ಹೊನ್ನಾವರ: `ಮಕ್ಕಳಲ್ಲಿ ವಿವಿಧ ರೀತಿಯ ಪಠ್ಯ, ಪಠ್ಯೇತರ ಚಟುವಟಿಕೆ, ಕ್ರೀಡಾ ಚಟುವಟಿಕೆಗಳಿಗೆ ಶಿಕ್ಷಕರು ನೀಡುತ್ತಿದ್ದ ಪ್ರೋತ್ಸಾಹ ಅನನ್ಯವಾಗಿದೆ' ಎಂದು ಚಂದಾವರ ಗ್ರಾಪಂ ಸದಸ್ಯ ಹನುಮಂತ ನಾಯ್ಕ ಹೇಳಿದರು.ತಾಲೂಕಿನ ಶಿರೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ಶಿಕ್ಷಕರಿಗೆ ಸನ್ಮಾನ ಸಮಾರಂಭದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಮ್ಮ ಶಾಲೆಯ ಬಹುತೇಕ ಶಿಕ್ಷಕರು, ಸೇವೆಯಿಂದ ನಿವೃತ್ತರಾದ … [Read more...] about ಶಿಕ್ಷಕರು ನೀಡುತ್ತಿದ್ದ ಪ್ರೋತ್ಸಾಹ ಅನನ್ಯವಾಗಿದೆ;ಗ್ರಾಪಂ ಸದಸ್ಯ ಹನುಮಂತ ನಾಯ್ಕ
ಬೀಳ್ಕೊಡುಗೆ
ಆರೋಗ್ಯ ಮಾತಾ ಪ್ರೌಢಶಾಲೆ, ಗುಂಡಬಾಳಾ ಪರಿಚಾರಕ ಫೆಲಿಕ್ಸ್ ಫರ್ನಾಂಡಿಸ್ರವರಿಗೆ ಬೀಳ್ಕೊಡುಗೆ
ಹೊನ್ನಾವರ : ತಾಲೂಕಿನ ಗುಂಡಬಾಳಾದ ಆರೋಗ್ಯಮಾತಾ ಪ್ರೌಢಶಾಲೆಯಲ್ಲಿ ಕಳೆದ 37 ವರ್ಷಗಳಿಂದ ಪರಿಚಾರಕರಾಗಿ ಸುದೀರ್ಘ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ್ದ ಶ್ರೀ ಫೆಲಿಕ್ಸ್ ಫರ್ನಾಂಡಿಸ್ರವರನ್ನು ಶಾಲಾ ಆಡಳಿತ ಮಂಡಳಿ, ಶಿಕ್ಷಕ/ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿ ವೃಂದದ ಪರವಾಗಿ ಆತ್ಮೀಯವಾಗಿ ಸನ್ಮಾನಿಸಿ ಅವರ ವಿಶ್ರಾಂತ ಜೀವನಕ್ಕೆ ಶುಭ ಕೋರಿ ಬೀಳ್ಕೊಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾರವಾರ ಡಾಯೋಸಿಸ್ ಎಜ್ಯುಕೇಶನ್ ಸೊಸೈಟಿಯ … [Read more...] about ಆರೋಗ್ಯ ಮಾತಾ ಪ್ರೌಢಶಾಲೆ, ಗುಂಡಬಾಳಾ ಪರಿಚಾರಕ ಫೆಲಿಕ್ಸ್ ಫರ್ನಾಂಡಿಸ್ರವರಿಗೆ ಬೀಳ್ಕೊಡುಗೆ
ನಿವೃತ್ತ ಶಿಕ್ಷಕರಿಗೆ ಸನ್ಮಾನ ಮತ್ತು ಬೀಳ್ಕೊಡುಗೆ
ಹೊನ್ನಾವರ ,ಕೆಲವು ವರ್ಷಗಳಿಂದ ಸ.ಹಿ.ಪ್ರಾ.ಶಾಲೆ, ಗುಂಡಬಾಳ ನಂ.2 ಶಾಲೆಯಲ್ಲಿ ಸೇವೆ ಸಲ್ಲಿಸಿ, ಇತ್ತೀಚೆಗೆ ನಿವೃತ್ತರಾದ ಶಶಿರೇಖಾ ಜಿ. ಶೆಟ್ಟಿಇವರನ್ನು ಶಾಲೆಯ ಶಿಕ್ಷಕರು, ಎಸ್.ಡಿ.ಎಮ್.ಸಿ.ಮತ್ತುಊರ ನಾಗರಿಕರುಆತ್ಮೀಯವಾಗಿ ಬೀಳ್ಕೊಟ್ಟರು.