https://youtu.be/lsqa6LdbXYcಹಳಿಯಾಳ : ಹಿಂದೆಂದಿಗಿಂತಲೂ ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದಲ್ಲಿ ಈ ಬಾರಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಅತ್ಯಂತ ಶ್ರದ್ದಾ-ಭಕ್ತಿ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಪಟ್ಟಣ ಮಾತ್ರವಲ್ಲದೇ ಗ್ರಾಮಾಂತರ ಭಾಗದಲ್ಲಿ ಕೂಡ 63 ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ-ಸಡಗರದಿಂದ ಆಚರಿಸಲಾಗಿದೆ. ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಜಯ ಕರ್ನಾಟಕ ಸಂಘಟನೆಯವರು ಕನ್ನಡ ರಾಜ್ಯೋತ್ಸವ ಅಂಗವಾಗಿ ಪಟ್ಟಣದ ಪ್ರಮುಖ ಬೀದಿ, ವೃತ್ತಗಳಲ್ಲಿ … [Read more...] about ಹಳಿಯಾಳದಲ್ಲಿ ಸಂಭ್ರಮದಿಂದ ನಡೆದ ಕನ್ನಡ ರಾಜ್ಯೋತ್ಸವ 63 ಮೀ ಉದ್ದದ ಕನ್ನಡ ಧ್ವಜ ಪ್ರದರ್ಶನ
ಬೀದಿ
ನಿವೇಶನ ಇಲ್ಲದ ಜನ ಬೀದಿಯಲ್ಲಿ ದಿನ ಕಳೆಯುತ್ತಿದ್ದಾರೆ;ಕೆ.ಎಸ್. ಈಶ್ವರಪ್ಪ
ಕಾರವಾರ:ಜಾತಿ ಜಾತಿಗಳ ನಡುವೆ ವಿಷ ಬೀಜ ಬಿತ್ತುವ ಬದಲು ಬಡವರ ಸಮಸ್ಯೆ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲಹೆ ನೀಡಿದರು. ಬುಧವಾರ ಉತ್ತರ ಕನ್ನಡ ಜಿಲ್ಲಾ ಪ್ರವಾಸ ನಡೆಸಿದ ಅವರು, ಕಾರವಾರದಲ್ಲಿ ಜಿಲ್ಲಾಧಿಕಾರಿ ಹಾಗೂ ಇನ್ನಿತರ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಅವರಿಂದ ವಿವಿಧ ಮಾಹಿತಿ ಪಡೆದ ನಂತರ ಮಾದ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್ ಸರ್ಕಾರದ ವಿರುದ್ದ … [Read more...] about ನಿವೇಶನ ಇಲ್ಲದ ಜನ ಬೀದಿಯಲ್ಲಿ ದಿನ ಕಳೆಯುತ್ತಿದ್ದಾರೆ;ಕೆ.ಎಸ್. ಈಶ್ವರಪ್ಪ
ಬೀದಿ ದೀಪ ನಿರ್ವಹಣೆಯ ದೂರುಗಳನ್ನು ದಾಖಲಿಸಿಕೊಳ್ಳಲು ಗುತ್ತಿಗೆದಾರರಿಗೆ ಗುತ್ತಿಗೆ
ಕಾರವಾರ: ಕಾರವಾರ ನಗರಸಭೆ ಸರಹದ್ದಿನ ಬೀದಿ ದೀಪ ನಿರ್ವಹಣೆಯ ದೂರುಗಳನ್ನು ದಾಖಲಿಸಿಕೊಳ್ಳಲು ಗುತ್ತಿಗೆದಾರರಿಗೆ ಗುತ್ತಿಗೆ ನೀಡಲಾಗಿದೆ. 1 ರಿಂದ 15ನೇ ವಾರ್ಡಗಳವರೆಗಿನ ಬೀದಿ ದೀಪ ನಿರ್ವಹಣೆಯ ದೂರುಗಳನ್ನು ಸುರೇಶ ಮೋಬೈಲ್ ಸಂಖ್ಯೆ 8892845317 ಹಾಗೂ ಉದಯ ಗುನಗಿ ಮೋಬೈಲ್ ಸಂಖ್ಯೆ 9945207945, 16 ರಿಂದ 31ನೇ ವಾರ್ಡಗಳವರೆಗಿನ ಬೀದಿ ದೀಪ ನಿರ್ವಹಣೆಯ ದೂರುಗಳನ್ನು ಪ್ರಮೋದ ನಾಯ್ಕ ಮೋಬೈಲ್ ಸಂಖ್ಯೆ 9591424737 ಮತ್ತು ಮಂಜು ಮೋಬೈಲ್ ಸಂಖ್ಯೆ 9901998344ಗೆ … [Read more...] about ಬೀದಿ ದೀಪ ನಿರ್ವಹಣೆಯ ದೂರುಗಳನ್ನು ದಾಖಲಿಸಿಕೊಳ್ಳಲು ಗುತ್ತಿಗೆದಾರರಿಗೆ ಗುತ್ತಿಗೆ
ನಗರಸಭೆಯಲ್ಲಿ ನಡೆದ ಸಭೆ
ಕಾರವಾರ: ಜಲ ಮಂಡಳಿಯಿಂದ ನಗರಸಭೆಗೆ ಬಂದ ನೀರಿನ ಬಿಲ್ ಆರು ಕೋಟಿ ದಾಟಿದ್ದು, ನಗರಸಭೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಬಿಲ್ ಬಗ್ಗೆ ಶಂಕೆ ವ್ಯಕ್ತವಾಯಿತು. ನಗರದಲ್ಲಿ ನೀರು ಪೂರೈಕೆಯೇ ಸರಿಯಾಗಿರದಿರುವಾಗ ದುಬಾರಿ ಬಿಲ್ ಬಂದಿರುವ ಬಗ್ಗೆ ತನಿಖೆ ನಡೆಸಬೇಕು ಎಂದು ನಾಮನಿರ್ದೇಶಿತ ಸದಸ್ಯ ಸಂತೋಷ ಗುರುಮಠ ಆಗ್ರಹಿಸಿದರು. ಸದಸ್ಯ ಸಂದೀಪ ತಳ್ಳೇಕರ್ ಮಾತನಾಡಿ, ಜೂನ್ ತಿಂಗಳಿನಲ್ಲಿ ನಗರಸಭೆಗೆ 14 ಲಕ್ಷ ನೀರಿನ ಬಿಲ್ ಬಂದಿದೆ. ಮಳೆಗಾಲದಲ್ಲಿಯೂ ಇಷ್ಟೊಂದು ಬಿಲ್ ಬಂದಿದೆ … [Read more...] about ನಗರಸಭೆಯಲ್ಲಿ ನಡೆದ ಸಭೆ