ಕುಮಟಾ ತಾಲೂಕಿನ ಅಘನಾಶಿನಿಯ ಶ್ರೀ ಹೊಲೇಟ್ರ ಸಾಂಸ್ಕøತಿಕ ಸೇವಾ ಸಂಘ ಇವರ ಆಶ್ರಯದಲ್ಲಿ ದಿನಾಂಕ 01-02-18 ರಂದು ಅಘನಾಶಿನಿ ಹಾಲಕ್ಕಿ ಒಕ್ಕಲಿಗರ ಕಲಾಭವನದ ಹತ್ತಿರ ಅಘನಾಶಿನಿ ಸುಗ್ಗಿ ಉತ್ಸವ – 2018 ಈ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಉದ್ಯಮಿ ಸುಬ್ರಾಯ ವಾಳ್ಕೆ ಅವರು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ಇಂತಹ ಗ್ರಾಮೀಣ ಪ್ರದೇಶದಲ್ಲಿ ಒಗ್ಗಟ್ಟಿನಿಂದ ಅತ್ಯುತ್ತಮ ರೀತಿಯಲ್ಲಿ ಈ ಕಾರ್ಯಕ್ರಮವನ್ನು ಸಂಘಟಿಸಿದ … [Read more...] about ಸ್ಥಳೀಯ ಪ್ರತಿಭೆಗಳಿಗೆ ವೇದಿಕೆ ನೀಡಿದ ಅರ್ಥಪೂರ್ಣ ಸುಗ್ಗಿ ಉತ್ಸವ -ನಾಗರಾಜ ನಾಯಕ ತೊರ್ಕೆ
ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್
ಕ್ರೀಡೆಗಳು ಮಾನವನ ದೈಹಿಕ & ಮಾನಸಿಕ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ. : ತೊರ್ಕೆ.
ಶ್ರೀ ಬೀರದೇವ ಗೆಳಯರ ಬಳಗ ಗೋಕರ್ಣ ಇವರ ಆಶ್ರಯದಲ್ಲಿ ಹಾಲಕ್ಕಿ ಸಮಾಜದ ಜಿಲ್ಲಾ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭವು ಕಡಿಮೆಯ ಆಡುಕಟ್ಟೆ ಮೈದಾನದಲ್ಲಿ ದಿನಾಂಕ: 29/3/18 ರಂದು ಜರುಗಿತು. ಈ ಕಾರ್ಯಕ್ರಮವನ್ನು ಬಿ.ಜೆ.ಪಿ ಪ್ರಮುಖರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟನ ಅಧ್ಯಕ್ಷರಾದ ನಾಗರಾಜ ನಾಯಕ ತೊರ್ಕೆ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಅತ್ಯುತ್ತಮ ಸಂಘಟನೆಯೊಂದಿಗೆ ಅತ್ಯಂತ ಅಚ್ಚುಕಟ್ಟಾಗಿ ಈ ವಾಲಿಬಾಲ್ … [Read more...] about ಕ್ರೀಡೆಗಳು ಮಾನವನ ದೈಹಿಕ & ಮಾನಸಿಕ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ. : ತೊರ್ಕೆ.
