ಖಾನಾಪುರ:ತಾಲೂಕಿನ ಪೂರ್ವಭಾಗದ ಗಡಿಅಂಚಿಯಲ್ಲಿರುವ ಲಿಂಗನಮಠ ಗ್ರಾಮಕ್ಕೆ ಸಮೀಪವಿರುವ ಧಾರವಾಡ-ರಾಮನಗರ ರಾಜ್ಯ ಹೆದ್ದಾರಿ ಸೇತುವೆ ಮೃತ್ಯುವಿಗೆ ಅಹ್ವಾನಿಸುತ್ತಿದೆ. ಏಕೆಂದರೆ ಕಳೆದ 5-6 ವರ್ಷಗಳಿಂದ ಜಿವಿಆರ್ ಕಂಪನಿಯವರು ಧಾರವಾಡದಿಂದ-ರಾಮನಗರ ವರೆಗೆ ರಸ್ತೆ ಹಾಗೂ ಸೇತುವೆ ನಿರ್ಮಾಣದ ಕಾರ್ಯ ಕೈಗೆತ್ತಿಕೊಂಡಿದ್ದರು. ಆದರೆ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಯ ಬಾರ್ಡರನಲ್ಲಿರುವ ಶತಮಾನದಷ್ಟು ಈ ಹಳೆಯ ಸೇತುವೆ ಈಗಾಗಲೇ ಹಲವರ ಜೀವ ತೆಗೆದುಕೊಂಡಿದ್ದು ಇನ್ನೂ ಕೆಲವರಿಗೆ … [Read more...] about ಸಾವಿಗೆ ಅಹ್ವಾನಿಸುತ್ತಿರುವ ರಾಜ್ಯ ಹೆದ್ದಾರಿ ಸೇತುವೆ
ಬೆಳಗಾವಿ
ಹಳಿಯಾಳ ತಾಲೂಕಿನ ಗ್ರಾಮಗಳಿಗೂ ವಿಸ್ತರಿಸಿದ ದುರ್ಗಾದೌಡ ಧಾರ್ಮಿಕ ನಡಿಗೆ ವಿಶಿಷ್ಠ ಕಾರ್ಯಕ್ರಮ. ೫ನೇ ದಿನ ಪೂರೈಸಿದ ದೌಡ ಪ್ರತಿದಿನ ಹೆಚ್ಚುತ್ತಿದೆ ಶ್ರದ್ದಾಳುಗಳ ಸಂಖ್ಯೆ
https://www.youtube.com/watch?v=MpPwBS_Vsh4&feature=youtu.beಹಳಿಯಾಳ : ಧರ್ಮಜಾಗೃತಿ-ರಾಷ್ಟ್ರ ಪ್ರೇಮದ ಜಾಗರಣೆಗಾಗಿ ಕಳೆದ 7 ವರ್ಷಗಳಿಂದ ನವರಾತ್ರಿ ಉತ್ಸವದ ಸಂದರ್ಭದಲ್ಲಿ 9 ದಿನಗಳ ಕಾಲ ಹಳಿಯಾಳ ಪಟ್ಟಣದಲ್ಲಿ ನಡೆಯುತ್ತಿರುವ ದುರ್ಗಾದೌಡ-ಧಾರ್ಮಿಕ ನಡಿಗೆ ಕಾರ್ಯಕ್ರಮದಿಂದ ಪ್ರೇರÀಣೆಗೊಂಡ ಕೆಲವು ಪ್ರಮುಖ ಗ್ರಾಮಗಳ ಜನರು, ತಮ್ಮ ಹಳ್ಳಿಗಳಲ್ಲೂ ದುರ್ಗಾದೌಡ ಪ್ರಾರಂಭಿಸಿದ್ದು ಶ್ರದ್ಧಾ-ಭಕ್ತಿ ಹಾಗೂ ವಿಜೃಂಭಣೆಯಿಂದ ದೌಡ … [Read more...] about ಹಳಿಯಾಳ ತಾಲೂಕಿನ ಗ್ರಾಮಗಳಿಗೂ ವಿಸ್ತರಿಸಿದ ದುರ್ಗಾದೌಡ ಧಾರ್ಮಿಕ ನಡಿಗೆ ವಿಶಿಷ್ಠ ಕಾರ್ಯಕ್ರಮ. ೫ನೇ ದಿನ ಪೂರೈಸಿದ ದೌಡ ಪ್ರತಿದಿನ ಹೆಚ್ಚುತ್ತಿದೆ ಶ್ರದ್ದಾಳುಗಳ ಸಂಖ್ಯೆ
