ಹೊನ್ನಾವರ . ಕುಮಟಾ ತಾಲೂಕಿನ ಹೆರವಟ್ಟದ ಗುಡಾಳದ ನಿವಾಸಿಯಾದ ದಾಮೋದರ ಜಿ. ಗೌಡ ಈತ ಶ್ರೀಲಂಕಾದಲ್ಲಿ ನಡೆಯಲಿರುವ 3000 ಮೀ ಅಂತರ್ರಾಷ್ಟ್ರೀಯ ಓಟದ ಸ್ಪರ್ಧೆಯಲ್ಲಿ ಹೊನ್ನಾವರದ ಅದ್ವೈತ್ ಸ್ಪೋಟ್ರ್ಸ ಕ್ಲಬ್ ವತಿಯಿಂದ ಪ್ರತಿನಿಧಿಸಲಿರುವ ಗ್ರಾಮೀಣ ಪ್ರತಿಭೆ. ಈತ ಈ ಸ್ಪೋಟ್ರ್ಸ ಕ್ಲಬ್ ನಲ್ಲಿ ತರಬೇತಿ ಪಡೆದಿದ್ದನು. ಶ್ರೀಲಂಕಾಕ್ಕೆ ತೆರಳಲಿರುವ ಈ ಅಪ್ರತಿಮ ಪ್ರತಿಭೆಯನ್ನು ಬಿಜೆಪಿ ಪ್ರಮುಖರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷರೂ ಆದ ನಾಗರಾಜ ನಾಯಕ … [Read more...] about ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಡುತ್ತಿರುವ ನಮ್ಮ ತಾಲೂಕಿನ ಹೆಮ್ಮೆಯ ಪ್ರತಿಭೆ – ನಾಗರಾಜ ನಾಯಕ ತೊರ್ಕೆ
ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್
ಸಂಘಟನೆಗಳು ಬಡ ಜನರಿಗೆ ಸರಕಾರದ ಸೌಲಭ್ಯ ತಲುಪಿಸುವಲ್ಲಿಯೂ ಶ್ರಮಿಸಬೇಕು – ನಾಗರಾಜ ನಾಯಕ ತೊರ್ಕೆ
ಗೋಕರ್ಣದ ಹನೇಹಳ್ಳಿಯ ಶ್ರೀ ಮುರ್ಕುಂಡೇಶ್ವರ ಕ್ರಿಕೆಟ ಕ್ಲಬ್ ಇವರ ಆಶ್ರಯದಲ್ಲಿ ಆಗೇರ ಸಮಾಜದವರಿಗಾಗಿ ಕ್ರಿಕೆಟ ಪಂದ್ಯಾವಳಿಯನ್ನು ಹನೇಹಳ್ಳಿಯ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದು ಈ ಪಂದ್ಯಾವಳಿಯ ಸಮಾರೋಪ ಸಮಾರಂಭವು 11/3/2018 ರಂದು ಜರುಗಿತು. ಬಹುಮಾನ ವಿತರಕರಾಗಿ ಆಗಮಿಸಿದ ಬಿಜೆಪಿ ಪ್ರಮುಖರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ನ ಅಧ್ಯಕ್ಷರೂ ಆದ ನಾಗರಾಜ ನಾಯಕ ತೊರ್ಕೆ ಅವರು ಮಾತನಾಡಿ ಶ್ರೀ ಮುರ್ಕುಂಡೇಶ್ವರ ಕ್ರಿಕೆಟ ಕ್ಲಬ್ ಇವರ ಆಶ್ರಯದಲ್ಲಿ ನಡೆದ ಈ … [Read more...] about ಸಂಘಟನೆಗಳು ಬಡ ಜನರಿಗೆ ಸರಕಾರದ ಸೌಲಭ್ಯ ತಲುಪಿಸುವಲ್ಲಿಯೂ ಶ್ರಮಿಸಬೇಕು – ನಾಗರಾಜ ನಾಯಕ ತೊರ್ಕೆ
ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವದಿಂದ ಮನಸ್ಸು ನವಚೈತನ್ಯದಿಂದ ಕೂಡಿರುತ್ತದೆ. – ನಾಗರಾಜ ನಾಯಕ ತೊರ್ಕೆ
ಗೋಕರ್ಣದ ಆಲದಕೆರೆಯ ಶ್ರೀ ಪಂಚಬ್ರಹ್ಮ ಯುವಕ ಸಂಘದ ಆಶ್ರಯದಲ್ಲಿ 14 ನೇ ವರ್ಷದ ಅಂತರಜಿಲ್ಲಾ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯ ಉದ್ಘಾಟನೆಯನ್ನು ದಿನಾಂಕ 3/3 ರಂದು ಆಲದಕೆರೆಯ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಗೋಕರ್ಣದ ಆಲದಕೆರೆಯ ಶ್ರೀ ಪಂಚಬ್ರಹ್ಮ ಯುವಕ ಸಂಘದ ಆಶ್ರಯದಲ್ಲಿ 14 ನೇ ವರ್ಷದ ಅಂತರಜಿಲ್ಲಾ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯ ಉದ್ಘಾಟನೆಯನ್ನು ದಿನಾಂಕ 3/3 ರಂದು ಆಲದಕೆರೆಯ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ … [Read more...] about ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವದಿಂದ ಮನಸ್ಸು ನವಚೈತನ್ಯದಿಂದ ಕೂಡಿರುತ್ತದೆ. – ನಾಗರಾಜ ನಾಯಕ ತೊರ್ಕೆ
ಮಾನವನಿಗೆ ಸಾಂಸ್ಕøತಿಕ ಕಾರ್ಯಗಳೊಂದಿಗೆ ಕ್ರೀಡೆಗಳು ಕೂಡಾ ಅತ್ಯಗತ್ಯವಾಗಿದೆ -ನಾಗರಾಜ ನಾಯಕ ತೊರ್ಕೆ
ಮಹಾಸತಿ ಕ್ರೀಡಾ ಬಳಗದ ವತಿಯಿಂದ ವಾಲಿಬಾಲ್ ಪಂದ್ಯಾವಳಿಯನ್ನು ಬಾವಿಕೊಡ್ಲದಲ್ಲಿ ಹಮ್ಮಿಕೊಳಲಾಗಿತ್ತು. ಈ ಕಾರ್ಯಕ್ರಮವನ್ನು ಬಿಜೆಪಿ ಪ್ರಮುಖರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ನ ಅಧ್ಯಕ್ಷರಾದ ನಾಗರಾಜ ನಾಯಕ ತೊರ್ಕೆ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಮಾನವನಿಗೆ ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಕ್ರೀಡಾ ಕಾರ್ಯಕ್ರಮಗಳು ಕೂಡಾ ತೀರಾ ಅತ್ಯಗತ್ಯವಾಗಿದೆ. ಇಂತಹ ಕಾರ್ಯಕ್ರಮಗಳು ಪರಸ್ಪರರಲ್ಲಿ ಸೌಹಾರ್ದತೆ & ಒಗ್ಗಟ್ಟುಗಳನ್ನು … [Read more...] about ಮಾನವನಿಗೆ ಸಾಂಸ್ಕøತಿಕ ಕಾರ್ಯಗಳೊಂದಿಗೆ ಕ್ರೀಡೆಗಳು ಕೂಡಾ ಅತ್ಯಗತ್ಯವಾಗಿದೆ -ನಾಗರಾಜ ನಾಯಕ ತೊರ್ಕೆ
ಸಮಾಜದ ಮೇಲೆ ಆಗುವ ದೌರ್ಜನ್ಯವನ್ನು ಖಂಡಿಸಿ ಪ್ರತ್ಯುತ್ತರವನ್ನು ನೀಡಬೇಕು; ಬಿಜೆಪಿ ಮುಖಂಡ ನಾಗರಾಜ ನಾಯ್ಕ ತೊರ್ಕೆ
ಹೊನ್ನಾವರ: ಸಂಘಟನೆಯ ಮೂಲಕ ಅಭಿವೃದ್ಧಿ ಸಾಧಿಸಬೇಕು, ಸಮಾಜದ ಮೇಲೆ ಆಗುವ ದೌರ್ಜನ್ಯವನ್ನು ಖಂಡಿಸಿ ಪ್ರತ್ಯುತ್ತರವನ್ನು ನೀಡಬೇಕು ಎಂದು ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷ, ಬಿಜೆಪಿ ಮುಖಂಡ ನಾಗರಾಜ ನಾಯ್ಕ ತೊರ್ಕೆ ಹೇಳಿದರು. ಪಟ್ಟಣದ ಅಂಬೇಡ್ಕರ ಸಭಾಭವನದಲ್ಲಿ ನಡೆದ ತಾಲೂಕು ಮಡಿವಾಳರ ಸಂಘದ 18ನೇ ವಾರ್ಷಿಕ ಸಮ್ಮೇಳನದಲ್ಲಿ ವಿಶೇಷ ಆಹ್ವಾನಿತರಾಗಿ ಪಾಲ್ಗೊಂಡು ಅವರು ಮಾತನಾಡಿದರು. ಸಮಾಜದ ಪ್ರತಿಯೊಬ್ಬ ಮಕ್ಕಳು ಶಿಕ್ಷಣವನ್ನು ಪಡೆಯಬೇಕು. ಮಹಿಳೆಯರು … [Read more...] about ಸಮಾಜದ ಮೇಲೆ ಆಗುವ ದೌರ್ಜನ್ಯವನ್ನು ಖಂಡಿಸಿ ಪ್ರತ್ಯುತ್ತರವನ್ನು ನೀಡಬೇಕು; ಬಿಜೆಪಿ ಮುಖಂಡ ನಾಗರಾಜ ನಾಯ್ಕ ತೊರ್ಕೆ