ಬಲಿಷ್ಠವಾದ ಸಮಾಜವನ್ನು ನಿರ್ಮಿಸುವಲ್ಲಿ ಸಂಘಟನೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ :- ನಾಗರಾಜ ನಾಯಕ ತೊರ್ಕೆ
ಹೊನ್ನಾವರ. ತಾಲೂಕಿನ ಶ್ರೀ ರಾಜೇಶ ಇಲೆವೆನ್ ಇವರ ಆಶ್ರಯದಲ್ಲಿ ಪ್ರಥಮ ವರ್ಷದ ಹಿಂದೂ ಟ್ರೋಫಿ ಸೂಪರ ಸಿಕ್ಸ್ ಕ್ರಿಕೆಟ್ ಪಂದ್ಯಾವಳಿಯನ್ನು ಹಳದಿಪುರದ ಆರ್. ಈ.ಎಸ್. ಹೈಸ್ಕೂಲ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಬಿಜೆಪಿ ಮುಖಂಡರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ನ ಅಧ್ಯಕ್ಷ ನಾಗರಾಜ ನಾಯಕ ತೊರ್ಕೆ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಶ್ರೀ ರಾಜೇಶ ಇಲೆವೆನ್ ಇವರ ಆಶ್ರಯದಲ್ಲಿ ಅಗಲಿದ ಗೆಳೆಯ ರಾಜೇಶನ … [Read more...] about ಬಲಿಷ್ಠವಾದ ಸಮಾಜವನ್ನು ನಿರ್ಮಿಸುವಲ್ಲಿ ಸಂಘಟನೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ :- ನಾಗರಾಜ ನಾಯಕ ತೊರ್ಕೆ
ಸಂಘಟನೆಗಳ ನಿಃಸ್ವಾರ್ಥ ಪ್ರಾಮಾಣಿಕ ಪ್ರಯತ್ನದಿಂದ ಸಮಾಜದಲ್ಲಿ ಒಗ್ಗಟ್ಟು ಮೂಡಲು ಸಾಧ್ಯವಾಗುತ್ತದೆ- ನಾಗರಾಜ ನಾಯಕ ತೊರ್ಕೆ.
ಫ್ರೆಂಡ್ಸ್ ಸರ್ಕಲ್ ಹೊಲನಗದ್ದೆ ಹಾಗೂ ಊರ ನಾಗರಿಕರ ಸಹಕಾರದೊಂದಿಗೆ ಯುಗಾದಿ ಸಂಭ್ರಮದ ಪ್ರಯುಕ್ತ ಸನ್ಮಾನ ಹಾಗೂ ಮನರಂಜನಾ ಕಾರ್ಯಕ್ರಮವನ್ನು ದಿನಾಂಕ 18-3-18 ರಂದು ಕುಮಟಾ ತಾಲೂಕಿನ ಹೊಲನಗದ್ದೆಯ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಬಿಜೆಪಿ ಮುಖಂಡರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಶ್ರೀ ನಾಗರಾಜ ನಾಯಕ ತೊರ್ಕೆ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಹಿಂದೂಗಳ ಹೊಸ ವರ್ಷದ … [Read more...] about ಸಂಘಟನೆಗಳ ನಿಃಸ್ವಾರ್ಥ ಪ್ರಾಮಾಣಿಕ ಪ್ರಯತ್ನದಿಂದ ಸಮಾಜದಲ್ಲಿ ಒಗ್ಗಟ್ಟು ಮೂಡಲು ಸಾಧ್ಯವಾಗುತ್ತದೆ- ನಾಗರಾಜ ನಾಯಕ ತೊರ್ಕೆ.
ಬಡವರ ಮನೆ ತಲುಪಿದ ಉಚಿತ ಗ್ಯಾಸ ಕಿಟ್ಗಳು
ಕುಮಟಾ ತಾಲೂಕಿನ ಗೋಕರ್ಣದ ಬಿಜ್ಜೂರಿನಲ್ಲಿ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಹಾಗೂ ಬಿಜೆಪಿ ಕಾರ್ಯಕರ್ತರ ಸಹಕಾರದೊಂದಿಗೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ 9 ಅರ್ಹ ಫಲಾನುಭವಿಗಳಿಗೆ ಉಚಿತ ಗ್ಯಾಸ್ ಕಿಟ್ ಗಳ ಜೊತೆಗೆ ಉಚಿತವಾಗಿ ಲೈಟರಗಳನ್ನು ಸಹ ವಿತರಿಸಲಾಯಿತು. ಪ್ರಧಾನಮಂತ್ರಿ ಉಜ್ವಲ ಯೋಜನೆಯ ಅನುಷ್ಠಾನದಲ್ಲಿ ಒಡ್ಡಲಾಗಿದ್ದ ಹಲವಾರು ಅಡೆತಡೆಗಳನ್ನು ದಾಟಿಯೂ ಸಹ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷರಾದ ನಾಗರಾಜ ನಾಯಕ ತೊರ್ಕೆ ಹಾಗೂ ಬಿಜೆಪಿ … [Read more...] about ಬಡವರ ಮನೆ ತಲುಪಿದ ಉಚಿತ ಗ್ಯಾಸ ಕಿಟ್ಗಳು