ದಾಂಡೇಲಿ :ಸ್ಥಳೀಯ ಆಲೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಹಾಲಮಡ್ಡಿ ಬಳಿಯಿರುವ ಶ್ರೀ.ದಾಂಡೇಲಪ್ಪ ದೇವಸ್ಥಾನದ ಸಮೀಪ ಕಾಳಿ ನದಿ ದಂಡೆಯ ಬಳಿ ಅತಿಕ್ರಮಣವಾದ ಜಾಗವನ್ನು ಖುಲ್ಲಾ ಪಡಿಸುವ ಕಾರ್ಯಾಚರಣೆಗೆ ಶನಿವಾರ ಬೆಳ್ಳಂ ಬೆಳಗ್ಗೆ ಚಾಲನೆ ನೀಡಲಾಯಿತು..ಕಳೆದ ಹಲವಾರು ವರ್ಷಗಳಿಂದ ಕಾಳಿ ನದಿ ದಂಡೆಯನ್ನು ಅತಿಕ್ರಮಿಸಿಕೊಂಡು ಸರಿ ಸುಮಾರು 4 ರಿಂದ 5 ಸಾವಿರಕ್ಕೂ ಬಾಳೆ ಗಿಡಗಳನ್ನು ನಡೆಲಾಗಿತ್ತು. ಅತಿಕ್ರಮಿತ ಜಾಗವನ್ನು ತೆರವುಗೊಳಿಸುವಂತೆ ತಾಲೂಕಾಡಳಿತ … [Read more...] about ಹಲವಾರು ವರ್ಷಗಳಿಂದ ಅತಿಕ್ರಮಣಗೊಂಡ ಜಾಗವನ್ನು ಬೆಳ್ಳಂ ಬೆಳಗ್ಗೆ ತೆರವು
ಬೆಳಗ್ಗೆ
ಮೇ 23 ರಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯ ವರೆಗೆ ಅಂಕೋಲಾ ಪ್ರವಾಸ ಮಂದಿರದಲ್ಲಿ ಅಹವಾಲು ಸ್ವೀಕಾರ
ಕಾರವಾರ:ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಪೋಲೀಸ್ ಠಾಣೆಯ ಅಧಿಕಾರಿಗಳು ಮೇ 23 ರಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯ ವರೆಗೆ ಅಂಕೋಲಾ ಪ್ರವಾಸ ಮಂದಿರದಲ್ಲಿ ಅಹವಾಲು ಸ್ವೀಕರಿಸಲಿದ್ದಾರೆ. ಅಂದು ಮಧ್ಯಾಹ್ನ 3 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕುಮಟಾ ಪ್ರವಾಸಿ ಮಂದಿರದಲ್ಲಿ ಹಾಗೂ ಮೇ 24 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಹೊನ್ನಾವರ ಪ್ರವಾಸಿ ಮಂದಿರ ಮತ್ತು ಮ. 3 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಭಟ್ಕಳ ಪ್ರವಾಸಿ ಮಂದಿರದಲ್ಲಿ … [Read more...] about ಮೇ 23 ರಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯ ವರೆಗೆ ಅಂಕೋಲಾ ಪ್ರವಾಸ ಮಂದಿರದಲ್ಲಿ ಅಹವಾಲು ಸ್ವೀಕಾರ