ಹೊನ್ನಾವರ ,ಕೆಲವು ವರ್ಷಗಳಿಂದ ಸ.ಹಿ.ಪ್ರಾ.ಶಾಲೆ, ಗುಂಡಬಾಳ ನಂ.2 ಶಾಲೆಯಲ್ಲಿ ಸೇವೆ ಸಲ್ಲಿಸಿ, ಇತ್ತೀಚೆಗೆ ನಿವೃತ್ತರಾದ ಶಶಿರೇಖಾ ಜಿ. ಶೆಟ್ಟಿಇವರನ್ನು ಶಾಲೆಯ ಶಿಕ್ಷಕರು, ಎಸ್.ಡಿ.ಎಮ್.ಸಿ.ಮತ್ತುಊರ ನಾಗರಿಕರುಆತ್ಮೀಯವಾಗಿ … [Read more...] about ನಿವೃತ್ತ ಶಿಕ್ಷಕರಿಗೆ ಸನ್ಮಾನ ಮತ್ತು ಬೀಳ್ಕೊಡುಗೆ
ವಕೀಲರ ಸಂಘದ ವತಿಯಿಂದ ಅಭಿನಂದಿಸಿ ಬೀಳ್ಕೊಡುಗೆ
ಭಟ್ಕಳ: ಇಲ್ಲಿನ ಹೆಚ್ಚುವರಿ ಸಿವಿಲ್ (ಕಿರಿಯ ವಿಭಾಗ)ದಲ್ಲಿ ನ್ಯಾಯಾಧೀಶೆಯಾಗಿ ಕರ್ತವ್ಯವನ್ನು ನಿರ್ವಹಿಸಿ ವರ್ಗಾವಣೆಯಾದ ನ್ಯಾಯಾಧೀಶೆ ದೀಪಾ ಅವರಿಗೆ ವಕೀಲರ ಸಂಘದ ವತಿಯಿಂದ ಅಭಿನಂದಿಸಿ ಬೀಳ್ಕೊಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಕೀಲರ ಸಂಘದ ಹಿರಿಯ ನ್ಯಾಯವಾದಿ ಎಂ. ಎಲ್. ನಾಯ್ಕ ವಹಿಸಿದ್ದರು. ವಕೀಲರ ಸಂಘದ ವತಿಯಿಂದ ಅಭಿನಂದನೆ ಹಾಗೂ ಬೀಳ್ಕೊಡುಗೆಯನ್ನು ಸ್ವೀಕರಿಸಿದ ನ್ಯಾಯಾಧೀಶೆ ದೀಪಾ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ವಕೀಲರ ಸಂಘದ ಕಾರ್ಯದರ್ಶಿ … [Read more...] about ವಕೀಲರ ಸಂಘದ ವತಿಯಿಂದ ಅಭಿನಂದಿಸಿ ಬೀಳ್ಕೊಡುಗೆ
ಮಾರ್ ಥೋಮಾ ಸಂಸ್ಥೆಯ ವತಿಯಿಂದ ಬೀಳ್ಕೊಡುಗೆ ಸಮಾರಂಭ
ಹೊನ್ನಾವರ : ಇಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಅತ್ಯತ್ತಮ ಕಾರ್ಯ ನಿರ್ವಹಿಸಿ, ವಿದ್ಯಾರ್ಥಿಗಳ, ಶಿಕ್ಷಕರ, ವಿದ್ಯಾಭಿಮಾನಿಗಳ ಮನಸ್ಸನ್ನು ಜಯಿಸಿದ.ಜಿ.ಎಸ್.ಭಟ್ಟ ಇವರನ್ನು ಅಭಿಮಾನ ಹಾಗೂ ಗೌರವಪೂರ್ವಕವಾಗಿ ಮಾರ್ ಥೋಮಾ ಸಂಸ್ಥೆಯ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು. ಮೆನೆಜರ ರೆ|| ಜಾನ್ ಉಮ್ಮನ್ ಅವರಿಗೆ ಶಾಲು ಹೊದಿಸಿ ಸನ್ಮಾನಿಸಿ ಶುಭಾಶಯ ಕೋರಿದರು. ಖಜಾಂಚಿಯವರಾದ ಕೆ.ಸಿ.ವರ್ಗೀಸ ಸ್ವಾಗತಿಸಿ ಮಾಲಾರ್ಪಣೆ ಮಾಡಿದರು. ಶೈಕ್ಷಣಿಕ ನಿರ್ದೇಶಕ ಎಚ್. ಎನ್.ಪೈ … [Read more...] about ಮಾರ್ ಥೋಮಾ ಸಂಸ್ಥೆಯ ವತಿಯಿಂದ ಬೀಳ್ಕೊಡುಗೆ ಸಮಾರಂಭ