ಹಳಿಯಾಳ:- 63 ನೇಯ ಕನ್ನಡ ರಾಜ್ಯೋತ್ಸವ ಅಂಗವಾಗಿ ಹಳಿಯಾಳ ಪಟ್ಟಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ತಾಲೂಕಾ ಘಟಕದವರು ಇದೆ ಪ್ರಥಮ ಬಾರಿಗೆ ವಿಶೇಷ ಕಾರ್ಯಕ್ರಮ ನಡೆಸುವ ಮೂಲಕ ಹಳಿಯಾಳ ಜನರ ಪ್ರಶಂಸೆಗೆ ಪಾತ್ರರಾದರು. ವಿಶೇಷತೆ :- ರಾಜ್ಯೋತ್ಸವ ಹಿನ್ನೆಲೆಯಲ್ಲಿ ಬುಡಕಟ್ಟು ಸಿದ್ದಿ ಸಮುದಾಯದವರ ಸಾಂಪ್ರದಾಯಿಕ ನೃತ್ಯ, ಹೈನುಗಾರಿಕೆಯನ್ನೇ ಕುಲಕಸುಬನ್ನಾಗಿಸಿಕೊಂಡಿರುವ ಗೌಳಿ ಜನಾಂಗದವರ ಸಾಂಪ್ರದಾಯಿಕ ನೃತ್ಯ, ಬೇಡರ ವೇಷ, ಯಕ್ಷವೇಷ, ಹುಲಿವೇಷ ಧಾರಿಗಳು, ಗಾಳಿಪಟ … [Read more...] about ಹಳಿಯಾಳದಲ್ಲಿ ಅದ್ದೂರಿ ರಾಜ್ಯೋತ್ಸವ ಆಚರಣೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ವಿಷೇಶ ಕಾರ್ಯಕ್ರಮ ಆಯೋಜನೆ ಜಯ ಕರ್ನಾಟಕ ಸಂಘಟನೆಯಿಂದ ಸಂಗೀತ ಸಂಜೆ – ಜನಮನ ರಂಜಿಸಿದ ಕಾರ್ಯಕ್ರಮಗಳು
ಬುಡಕಟ್ಟು ಸಿದ್ದಿ ಸಮುದಾಯ
ಬುಡಕಟ್ಟು ಸಿದ್ದಿ ಸಮುದಾಯದಿಂದ ಹಳಿಯಾಳದಲ್ಲಿ ಪ್ರತಿಭಟನೆ ಅರಣ್ಯ ಇಲಾಖೆ ವಿರುದ್ಧ ಆಕ್ರೋಶ
ಹಳಿಯಾಳ: ಉತ್ತರ ಕನ್ನಡ ಜಿಲ್ಲೆಯಲ್ಲಿ ಬುಡಕಟ್ಟು ಸಿದ್ದಿ ಸಮುದಾಯವನ್ನು ಬುಡಕಟ್ಟು ಮೂಲ ನಿವಾಸಿಗಳೆಂದು ಘೋಷಿಸಬೇಕು, ಉಕ ಜಿಲ್ಲೆಯನ್ನು ಬುಡಕಟ್ಟು ಜಿಲ್ಲೆಯನ್ನಾಗಿ ಘೋಷಿಸಬೇಕು ಹಾಗೂ ಇತರೆ ಅರಣ್ಯವಾಸಿಗಳಿಗೆ 2006ರ ಆದೇಶದ ಪ್ರಕಾರ ಅರಣ್ಯ ಕಾಯ್ದೆ ಅಡಿಯಲ್ಲಿ ಸಮುದಾಯಿಕ ಹಕ್ಕು ಹಾಗೂ ಭೂಮಿಯನ್ನು ಮನ್ನಾ ಮಾಡಬೇಕೆಂದು ಆಗ್ರಹಿಸಿ ಜಿಲ್ಲಾ ಬುಡಕಟ್ಟು ಅಭಿವ್ಯಕ್ತಿ ವೇದಿಕೆ ನೇತೃತ್ವದಲ್ಲಿ ಸಿದ್ದಿ ಸಮುದಾಯದವರು ಸೋಮವಾರ ಹಳಿಯಾಳದಲ್ಲಿ ಬೃಹತ್ ಪ್ರತಿಭಟನೆ … [Read more...] about ಬುಡಕಟ್ಟು ಸಿದ್ದಿ ಸಮುದಾಯದಿಂದ ಹಳಿಯಾಳದಲ್ಲಿ ಪ್ರತಿಭಟನೆ ಅರಣ್ಯ ಇಲಾಖೆ ವಿರುದ್ಧ ಆಕ್ರೋಶ
ಬುಡಕಟ್ಟು ಸಿದ್ದಿ ಸಮುದಾಯದ ಮುಖಂಡ ಬಡೇಸಾಬ ಕಕ್ಕೇರಿ ಎಮ್ಇಪಿ ಅಭ್ಯರ್ಥಿಯಾಗಿ ಕಣಕ್ಕೆ
ಹಳಿಯಾಳ: ಆಲ್ಇಂಡಿಯಾ ಎಮ್ಪಾವರಮೇಂಟ್ ಪಾರ್ಟಿ(ಎಮ್ಇಪಿ) ಪಕ್ಷದಿಂದ ತಾಲೂಕಿನ ಬುಡಕಟ್ಟು ಸಿದ್ದಿ ಸಮುದಾಯದ ಮುಖಂಡ ಬಡೇಸಾಬ ಕಕ್ಕೇರಿ ಪಟ್ಟಣದ ಮಿನಿವಿಧಾನಸೌಧಕ್ಕೆ ಆಗಮಿಸಿ ಚುನಾವಣಾಧಿಕಾರಿ ಶಿವಾನಂದ ಭಜಂತ್ರಿ ಯವರಿಗೆ ಹಳಿಯಾಳ-ಜೋಯಿಡಾ ಮತಕ್ಷೇತ್ರದ ಅಭ್ಯರ್ಥಿಯಾಗಿ ಮಂಗಳವಾರ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಅವರೊಂದಿಗೆ ಮುಖಂಡರಾದ ಶೋಭಾ ಕೊಳದಾರ, ಸುಧಾ ಗೌಡಾ, ಶಾಲಂಬಿ ಹಳಬ, ಮಹಮ್ಮದಸಾಬ ಅರಳಿಕಟ್ಟಿ ಇದ್ದರು. ತಮ್ಮ ಬೆಂಬಲಿಗರೊಂದಿಗೆ ಆಗಮಿಸಿದ್ದ ಬಡೇಸಾಬ … [Read more...] about ಬುಡಕಟ್ಟು ಸಿದ್ದಿ ಸಮುದಾಯದ ಮುಖಂಡ ಬಡೇಸಾಬ ಕಕ್ಕೇರಿ ಎಮ್ಇಪಿ ಅಭ್ಯರ್ಥಿಯಾಗಿ ಕಣಕ್ಕೆ