2018-19 ನೇ ಸಾಲಿನಲ್ಲಿ ಕರ್ನಾಟಕ ವಿಶ್ವವಿದ್ಯಾಲಯವು ನಡೆಸಿರುವ ಬಿ.ಕಾಂ. ಅಂತಿಮ ವರ್ಷದ ಪರೀಕ್ಷೆಯಲ್ಲಿ ಎಂ.ಪಿ.ಇ.ಸೊಸೈಟಿಯ ಎಸ್.ಡಿ.ಎಮ್. ಮಹಾವಿದ್ಯಾಲಯದ ವೈಷ್ಣವಿ ರಾಘವ ಬಾಳೇರಿ, ಇವರು ಶೇ. 95.46 ಅಂಕ ಪಡೆದು ವಿಶ್ವವಿದ್ಯಾಲಯಕ್ಕೆ 9ನೇ ರ್ಯಾಂಕ್ನ್ನು ಹಾಗೂ ಎಮ್.ವಿ. ಪ್ರಜ್ಞಾ ಇವರು ಶೇ.95.30 ಅಂಕ ಪಡೆದು ವಿಶ್ವವಿದ್ಯಾಲಯಕ್ಕೆ 10ನೇ ರ್ಯಾಂಕ್ನ್ನು ಪಡೆದಿರುತ್ತಾರೆ. ಮಹಾವಿದ್ಯಾಲಯಕ್ಕೆ ಕೀರ್ತಿ ತಂದ ಇವರಿಗೆ ಆಡಳಿತ ಮಂಡಳಿ, ಪ್ರಾರ್ಚಾಯರು ಶಿಕ್ಷಕ ಮತ್ತು … [Read more...] about ಎಸ್.ಡಿ.ಎಮ್. ಕಾಲೇಜಿನ ಬಿ.ಕಾಂ. ವಿದ್ಯಾರ್ಥಿಗಳ ಸಾಧನೆ
ಬಿ.ಕಾಂ.
ದಾಂಡೇಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರವೇಶಾತಿ ಪ್ರಾರಂಭ
ದಾಂಡೇಲಿ :ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿ.ಎ ಮತ್ತು ಬಿ.ಕಾಂ 2017-18 ನೇ ಸಾಲಿನ ಪದವಿ ತರಗತಿಗಳಿಗೆ ಪ್ರವೇಶ ಆರಂಭವಾಗಿದ್ದು, ಮೇ 25 ರಿಂದ ಕಾಲೇಜಿನ ಕಾರ್ಯಾಲಯದಲ್ಲಿ ಪ್ರವೇಶದ ಅರ್ಜಿಯನ್ನು ಉಚಿತವಾಗಿ ವಿತರಿಸಲಾಗುತ್ತದೆ. ಪಿಯುಸಿ ಪಾಸಾದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪ್ರವೇಶ ಅರ್ಜಿ ತುಂಬಿ ಅಗತ್ಯ ದಾಖಲಾತಿಗಳೊಂದಿಗೆ ಜೂನ್ 7 ರೊಳಗಾಗಿ ಕಾರ್ಯಾಲಯದಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಇತ್ತೀಚೆಗೆ ಕಾಲೇಜು ಸರ್ಕಾರದ ಪ್ರೇರಣೆ ಮತ್ತು … [Read more...] about ದಾಂಡೇಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರವೇಶಾತಿ ಪ್ರಾರಂಭ
ಹೈದರಾಬಾದ್ ಮೂಲದ ಟೆಕ್ ಮಹೇಂದ್ರ ಕಂಪನಿಯು ಕ್ಯಾಂಪಸ್ ಸಂದರ್ಶನ
ಹೊನ್ನಾವರ;ಎಸ್. ಡಿ. ಎಂ. ಪದವಿ ಮಹಾವಿದ್ಯಾಲಯದಲ್ಲಿ ಹೈದರಾಬಾದ್ ಮೂಲದ ಟೆಕ್ ಮಹೇಂದ್ರ ಕಂಪನಿಯು ಕ್ಯಾಂಪಸ್ ಸಂದರ್ಶನ ನಡೆಸಿತು. ನಮ್ಮ ಮಹಾವಿದ್ಯಾಲಯದ ಬ.ಎ., ಬಿ.ಎಸ್ಸಿ., ಬಿ.ಕಾಂ., ಬಿ.ಬ.ಎ. ಎಂ.ಕಾಂ., ಹಾಗೂ ಎಂ.ಎಸ್ಸಿ. ಅಂತಿಮ ವರ್ಷದ ಸುಮಾರು 100 ವಿದ್ಯಾರ್ಥಿಗಳು ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕೆಲವು ವಿದ್ಯಾರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಿದ್ದರು. ಕಂಪನಿಯ ಎಚ್.ಆರ್. ವಿಭಾಗದ ಪ್ರಥಮೇಶ ರೇಡಕರ್, ಜಿ.ಡಿ. ವಿಡಿಯೋ ಸಂವಾದಗಳ ಮುಂತಾದ 4 … [Read more...] about ಹೈದರಾಬಾದ್ ಮೂಲದ ಟೆಕ್ ಮಹೇಂದ್ರ ಕಂಪನಿಯು ಕ್ಯಾಂಪಸ್ ಸಂದರ್ಶನ