ಬೆಂಗಳೂರು: ರಾಜ್ಯಸಭೆ ಸದಸ್ಯ ಅಶೋಕ್ ಗಸ್ತಿ (55) ಅವರು ವಿಧಿವಶರಾಗಿದ್ದಾರೆ ಅಂತಾ ವರದಿಯಾಗಿದೆ. ಕೊರೊನಾ_ಸೋಂಕಿನಿಂದ_ಬಳಲುತ್ತಿದ್ದ ಅವರು, ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ರಾಯಚೂರಿನಲ್ಲಿ ವಕೀಲ ವೃತ್ತಿ ಆರಂಭಿಸಿದ್ದ ಅಶೋಕ್ ಗಸ್ತಿ ಅವರು ಆರ್ಎಸ್ಎಸ್ ಹಾಗು ಬಿಜೆಪಿಯಲ್ಲಿ ಸಕ್ರಿಯರಾಗಿದ್ದರು. ಸವಿತಾ ಸಮಾಜಕ್ಕೆ ಸೇರಿದ್ದ ಅವರು, ಓಬಿಸಿ ಸೆಲ್ನ ಮಾಜಿ ಕಾರ್ಯದರ್ಶಿಗಳಾಗಿ ಸೇವೆ ಸಲ್ಲಿಸಿದ್ದರು. ಬಳ್ಳಾರಿ ಕೊಪ್ಪಳ ಹಾಗು … [Read more...] about ರಾಜ್ಯಸಭೆ ಸದಸ್ಯ ಅಶೋಕ್ ಗಸ್ತಿ ಕೊರೊನಾಕ್ಕೆ ಬಲಿ
ಬೆಂಗಳೂರಿನ
ಬೆಂಗಳೂರಿನ #ಆರ್ಟ್ #ಆಫ್ #ಲಿವಿಂಗ್ ” #ಆಶ್ರಮಕ್ಕೆ #ಭೇಟಿ ನೀಡಿದ – ಸಚಿವ #ಶಿವರಾಮ #ಹೆಬ್ಬಾರ್.
ಬೆಂಗಳೂರು :- #ಬೆಂಗಳೂರಿನ ಶ್ರೀ ಶ್ರೀ ರವಿಶಂಕರ್ ಗುರೂಜೀ ಯವರ " ಆರ್ಟ್ ಆಫ್ ಲಿವಿಂಗ್ " ಆಶ್ರಮಕ್ಕೆ ಸಚಿವರಾದ ಶಿವರಾಮ ಹೆಬ್ಬಾರ ಅವರು ಇಂದು ಭೇಟಿ ನೀಡಿ ಗುರೂಜಿ ಅವರ ಆಶೀರ್ವಾದವನ್ನು ಪಡೆದರು.ಈ ಸಂದರ್ಭದಲ್ಲಿ ಆಶ್ರಮದ ಅಡುಗೆ ಕೊಠಡಿಗೆ ಸಚಿವರು ಭೇಟಿ ನೀಡಿ, ಅತ್ಯಂತ ಸ್ವಚ್ಛ ಪರಿಸರದಲ್ಲಿ, ನೂತನ ತಂತ್ರಜ್ಞಾನವನ್ನು ಬಳಸಿ ಊಟವನ್ನು ತಯಾರಿಸಲಾಗುತ್ತಿರುವದನ್ನು ಪರಿಶೀಲಿಲನೆ ನಡೆಸಿದರು.ಹಸಿದರಿಗೆ ಅನ್ನ ನೀಡಬೇಕು ಎಂದು ಉದ್ದೇಶದಿಂದ ಸಚಿವರಾದ … [Read more...] about ಬೆಂಗಳೂರಿನ #ಆರ್ಟ್ #ಆಫ್ #ಲಿವಿಂಗ್ ” #ಆಶ್ರಮಕ್ಕೆ #ಭೇಟಿ ನೀಡಿದ – ಸಚಿವ #ಶಿವರಾಮ #ಹೆಬ್ಬಾರ್.
ಬೆಂಗಳೂರಿನ ಸ್ನೈಡರ್ ಇಲೆಕ್ಟ್ರಿಕ್ನಲ್ಲಿ ಅಪ್ರೆಂಟಿಶಿಫ್ ತರಬೇತಿಗಾಗಿ ಕ್ಯಾಂಪಸ ಸಂದರ್ಶನ
ಹಳಿಯಾಳ:- ಬೆಂಗಳೂರಿನ ಜಿಗಣಿಯಲ್ಲಿರುವ ಪ್ರಖ್ಯಾತ ಬಹುರಾಷ್ಟ್ರೀಯ ಕಂಪನಿ ಸ್ನೈಡರ್ ಇಲೆಕ್ಟ್ರಿಕ್ನಲ್ಲಿ ಅಪ್ರೆಂಟಿಶೀಫ್ ತರಬೇತಿಗಾಗಿ ಕ್ಯಾಂಪಸ ಸಂದರ್ಶನವನ್ನು ಹಳಿಯಾಳದ ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ದಿನಾಂಕ 08-05-2019 ರಂದು ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಂಶುಪಾಲ ದಿನೇಶ ನಾಯ್ಕ ತಿಳಿಸಿದ್ದಾರೆ. ಐ.ಟಿ.ಐ. ಇಲೆಕ್ಟ್ರೀಕಲ್ (NCVT) ಹಾಗೂ ಎಲೆಕ್ಟ್ರಾನಿಕ್ ಮೆಕ್ಯಾನಿಕ್ ((NCVT) ಪಾಸಾದವರು ಹಾಗೂ ಕೊನೆಯ ಸೆಮಿಸ್ಟರ್ನಲ್ಲಿರುವ 22 ವರ್ಷದ … [Read more...] about ಬೆಂಗಳೂರಿನ ಸ್ನೈಡರ್ ಇಲೆಕ್ಟ್ರಿಕ್ನಲ್ಲಿ ಅಪ್ರೆಂಟಿಶಿಫ್ ತರಬೇತಿಗಾಗಿ ಕ್ಯಾಂಪಸ ಸಂದರ್ಶನ
ನಾಗರಿಕ ಸೇವಾ ಕ್ಷೇತ್ರದಲ್ಲಿ ಯಶಸ್ಸು ಸಾಧಿಸುವಂತಾಗಬೇಕು:ಗೋವಾ ರಾಜ್ಯದ ಡಿಸಿಎಫ್ ದಾಮೋದರ ಎ.ಟಿ.
ಹೊನ್ನಾವರ:ಯುವ ತಲೆಮಾರು ದೊಡ್ಡ ಕನಸನ್ನು ಇಟ್ಟಕೊಂಡು ನಾಗರಿಕ ಸೇವಾ ಕ್ಷೇತ್ರದಲ್ಲಿ ಯಶಸ್ಸು ಸಾಧಿಸುವಂತಾಗಬೇಕು ಎಂದು ಗೋವಾ ರಾಜ್ಯದ ಡಿಸಿಎಫ್ ದಾಮೋದರ ಎ.ಟಿ. ಹೇಳಿದರು. ಪಟ್ಟಣದ ಎಸ್ಡಿಎಂ ಕಾಲೇಜಿನಲ್ಲಿ ಜೆಡಿಎನ್ ಅಭಿಮಾನಿ ಬಳಗವು ಹೊನ್ನಾವರದ ಡ್ರೀಮ್ ಟೀಮ್, ರೋಟರಿ ಕ್ಲಬ್, ಲಯನ್ಸ್ ಕ್ಲಬ್ ಹಾಗೂ ಎಸ್ಡಿಎಂ ಕಾಲೇಜು ಇವುಗಳ ಸಹಯೋಗದಲ್ಲಿ `ನಾಗರಿಕ ಸೇವೆ ಗಗನ ಕುಸುಮವಲ್ಲ' ಎಂಬ ಶೀರ್ಷಿಕೆಯಡಿ ನಾಗರಿಕ ಸೇವಾ ಆಕಾಂಕ್ಷಿಗಳಿಗಾಗಿ ಶನಿವಾರ ಏರ್ಪಡಿಸಲಾದ … [Read more...] about ನಾಗರಿಕ ಸೇವಾ ಕ್ಷೇತ್ರದಲ್ಲಿ ಯಶಸ್ಸು ಸಾಧಿಸುವಂತಾಗಬೇಕು:ಗೋವಾ ರಾಜ್ಯದ ಡಿಸಿಎಫ್ ದಾಮೋದರ ಎ.ಟಿ.
ದಾಂಡೇಲಿಯಲ್ಲಿ ರೂ. 500 ಕೋಟಿ ವೆಚ್ಚದಲ್ಲಿ ಶ್ರೇಷ್ಠತಾ ಕೇಂದ್ರದ ಸ್ಥಾಪನೆ : ಆರ್ವಿಡಿ
ದಾಂಡೇಲಿ :ನಗರದ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ)ವನ್ನು ರಾಜ್ಯ ಸರ್ಕಾರದ ಹಾಗೂ ಬೆಂಗಳೂರಿನ ಸೀಮೆನ್ಸ್ ಇಂಡಸ್ಟೀ ಸಾಫ್ಟವೇರ್ ಉದ್ಯಮದ ಸಹಯೋಗದಲ್ಲಿ ಶ್ರೇಷ್ಠತಾ ಕೇಂದ್ರವಾಗಿ ಅಭಿವೃದ್ಧಿಗೊಳಿಸಲಾಗುವುದೆಂದು ಸಚಿವ ಆರ್.ವಿ ದೇಶಪಾಂಡೆ ನುಡಿದರು. ಅವರು ನಗರದಲ್ಲಿ ಸ್ಥಳೀಯ ಜಿಟಿಟಿಸಿ ಕೇಂದ್ರದಲ್ಲಿ ಸಂಸ್ಥೆಯ ಹಿರಿಯ ಅಧಿಕಾರಿಗಳು ಹಾಗೂ ಸೀಮನ್ಸ್ನ ಉನ್ನತ ಉತ್ಪಾದನಾ ಘಟಕದ ಮುಖ್ಯಸ್ಥರೊಂದಿಗೆ ಶ್ರೇಷ್ಠತೆ ಕೇಂದ್ರ ಸ್ಥಾಪನೆಯ ಪ್ರಗತಿ … [Read more...] about ದಾಂಡೇಲಿಯಲ್ಲಿ ರೂ. 500 ಕೋಟಿ ವೆಚ್ಚದಲ್ಲಿ ಶ್ರೇಷ್ಠತಾ ಕೇಂದ್ರದ ಸ್ಥಾಪನೆ : ಆರ್ವಿಡಿ