ಹಳಿಯಾಳ:ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಈಚೆಗೆ ನೀಡುತ್ತಿರುವ ಹೇಳಿಕೆಗಳು ಹಾಗೂ ಅವರ ಒಟ್ಟಾರೆ ವರ್ತನೆ ಗಮನಿಸಿದರೆ, ಮಧ್ಯಂತರ ಚುನಾವಣೆ ನಡೆಯುವುದು ಖಚಿತವೆಂಬ ಸಂಕೇತ ದೊರಕುತ್ತಿವೆ, ಎಂದು ಬಿ.ಜೆ.ಪಿ. ಮುಖಂಡ ಹಾಗೂ ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದ್ದಾರೆ. ಅವರು ಬುಧವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡುತ್ತಾ, ರಾಜ್ಯ ಸರ್ಕಾರ ಸಂಪೂರ್ಣವಾಗಿ ದೀವಾಳಿಯಾಗಿದ್ದು, ಸರ್ಕಾರ ಸಾಲದ ಹೊರೆಯಲ್ಲಿ ಮುಳುಗಿದೆ ಎಂದು ಗಂಭೀರವಾಗಿ ಅಪಾದಿಸಿದರು. ಮುಖ್ಯಮಂತ್ರಿ … [Read more...] about ಮಧ್ಯಂತರ ಚುನಾವಣೆ ನಡೆಯುವುದು ಖಚಿತವೆಂಬ ಸಂಕೇತ,ಶಾಸಕ ಸುನೀಲ್ ಹೆಗಡೆ
ಬಿ.ಜೆ.ಪಿ
ಬಿ.ಜೆ.ಪಿ. ಅಭ್ಯರ್ಥಿಯನ್ನೇ ಗೆಲ್ಲಿಸುವಂತೆ ಕಾರ್ಯಕರ್ತರೊಡನೆ ಸಮಾಲೋಚನೆ
ಬಿ.ಜೆ.ಪಿ. ಮುಖಂಡರುಗಳು ಮನೆಮನೆಯ ಭೇಟಿಯ ಸಮಯದಲ್ಲಿ ಕೇಂದ್ರ ಸರಕಾರದ ವಿವಿಧ ಕಾರ್ಯಕ್ರಮಗಳ ಬಗ್ಗೆ ತಿಳುವಳಿಕೆ ನೀಡಿ ಹಳೆಯ ಕಾರ್ಯಕರ್ತರನ್ನು ಭೇಟಿ ಮಾಡಿ ಪುನಃ ಸಂಪೂರ್ಣ ಶಕ್ತಿಯಲ್ಲಿ ಮುಂದಿನ ಕಾರ್ಯಕ್ರಮಗಳಿಗೆ ಅಣಿಯಾಗೋಣ ಎಂದು ಸೂಚಿಸಿ ಮುಂಬರುವ ಸಾರ್ವತ್ರಿಕ ಚುನಾವಣೆಗೆ ಪ್ರಯತ್ನಪಟ್ಟು ಹೊನ್ನಾವರ ಹಾಗೂ ಕುಮಟಾ ಕ್ಷೇತ್ರಕ್ಕೆ ಬಿ.ಜೆ.ಪಿ. ಅಭ್ಯರ್ಥಿಯನ್ನೇ ಗೆಲ್ಲಿಸುವಂತೆ ಕಾರ್ಯಕರ್ತರೊಡನೆ ಸಮಾಲೋಚನೆ ನಡೆಸಿರುತ್ತಾರೆ. … [Read more...] about ಬಿ.ಜೆ.ಪಿ. ಅಭ್ಯರ್ಥಿಯನ್ನೇ ಗೆಲ್ಲಿಸುವಂತೆ ಕಾರ್ಯಕರ್ತರೊಡನೆ ಸಮಾಲೋಚನೆ
ಮಿರ್ಜಾನ ಶಕ್ತಿ ಕೇಂದ್ರ ಮೊರಬಾದಲ್ಲಿಡಾ||ಅಂಬೇಡ್ಕರ್ರವರಜನ್ಮ ದಿನಾಚರಣೆ
ಕುಮಟಾ: ಮಿರ್ಜಾನ ಶಕ್ತಿಕೇಂದ್ರದಿಂದ ದಿನಾಂಕ:- 14-04-17 ರಂದು ಹಿರೇಗುತ್ತಿ ಪಂಚಾಯತದ ಮೊರಬಾದ ಹರಿಜನಕಾಲೊನಿಯಲ್ಲಿಅಂಬೇಡ್ಕರ್ ದಿನಾಚರಣೆಯನ್ನು ಮಿರ್ಜಾನ ಶಕ್ತಿ ಕೇಂದ್ರದಅಧ್ಯಕ್ಷರಾದವೆಂಕಟ್ರಮಣಕವರಿಯವರನೇತ್ರತ್ವದಲ್ಲಿಸಂಭ್ರಮದಿಂದಆಚರಿಸಲಾಯಿತು. ಅಂದು ಹರಿಜನಕೇರಿಯಲ್ಲಿ ಸ್ವಚ್ಛತಾಕಾರ್ಯಕ್ರಮವನ್ನು ಹಮ್ಮಿಕೊಂಡು ಸಂವಿಧಾನ ಶಿಲ್ಪಿ ಅಂಬೇಡ್ಕರ್ರವರ ಸಾಧನೆ,ಅವರಜೀವನಚರಿತ್ರೆ,ಅವರಿಂದದೇಶಕ್ಕಾಗಿರುವಕೊಡುಗೆ ಹಾಗೂ ದೇಶಕ್ಕಾಗಿಅವರುಪಟ್ಟ ಪಾಡುಇವುಗಳ ಬಗೆಗೆ … [Read more...] about ಮಿರ್ಜಾನ ಶಕ್ತಿ ಕೇಂದ್ರ ಮೊರಬಾದಲ್ಲಿಡಾ||ಅಂಬೇಡ್ಕರ್ರವರಜನ್ಮ ದಿನಾಚರಣೆ