ಹೊನ್ನಾವರ: ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಾಯಿಸಲು ಎಂದು ಭಂಡ ಹೇಳಿಕೆ ನೀಡಿದಂತಹ ಸಂಸದ, ಸಚಿವ ಅನಂತಕುಮಾರ ಹೆಗಡೆಯವರಿಗೆ ಮನೆಗೆ ಕಳುಹಿಸಿ ತಕ್ಕ ಪಾಠ ಕಲಿಸುವಂತೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ ಮತದಾರರಿಗೆ ಕರೆ ನೀಡಿದರು. ಅವರು À ಹೊನ್ನಾವರ ಬ್ಲಾಕ್ ಕಾಂಗ್ರೆಸ್, ಪಕ್ಷದ ಕಾರ್ಯಾಲಯದಲ್ಲಿ ಏರ್ಪಡಿಸಿದ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ನರೇಂದ್ರ ಮೋದಿಯಂತಹ ಸುಳ್ಳು ಭರವಸೆಗಳ ಸರದಾರನನ್ನು ದೇಶ ಈ … [Read more...] about ಸಂವಿಧಾನ ಬದಲಾಯಿಸಲು ಹೊರಟವರಿಗೆ ತಕ್ಕ ಪಾಠ ಕಲಿಸಿ ; ಬಿ.ಕೆ. ಹರಿಪ್ರಸಾದ
ಬಿ.ಕೆ.ಹರಿಪ್ರಸಾದ
ಬಿ.ಕೆ.ಹರಿಪ್ರಸಾದ್ ಹೊನ್ನಾವರಕ್ಕೆ
ಹೊನ್ನಾವರ: ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ ಇಂದು ಶನಿವಾರ ದಿ.20ರಂದು ಹೊನ್ನಾವರಕ್ಕೆ ಆಗಮಿಸಿ ಕಾಂಗ್ರೆಸ್ –ಜೆ.ಡಿ.ಎಸ್.ಮೈತ್ರಿ ಪಕ್ಷದ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆನಂದ ಅಸ್ನೋಟಿಕರ್ ಪರ ಮತಯಾಚಿಸಲಿದ್ದಾರೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್.ತೆಂಗೇರಿ ತಿಳಿಸಿದ್ದಾರೆ. ಅವರು ಇಂದು ಸಂಜೆ 3:30 ಗಂಟೆಗೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯಕ್ಕೆ ಭೇಟಿ ನೀಡಿ ಪಕ್ಷದ ಕಾರ್ಯಕರ್ತರು, … [Read more...] about ಬಿ.ಕೆ.ಹರಿಪ್ರಸಾದ್ ಹೊನ್ನಾವರಕ್ಕೆ