• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಬೆಂಕಿ ಅವಘಡ

ಯಲಹಂಕ ವಾಯುನೆಲೆಯಲ್ಲಿ ಬೆಂಕಿ ಅವಘಡ – ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿಯುತ್ತಿರುವ ಕಾರುಗಳು- ಏರ್ ಶೋ ಸ್ಥಗೀತ.

February 23, 2019 by Yogaraj SK Leave a Comment

Yelahanka airfield

ಬೆಂಗಳೂರು: ನಗರದ ಯಲಹಂಕ ವಾಯುನೆಲೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 100ಕ್ಕೂ ಹೆಚ್ಚು ಕಾರುಗಳಿಗೆ ಬೆಂಕಿ  ಹೊತ್ತಿಕೊಂಡಿದ್ದು ಬೆಂಕಿಯ ಕೆನ್ನಾಲಿಗೆ ವ್ಯಾಪಕವಾಗಿ ಹರಡಿದ್ದು ನೂರಾರು ಕಾರುಗಳು ಬೆಂಕಿಯ ರೌದ್ರ ನರ್ತನಕ್ಕೆ ಸುಟ್ಟು ಬುದಿಯಾಗುತ್ತಿದ್ದು - ಬೆಂಕಿ ನಂದಿಸಲು ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ.ಬೆಂಕಿ ದುರ್ಘಟನೆಯ ಪರಿಣಾಮ ದಟ್ಟ ಹೊಗೆ ಆವರಿಸಿದ್ದರಿಂದ  ಏರ್ ಶೋ ಸ್ಥಗಿತಗೊಳಿಸಲಾಗಿದೆ ಎನ್ನಲಾಗಿದೆ.ಘಟನಾ … [Read more...] about ಯಲಹಂಕ ವಾಯುನೆಲೆಯಲ್ಲಿ ಬೆಂಕಿ ಅವಘಡ – ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿಯುತ್ತಿರುವ ಕಾರುಗಳು- ಏರ್ ಶೋ ಸ್ಥಗೀತ.

ನಿರ್ಲಕ್ಷವನ್ನು ತೊರೆದರೆ ಅವಘಡ ತಪ್ಪಿಸಬಹುದು: ಅನಂತ ಜೆ. ಅಂಬಿಗ

January 13, 2018 by Gaju Gokarna Leave a Comment

ಗೇರಸೊಪ್ಪಾ : “ಬೆಂಕಿ ಅವಘಡ” ತಪ್ಪಿಸಲು ನಿರ್ಲಕ್ಷವನ್ನು ತೊರೆದು ಜಾಗೃತರಾಗಿರಬೇಕು. ಅವಘಡ ಸಂಭವಿಸಿದಾಗ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸುವುದರಿಂದ ನಷ್ಟಗಳನ್ನು ತಪ್ಪಿಸಬಹುದು” ಎಂದು ಹೊನ್ನಾವರ ಅಗ್ನಿಶಾಮಕ ಠಾಣಾದ ಮುಖ್ಯಸ್ಥ ಅನಂತ ಜೆ. ಅಂಬಿಗ ನುಡಿದರು. ಅವರು ಸ್ಥಳೀಯ ಪ್ರೌಢ ಶಾಲೆಯಲ್ಲಿ ಸ್ವಾಮಿ ವಿವೇಕಾನಂದ ದಿನಾಚರಣೆಯ ಸಂದರ್ಭದಲ್ಲಿ ಅಗ್ನಿ ಅವಘಡದ ಬಗ್ಗೆ ವಿದ್ಯಾರ್ಥಿಗಳಿಗೆ ವಿವರಿಸಿದರು. ತಮ್ಮ ಸಹೋದ್ಯೋಗಿ ರಮೇಶ ಚಿಕ್ಕಲಗಿರೊಂದಿಗೆ ಸೇರಿ ಅಗ್ನಿಶಾಮಕ … [Read more...] about ನಿರ್ಲಕ್ಷವನ್ನು ತೊರೆದರೆ ಅವಘಡ ತಪ್ಪಿಸಬಹುದು: ಅನಂತ ಜೆ. ಅಂಬಿಗ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar