ಹೊನ್ನಾವರ – ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವಿನ ವಾಗ್ವಾದವುಜಗಳಕ್ಕೆ ತಿರುಗಿ ವ್ಯಕ್ತಿಯೊಬ್ಬ ಎದುರಿದ್ದವನ ಎದೆಗೆ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆಗೈದ ಭೀಕರ ಘಟನೆ ತಾಲೂಕಿನ ಚಂದಾವರದಲ್ಲಿ ನಡೆದಿದ್ದು ತಾಲೂಕನ್ನು ಬೆಚ್ಚಿಬೀಳಿಸಿದೆ.ಕೊಲೆಯಾದವನನ್ನು ಅಬು ತಲೀಬ್ ಎಂದು ಗುರುತಿಸಲಾಗಿದ್ದು ಸಲೀನ್ ಕೋಟೆಬಾಗಿಲ್ ಎಂಬಾತ ಚಾಕು ಇರಿದ ದುಷ್ಕರ್ಮಿಯಾಗಿದ್ದಾನೆ. ಸೋಮವಾರ ಮಧ್ಯಾಹ್ನ ಇಬ್ಬರ ನಡುವೆಯೂ ಕೆಲ ಹೊತ್ತು ವಾಗ್ವಾದ ನಡೆದಿದ್ದು … [Read more...] about ಹಾಡು ಹಗಲೇ ಚಾಕು ಇರಿದು ವ್ಯಕ್ತಿಯ ಬರ್ಬರ ಹತ್ಯೆ