುದಿಗೆ ಬಿದ್ದ ಬಹುಗ್ರಾಮ ಕುಡಿಯುವ ನೀರಿನ ಯೋಜನೆ

June 18, 2017 by Sachin Hegde Leave a Comment

ಕಾರವಾರ:ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಗೋಟೆಗಾಳಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ವಿಫಲತೆಯಿಂದಾಗಿ ಇಂದು ತಾಲೂಕಿನ ಅಸ್ನೋಟಿ ಗ್ರಾಪಂ, ಮುಡಗೇರಿ ಪಂಚಾಯತ್ ಭಾಗದ ಜನರು ಹನಿ ನೀರಿಗೂ ಪರದಾಡುವಂಥ ಸ್ಥಿತಿ ನಿರ್ಮಾಣವಾಗಿದೆ. ಗೋಟೆಗಾಳಿ ಕುಡಿಯುವ ನೀರಿನ ಯೋಜನೆಯಿಂದ ತಾಲೂಕಿನ ಸಾಕಷ್ಟು ಭಾಗಗಳಿಗೆ ಕುಡಿಯುವ ನೀರು ಸರಬರಾಜಾಗುತ್ತಿದೆ. ಆದರೆ ಅಸ್ನೋಟಿ, ಮುಡಗೇರಿ ಪಂಚಾಯತ್ ವ್ಯಾಪ್ತಿಯ ವಿವಿಧ ಟ್ಯಾಂಕ್‍ಗಳಿಗೆ ಬರುವ ಕುಡಿಯುವ ನೀರು ಸೋರಿಕೆಯಿಂದಾಗಿ ಜನರು … [Read more...] about ನೆನೆಗುದಿಗೆ ಬಿದ್ದ ಬಹುಗ್ರಾಮ ಕುಡಿಯುವ ನೀರಿನ ಯೋಜನೆ

ಕುಸಿದು ಬಿದ್ದ ಬಡ ಕಾರ್ಮಿಕ ಆಸ್ಪತ್ರೆಗೆ ದಾಖಲು

June 16, 2017 by Sachin Hegde Leave a Comment

ಕಾರವಾರ:ಈಚೆಗೆ ಕಟ್ಟಡ ನಿರ್ಮಾಣದ ವೇಳೆ ಕುಸಿದು ಬಿದ್ದ ಬಡ ಕಾರ್ಮಿಕನೋರ್ವ ತೀವೃ ಅಸ್ವಸ್ಥಗೊಂಡಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದ ಆತನನ್ನು ಬುಧವಾರ ಜನಶಕ್ತಿ ವೇದಿಕೆ ಪದಾಧಿಕಾರಿಗಳು ಆಸ್ಪತ್ರೆಗೆ ಸೇರಿಸಿದರು. ಕಟ್ಟಡಕ್ಕೆ ಬಣ್ಣ ಬಡಿಯುತ್ತಿದ್ದ ವೇಳೆ ಕುಸಿದು ಬಿದಿದ್ದ ವಿಶ್ವನಾಥ್ ಕುಮಟಾಕರ್‍ಗೆ (19) ತಲೆಗೆ ಗೆ ತೀವೃ ಪೆಟ್ಟಾಗಿದ್ದು ಕೈ ಕಾಲು ಮುರಿದಿದ್ದವು. ಕಾರ್ಮಿಕ ಇಲಾಖೆಯಲ್ಲಿ ನೊಂದಾಯಿಸಿಕೊಳ್ಳದ ಕಾರಣ ಸರ್ಕಾರದಿಂದ ಕಾರ್ಮಿಕರಿಗೆ ದೊರೆಯುವ … [Read more...] about ಕುಸಿದು ಬಿದ್ದ ಬಡ ಕಾರ್ಮಿಕ ಆಸ್ಪತ್ರೆಗೆ ದಾಖಲು

ಗದ್ದಲದಲ್ಲೆ ನಡೆದ ನಗರ ಸಭೆಯ ಸಾಮಾನ್ಯ ಸಭೆ,ಅತಿಕ್ರಮಣದ ವಿರುದ್ದ ತಿರುಗಿ ಬಿದ್ದ ಸದಸ್ಯರು

May 16, 2017 by Sachin Hegde Leave a Comment

ದಾಂಡೇಲಿ :ಸದಾ ಒಂದಿಲ್ಲವೊಂದು ತಗಾದೆಗಳಲ್ಲಿ ಅಗ್ರಣೀಯ ಸ್ಥಾನದಲ್ಲಿರುವ ದಾಂಡೇಲಿ ನಗರ ಸಭೆಯ ಸಾಮಾನ್ಯ ಸಭೆಯು ಗದ್ದಲದ ನಡುವೆಯೆ ಸೋಮವಾರ ಸಂಜೆಯಿಂದ ರಾತ್ರಿಯವರೆಗೆ ನಡೆಯಿತು.ಸಭೆ ಆರಂಭಗೊಳ್ಳುತ್ತಿದ್ದಂತೆಯೆ ಪ್ರತಿಪಕ್ಷ ನಾಯಕ ರಿಯಾಜ್ ಶೇಖ ಅವರು ನಗರ ಸಭೆಯ ಸಂಡೇ ಮಾರ್ಕೆಟ್ ಬಳಿಯ ವಾಣಿಜ್ಯ ಸಂಕೀರ್ಣದ ಹಿಂಬದಿಯಲ್ಲಿ ಅನಧಿಕೃತ ಮಳಿಗೆಗಳು ತಲೆಯೆತ್ತಿ ವರ್ಷಗಳೆ ಕಳೆದರೂ ನಗರ ಸಭೆ ಅದನ್ನು ತೆರವುಗೊಳಿಸುವ ಕಾರ್ಯಕ್ಕೆ ಇಳಿಯದಿರುವುದಕ್ಕೆ ಆಕ್ರೋಶ … [Read more...] about ಗದ್ದಲದಲ್ಲೆ ನಡೆದ ನಗರ ಸಭೆಯ ಸಾಮಾನ್ಯ ಸಭೆ,ಅತಿಕ್ರಮಣದ ವಿರುದ್ದ ತಿರುಗಿ ಬಿದ್ದ ಸದಸ್ಯರು

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar