ಯಕ್ಷಗಾನ' - ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧಿ. ಜಾನಪದ ಕಲೆಯಾದರೂ ಶಾಸ್ತ್ರದ ಚೌಕಟ್ಟಿನಲ್ಲಿಯೇ ಬೆಳೆದು ಬಂದ ವಿಶಿಷ್ಟ ಕಲೆ.ನವರಸಗಳನ್ನೂ ತನ್ನೊಳಗೆ ತುಂಬಿಕೊಂಡಿರುವ ಅಪರೂಪದ ಚೈತನ್ಯ ಈ ಕಲೆ ಎಂದರೆ ಖಂಡಿತ ಅತಿಶಯೋಕ್ತಿ ಅಲ್ಲ. ಇದು ಗಂಡು ಕಲೆಯೇ ಆದರೂ ಇತ್ತೀಚಿನ ವರ್ಷಗಳಲ್ಲಿ ಮಹಿಳಾಮಣಿಯರೂ ಕೂಡ ಈ ಕಲೆಯತ್ತ ಒಲವು ತೋರಿಸಿ ಬಹಳಷ್ಟು ಸಾಧನೆ ಮಾಡಿದ್ದಾರೆ. ರಂಗದಲ್ಲಿ ಪುರುಷರಂತೆ ಗೆಜ್ಜೆ ಕಟ್ಟಿ ಕುಣಿದು ಸಾವಿರಾರು ಕಲಾಭಿಮಾನಿಗಳ ಹೃದಯವನ್ನು ಕದ್ದಿದ್ದಾರೆ, … [Read more...] about ತುಳುನಾಡಿನ ಈ ಕುವರಿ ಯಕ್ಷಲೋಕದ ಪ್ರತಿಭೆ
ಬೆಂಗಳೂರು
ವಾಸ್ಕೊ ಬೆಂಗಳೂರು ರೈಲು ನಿಲುಗಡೆ ಭಾಗ್ಯ ಹೊನ್ನಾವರಕ್ಕೆ ಯಾಕಿಲ್ಲ.
ಹೊನ್ನಾವರಕ್ಕೆ ಮಲತಾಯಿ ಧೋರಣೆಯಾಗುತ್ತಿದೆ ಎನ್ನುವಕೂಗು ಮತ್ತೊಮ್ಮೆ ಜೋರಾಗಿ ಕೇಳಿಬರುತ್ತಿದ್ದು ಜಿಲ್ಲೆಯ ಎಲ್ಲಾ ತಾಲೂಕಿಗೆ ಇರುವ ಬೆಂಗಳೂರು ವಾಸ್ಕೊ ನೂತನ ರೈಲಿಗೆ ಹೊನ್ನಾವರ ತಾಲೂಕಿನ ಎರಡು ನಿಲ್ದಾಣವಿದ್ದರು ಯಾಕೆ ನಿಲುಗಡೆ ಇಲ್ಲ ಎನ್ನುವ ಆದೇಶ ತಾಲೂಕಿನೆಲ್ಲಡೆ ಚರ್ಚೆಗೆ ಕಾರಣವಾಗಿದೆ. ವಾರದ ಹಿಂದಷ್ಟೆ ಕುಮುಟಾ ಹೊನ್ನಾವರ ಶಾಸಕ ದಿನಕರ ಶೆಟ್ಟಿ ಮಾಧ್ಯಮಗೊಷ್ಟಿ ನಡೆಸಿ ಜಿಲ್ಲೆಯ ಬಹುವರ್ಷದ ಬೇಡಿಕೆ ಈಡೇರಿರುದನ್ನು ತಿಳಿಸಿದ್ದರು. ಇದನ್ನು ಜಿಲ್ಲೆಯ ಎಲ್ಲರೂ … [Read more...] about ವಾಸ್ಕೊ ಬೆಂಗಳೂರು ರೈಲು ನಿಲುಗಡೆ ಭಾಗ್ಯ ಹೊನ್ನಾವರಕ್ಕೆ ಯಾಕಿಲ್ಲ.