ಹಳಿಯಾಳ ಪಟ್ಟಣ ಹಾಗೂ ಗ್ರಾಮಾಂತರ ಭಾಗಗಳಲ್ಲಿ ಉತ್ಸಾಹದಿಂದ ನಡೆದಿದೆ ದುರ್ಗಾದೌಡ 2 ನೇ ದಿನ ಪೂರೈಸಿದ ಧಾರ್ಮಿಕ ನಡಿಗೆ
ಹಳಿಯಾಳ : ನವರಾತ್ರಿ ಉತ್ಸವದ 9ದಿನಗಳ ಕಾಲ ಹಳಿಯಾಳ ಪಟ್ಟಣ ಹಾಗೂ ಗ್ರಾಮಾಂತರ ಭಾಗದಲ್ಲಿ ನಡೆಯುವ ದುರ್ಗಾದೌಡ –ಧಾರ್ಮಿಕ ನಡಿಗೆ ಕಾರ್ಯಕ್ರಮ 2ನೇ ದಿನ ಪೂರೈಸಿದ್ದು. ತಾಲೂಕಿನ ಮುರ್ಕವಾಡ, ತೇರಗಾಂವ ಹಾಗೂ ಯಡೋಗಾ ಗ್ರಾಮಗಳಲ್ಲಿಯೂ ದುರ್ಗಾದೌಡ ಕಾರ್ಯಕ್ರಮಕ್ಕೆ ಚಾಲನೆ ದೊರೆತಿದೆ. ಪಕ್ಕದ ಬೆಳಗಾವಿ, ಖಾನಾಪೂರ ಹಾಗೂ ಹಳಿಯಾಳದಲ್ಲೇ ಆಚರಿಸಲ್ಪಡುವ ವಿಶೇಷ ಧಾರ್ಮಿಕ ಕಾರ್ಯಕ್ರಮದಲ್ಲಿ ಈಗಾಗಲೇ ಆಯಾ ಭಾಗದ ಜನರು ದುರ್ಗಾದೌಡನ್ನು ಸ್ವಾಗತಿಸಲು ತಮ್ಮ ಬಡಾವಣೆಗಳಲ್ಲಿ ವಿಶೇಷ … [Read more...] about ಹಳಿಯಾಳ ಪಟ್ಟಣ ಹಾಗೂ ಗ್ರಾಮಾಂತರ ಭಾಗಗಳಲ್ಲಿ ಉತ್ಸಾಹದಿಂದ ನಡೆದಿದೆ ದುರ್ಗಾದೌಡ 2 ನೇ ದಿನ ಪೂರೈಸಿದ ಧಾರ್ಮಿಕ ನಡಿಗೆ
ಹಳಿಯಾಳದಲ್ಲಿ ದುರ್ಗಾದೌಡಗೆ ಚಾಲನೆ ಇಂದಿನಿಂದ ದಿ.18 ರ ವರೆಗೆ 9 ದಿನಗಳ ಕಾಲ ನಡೆಯಲಿರುವ ಧಾರ್ಮಿಕ ನಡಿಗೆ. ಭಗವಾಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ಪ್ರಥಮ ದಿನವೆ 4 ಸಾವಿರಕ್ಕೂ ಅಧಿಕ ಜನ ಭಾಗಿ
ಹಳಿಯಾಳ : ಧರ್ಮಜಾಗೃತಿ ಮತ್ತು ರಾಷ್ಟ್ರಪ್ರೇಮದ ಜಾಗರಣೆ ಸಲುವಾಗಿ ನವರಾತ್ರಿ ಉತ್ಸವದ 9ದಿನಗಳ ಕಾಲ ಹಳಿಯಾಳ ಪಟ್ಟಣ ಹಾಗೂ ಗ್ರಾಮಾಂತರ ಭಾಗದಲ್ಲಿ ನಡೆಯುವ ದುರ್ಗಾದೌಡ –ಧಾರ್ಮಿಕ ನಡಿಗೆ ವಿಶಿಷ್ಠ ಕಾರ್ಯಕ್ರಮಕ್ಕೆ ಬುಧವಾರ ಬೆಳಗಿನ ಜಾವ ಶ್ರೀ ಗಣೇಶ ಮಂದಿರದಲ್ಲಿ ಕೇಸರಿ ಭಗವಾಧ್ವಜಕ್ಕೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಚಲಾನೆ ನೀಡಲಾಯಿತು. ಪಕ್ಕದ ಬೆಳಗಾವಿ, ಖಾನಾಪೂರ ಹಾಗೂ ಹಳಿಯಾಳದಲ್ಲೇ ಆಚರಿಸಲ್ಪಡುವ ವಿಶೇಷ ಧಾರ್ಮಿಕ ಕಾರ್ಯಕ್ರಮ ಹಳಿಯಾಳದ ಶಿವ ಪ್ರತಿಷ್ಠಾನ, ದುರ್ಗಾ … [Read more...] about ಹಳಿಯಾಳದಲ್ಲಿ ದುರ್ಗಾದೌಡಗೆ ಚಾಲನೆ ಇಂದಿನಿಂದ ದಿ.18 ರ ವರೆಗೆ 9 ದಿನಗಳ ಕಾಲ ನಡೆಯಲಿರುವ ಧಾರ್ಮಿಕ ನಡಿಗೆ. ಭಗವಾಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ಪ್ರಥಮ ದಿನವೆ 4 ಸಾವಿರಕ್ಕೂ ಅಧಿಕ ಜನ ಭಾಗಿ
ಹಳಿಯಾಳದಲ್ಲಿ ನಡೆದ ಹಾರ್ನಬಿಲ್ ಟೆಬಲ್ ಟೆನ್ನಿಸ್ ಲೀಗ್ ಪಂದ್ಯಾವಳಿ ಮುಕ್ತಾಯ ವಿಜೇತರಾದ ದಾಂಡೇಲಿಯ ಡಬ್ಲೂಸಿಪಿಎಮ್ ಕ್ಲಬ್ ಆಟಗಾರರು.
ಹಳಿಯಾಳ:- ಹಳಿಯಾಳದ ಕ್ರೀಡಾ ಭವನದಲ್ಲಿ ನಡೆದ ಹಾರ್ನಬಿಲ್ ಟೆಬಲ್ ಟೆನ್ನಿಸ್ ಲೀಗ್ ಪಂದ್ಯಾವಳಿಯಲ್ಲಿ ದಾಂಡೇಲಿಯ ಡಬ್ಲೂಸಿಪಿಎಮ್ ಕ್ಲಬ್ ಆಟಗಾರರು ವಿಜೇತರಾಗಿ ಪ್ರಶಸ್ತಿಗೆ ಭಾಜನರಾದರು. ಹಳಿಯಾಳದ ದಿ.ಅರ್ಬನ್ ಯುಥ್ ಕ್ಲಬ್ ಹಾಗೂ ಉ.ಕ ಜಿಲ್ಲಾ ಕ್ರೀಡಾ ಪ್ರತಿಷ್ಠಾನಗಳ ಜಂಟೀ ಸಹಯೋಗದಲ್ಲಿ ಹಳಿಯಾಳದ ಕ್ರೀಡಾಭವನದಲ್ಲಿ ನಡೆದ “ಹಾರ್ನಬಿಲ್ ಟೇಬಲ್ ಟೆನಿಸ್ ಲೀಗ್“ ಪಂದ್ಯಾವಳಿಯಲ್ಲಿ ಬೆಳಗಾವಿ, ಧಾರವಾಡ, ಹುಬ್ಬಳ್ಳಿ, ಮಂಗಳೂರು, ದಾಂಡೇಲಿ, ಕಾರವಾರದ ಕೈಗಾ ಹಾಗೂ ಹಳಿಯಾಳದ … [Read more...] about ಹಳಿಯಾಳದಲ್ಲಿ ನಡೆದ ಹಾರ್ನಬಿಲ್ ಟೆಬಲ್ ಟೆನ್ನಿಸ್ ಲೀಗ್ ಪಂದ್ಯಾವಳಿ ಮುಕ್ತಾಯ ವಿಜೇತರಾದ ದಾಂಡೇಲಿಯ ಡಬ್ಲೂಸಿಪಿಎಮ್ ಕ್ಲಬ್ ಆಟಗಾರರು.