ಗೋಕರ್ಣ:ಇಲ್ಲಿನ ಮುಖ್ಯ ಕಡಲತೀರದಲ್ಲಿ ನೀರುಪಾಲಾಗುತ್ತಿದ್ದ ಪ್ರವಾಸಿಗರನ್ನು ಉತ್ತರ ಕನ್ನಡ ಜಿಲ್ಲಾಡಳಿತ ನೇಮಿಸಿದ ಜೀವ ರಕ್ಷಕ ಸಿಬ್ಬಂದಿ ಶನಿವಾರ ರಕ್ಷಿಸಿದರು. ಬೆಂಗಳೂರಿನಿಂದ ಏಳು ಜನ ವಿದ್ಯಾರ್ಥಿಗಳು ವಾರಾಂತ್ಯದ ಪ್ರವಾಸಕ್ಕಾಗಿ ಗೋಕರ್ಣಕ್ಕೆ ಬಂದಿದ್ದರು. ಇಲ್ಲಿನ ಸಮುದ್ರ ತೀರದಲ್ಲಿ ಆಟವಾಡುತ್ತಿದ್ದ ವೇಳೆ ಇಬ್ಬರು ಪ್ರವಾಸಿಗರು ಕೊಚ್ಚಿ ಹೋದರು. ಸಮಯ ಪ್ರಜ್ಞೆ ಮೆರೆದ ಜೀವರಕ್ಷಕ ಸಿಬ್ಬಂದಿ ಮೋಹನ ಅಂಬಿ, ರಾಜು ಅಂಬಿ, ಪುರುಷೋತ್ತಮ ಹರಿಕಂತ್ರ ಹಾಗೂ … [Read more...] about ಗೋಕರ್ಣದಲ್ಲಿ ಅಪಾಯದಲ್ಲಿದ್ದ ಪ್ರವಾಸಿಗರ ರಕ್ಷಣೆ
ಬೆಂಗಳೂರಿನಿಂದ
ಸಮುದ್ರ ಮಾರ್ಗವಾಗಿ ಗೋವಾಗೆ ತೆರಳಿದ ರೈಲ್ವೇ ಇಂಜಿನ್
ಕಾರವಾರ: ಕಳೆದ ಐದು ತಿಂಗಳಿನಿಂದ ರಾಷ್ಟ್ರೀಯ ಹೆದ್ದಾರಿ ಪಕ್ಕ ನಿಂತಿದ್ದ 138 ಟನ್ ಭಾರದ ರೈಲ್ವೇ ಇಂಜಿನ್ನನ್ನು ಬಾರ್ಜ ಮೂಲಕ ಬಂದರಿಗೆ ಸಾಗಿಸಿ ಅಲ್ಲಿಂದ ಗೋವಾಗೆ ಸಾಗಿಸಲಾಯಿತು. ಜೂನ್ 15ರಂದು ಬೆಂಗಳೂರಿನಿಂದ ಇನ್ಲ್ಯಾಂಡ್ ಟ್ರಾನ್ಸಪೋರ್ಟ ಎಂಬ ಕಂಪನಿಯೂ ಈ ರೈಲ್ವೇ ಇಂಜಿನ್ನ್ನು ರಸ್ತೆ ಮಾರ್ಗದ ಮೂಲಕ ಗೋವಾಗೆ ಸಾಗಿಸಲು ಪ್ರಯತ್ನಿಸಿತ್ತು. ಆದರೆ, ಅತಿ ಬಾರದ ಇಂಜಿನ್ ಸಾಗಿಸಲು ಗೋವಾ ಸರ್ಕಾರ ಪರವಾನಿಗೆ ನೀಡಿರಲಿಲ್ಲ. ಬಾರದ ಇಂಜಿನ್ ಬಂದರೆ ಸೇತುವೆಗೆ … [Read more...] about ಸಮುದ್ರ ಮಾರ್ಗವಾಗಿ ಗೋವಾಗೆ ತೆರಳಿದ ರೈಲ್ವೇ ಇಂಜಿನ್
ಡಿಫೆನ್ಸ್ ಎಸ್ಟೇಟ್ ಆಫೀಸರ್ ಕಚೇರಿಯನ್ನು ಬೆಂಗಳೂರಿನಿಂದ ಕಾರವಾರಕ್ಕೆ ವರ್ಗಾಯಿಸುವ ಕುರಿತು ಕೇಂದ್ರ ರಕ್ಷಣಾ ಸಚಿವರಿಗೆ ಮನವಿ ಮಾಡಲಾಗುವದು; ಆರ್.ವಿ.ದೇಶಪಾಂಡೆ
ಕಾರವಾರ: ಡಿಫೆನ್ಸ್ ಎಸ್ಟೇಟ್ ಆಫೀಸರ್ ಕಚೇರಿಯನ್ನು ಬೆಂಗಳೂರಿನಿಂದ ಕಾರವಾರಕ್ಕೆ ವರ್ಗಾಯಿಸುವ ಕುರಿತು ಕೇಂದ್ರ ರಕ್ಷಣಾ ಸಚಿವರಿಗೆ ಮನವಿ ಮಾಡಲಾಗುವದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಜಿಲ್ಲೆಯಲ್ಲಿ ಡಿಫೆನ್ಸ್ ಎಸ್ಟೇಟ್ ಆಫೀಸರ್ ಕಚೇರಿ ತೆರೆಯುವ ಬಗ್ಗೆ ಪ್ರಸ್ತಾಪವಾಗಿದೆ. ಇಲ್ಲಿನ ಸೀಬರ್ಡ್ ನಿರಾಶ್ರೀತರಿಗೆ ಪರಿಹಾರ ವಿತರಿಸಲು ಹೆಚ್ಚು … [Read more...] about ಡಿಫೆನ್ಸ್ ಎಸ್ಟೇಟ್ ಆಫೀಸರ್ ಕಚೇರಿಯನ್ನು ಬೆಂಗಳೂರಿನಿಂದ ಕಾರವಾರಕ್ಕೆ ವರ್ಗಾಯಿಸುವ ಕುರಿತು ಕೇಂದ್ರ ರಕ್ಷಣಾ ಸಚಿವರಿಗೆ ಮನವಿ ಮಾಡಲಾಗುವದು; ಆರ್.ವಿ.ದೇಶಪಾಂಡೆ