ಏಪ್ರಿಲ್ 14 ರಂದು ಹಡಿನಬಾಳದಲ್ಲಿ ರಾಗಶ್ರೀ ರಾಷ್ಟ್ರೀಯ ಸಂಗೀತೋತ್ಸವ
ಹೊನ್ನಾವರ: ಇಲ್ಲಿನ ಹಡಿನಬಾಳದ ರಾಗಶ್ರೀ ಸಂಗೀತ ಮvುÀ್ತ ಸಾಂಸ್ಕøತಿಕ ಸಂಸ್ಥೆ, ಹಡಿನಬಾಳ ಇದರ ರಾಷ್ಟ್ರೀಯ ಸಂಗೀತೋತ್ಸವ ಪಂ| ಜಿ.ಆರ್.ಭಟ್ಟ, ಬಾಳೆಗz್ದÉ ಇವರ ಸಂಸ್ಮರಣೆ ಹಾಗೂ ಇವರದೇ ಹೆಸರಲ್ಲಿ ನೀಡುವ ‘ರಾಗಶ್ರೀ ಪ್ರಶಸ್ತಿ’ ಪ್ರದಾನ ಸಮಾರಂ¨Àsವು ಶ್ರೀ ವಿಷ್ಣುಮೂರ್ತಿ ದೇವಾಲಯದ ಆವಾರದಲ್ಲಿ ಏ.14ರ ಮಧ್ಯಾಹ್ನ ಮೂರು ಘಂಟೆಯಿಂದ ವಿದ್ಯಾರ್ಥಿಗಳ ಸಂಗೀತದೊಂದಿಗೆ ಆರಂಭವಾಗುವುದು. ಸಂಜೆ 6.00 ಗಂಟೆಗೆ ಸರಿಯಾಗಿ 16ನೇ ವರ್ಷದ ವಾರ್ಷಿಕೋತ್ಸವ ಹಾಗೂ ಪ್ರಶಸ್ತಿ ಪ್ರದಾನ … [Read more...] about ಏಪ್ರಿಲ್ 14 ರಂದು ಹಡಿನಬಾಳದಲ್ಲಿ ರಾಗಶ್ರೀ ರಾಷ್ಟ್ರೀಯ ಸಂಗೀತೋತ್ಸವ
ಹೊಸ ತಾಲ್ಲೂಕುಗಳಲ್ಲಿ ಮಿನಿ ವಿಧಾನಸೌಧ ರಚನೆಗೆ ಅಗತ್ಯ ಕ್ರಮ: ಸಚಿವ ದೇಶಪಾಂಡೆ ಜಿಲ್ಲಾಧಿಕಾರಿಗಳು, ಪ್ರಾದೇಶಿಕ ಆಯುಕ್ತರಿಗೆ ಕಟ್ಟುನಿಟ್ಟಿನ ಸೂಚನೆ
ಬೆಂಗಳೂರು, ಜುಲೈ 21, 2018- ಹೊಸದಾಗಿ ರಚಿಸಲಾಗಿರುವ ಒಟ್ಟು 50 ತಾಲ್ಲೂಕುಗಳ ಪೈಕಿ ಇನ್ನೂ ಮಿನಿ ವಿಧಾನಸೌಧದ ಸೌಲಭ್ಯವನ್ನೇ ಹೊಂದಿರದ 44 ತಾಲ್ಲೂಕುಗಳಲ್ಲಿ ಇದಕ್ಕಾಗಿ ಕೂಡಲೇ ಸೂಕ್ತ ಸ್ಥಳವನ್ನು ಗುರುತಿಸುವಂತೆ ರಾಜ್ಯದ ಸಂಬಂಧಪಟ್ಟ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಪ್ರಾದೇಶಿಕ ಆಯುಕ್ತರಿಗೆ ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಇದರ ಜತೆಗೆ, ಹೊಸ ತಾಲ್ಲೂಕುಗಳಲ್ಲಿ ಸಾರ್ವಜನಿಕರಿಗೆ ಅತ್ಯಗತ್ಯವಾಗಿರುವ … [Read more...] about ಹೊಸ ತಾಲ್ಲೂಕುಗಳಲ್ಲಿ ಮಿನಿ ವಿಧಾನಸೌಧ ರಚನೆಗೆ ಅಗತ್ಯ ಕ್ರಮ: ಸಚಿವ ದೇಶಪಾಂಡೆ ಜಿಲ್ಲಾಧಿಕಾರಿಗಳು, ಪ್ರಾದೇಶಿಕ ಆಯುಕ್ತರಿಗೆ ಕಟ್ಟುನಿಟ್ಟಿನ ಸೂಚನೆ
ಜುಲೈ 16: ಶೃಗೇರಿಯಲ್ಲಿ ಕೊಂಕಣ ಖಾರ್ವಿ ಸಮಾಜದ ಗುರುದರ್ಶನ
ಹೊನ್ನಾವರ: ಶ್ರಂಗೇರಿ ಜಗದ್ಗರು ಶಂಕರಾಚಾರ್ಯ ಶ್ರೀ ಶ್ರೀ ಭಾರತೀ ತೀರ್ಥ ಮಹಾಸ್ವಾಮೀಗಳವರ ಹಾಗೂ ತತ್ಕಮಲ ಸಂಜಾತ ಜಗದ್ಗರು ಶಂಕರಾಚಾರ್ಯ ಶ್ರೀ ಶ್ರೀ ವಿಧುಶೇಖರ ಭಾರತೀಮಹಾಸ್ವಾಮಿಗಳವರ ಮಾರ್ಗದರ್ಶನದಂತೆ ಕೊಂಕಣಿಖಾರ್ವಿಸಮಾಜದ ಗುರುದರ್ಶನ ಸಮತಿಯ ಆಶ್ರಯದಲ್ಲಿ ಕೊಂಕಣಖಾರ್ವಿಸಮಾಜದ ಸಾಮೂಹಿಕ ಗುರುದರ್ಶನ ಕಾರ್ಯಕ್ರಮವು ಜುಲೈ 16ರಂದು ಶ್ರಂಗೇರಿಗುರುಭವನದಲ್ಲಿ ನಡೆಯಲಿದೆ. ಕೊಂಕಣ ಖಾರ್ವಿ ಸಮಾಜವು ಅನಾದಿ ಕಾಲದಿಂದಲೂ ಶೃಂಗೇರಿ ಗುರು ಪೀಠವನ್ನು ನೆನೆಯುತ್ತಾ ಬಂದಿದ್ದು, … [Read more...] about ಜುಲೈ 16: ಶೃಗೇರಿಯಲ್ಲಿ ಕೊಂಕಣ ಖಾರ್ವಿ ಸಮಾಜದ ಗುರುದರ್ಶನ