ಭಟ್ಕಳ ;ಬಾಗಿಲನ್ನು ಮುರಿದು ಒಳ ನುಗ್ಗಿದ ಕಳ್ಳರು ಲಕ್ಷಾಂತ ರೂ. ಆಭರಣಗಳನ್ನು ಕದ್ದೊಯ್ದಿರುವ ಘಟನೆ ಭಟ್ಕಳ ತಾಲೂಕಿನ ತಗ್ಗರಗೋಡದಲ್ಲಿ ನಡೆದಿದ್ದು ಈ ಬಗ್ಗೆ ಭಟ್ಕಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಭಟ್ಕಳ ತಾಲೂಕಿನ ಜಾಲಿ ರೋಡ್ ತಗ್ಗರಗೋಡದ ಬಿಬಿ ಫಾತಿಮಾ ಅಬ್ದುಲ್ ರಜಾಕ್ ಶೇಖ್ ಎನ್ನುವವರು ಈ ಬಗ್ಗೆ ಭಟ್ಕಳ ಶಹರ ಠಾಣೆಯಲ್ಲಿ ದೂರು ನೀಡಿದ್ದಾರೆ.ದೂರಿನಲ್ಲಿ ಆಗಸ್ಟ್ 28 ರಂದು ಬೆಳಿಗ್ಗೆ 10 ಗಂಟೆಯಿAದ ಸಂಜೆ 4 ಗಂಟೆಯ ಅವಧಿಯಲ್ಲಿ ತಮ್ಮ … [Read more...] about ತಗ್ಗರಗೋಡದಲ್ಲಿ ಮನೆಯ ಬಾಗಿಲು ಮುರಿದು ಲಕ್ಷಾಂತರ ರೂ. ಬೆಲೆಯ ಆಭರಣ ಕಳ್ಳತನ: ದೂರು ದಾಖಲು