ಹಳಿಯಾಳ:ಕಾಂಗ್ರೇಸ್ ಪಕ್ಷ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದ ದಿನದಿಂದ ಕರ್ನಾಟಕ ರಾಜ್ಯದಲ್ಲಿ ಹಿಂದೆಂದು ಕಾಣದಂತ ಅಭಿವೃದ್ದಿಯಾಗಿದ್ದು ಇನ್ನೂ ಹೆಚ್ಚಿನ ಅಭಿವೃದ್ದಿ ಕಾಮಗಾರಿಗಳನ್ನು ಸರ್ಕಾರ ಮಾಡಲಿದ್ದು ದೇಶದಲ್ಲಿ ಕರ್ನಾಟಕ ರಾಜ್ಯ ಅಭಿವೃದ್ದಿ ಪಥದಲ್ಲಿ ಮುಂದೆ ಇರಲಿದೆ ಎಂದು ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ನಂ. 3 ಮತ್ತು ಗುತ್ತಿಗೇರಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳ ನೂತನ … [Read more...] about ಕರ್ನಾಟಕ ರಾಜ್ಯ ಅಭಿವೃದ್ದಿ ಪಥದಲ್ಲಿ ಮುಂದೆ ಇರಲಿದೆ;ಸಚಿವ ಆರ್.ವಿ.ದೇಶಪಾಂಡೆ