• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಬೆಳವಣಿಗೆ

ಲಾಯನ್ಸ್ ಕ್ಲಬ್‍ನಿಂದ ಮಕ್ಕಳ ಆರೋಗ್ಯದ ಬಗ್ಗೆ ಜಾಗೃತಿ

April 28, 2018 by Gaju Gokarna Leave a Comment

ಹೊನ್ನಾವರ ಪ್ರಭಾತನಗರದ ಲಾಯನ್ಸ್ ಸಭಾಭವನದಲ್ಲಿ ಲಾಯನ್ಸ್ ಕ್ಲಬ್ ಮತ್ತು ಸುವಿಧಾ ಟ್ರಸ್ಟ್ ಸಹಯೋಗದಲ್ಲಿ ನಡೆದ ಶಿಬಿರದಲ್ಲಿ ಮಕ್ಕಳಿಗೆ ಬರುವ ಕ್ಯಾನ್ಸರ್ ಮತ್ತು ಮಕ್ಕಳ ಆರೋಗ್ಯದ ಬಗ್ಗೆ ಜಾಗೃತಿ ಕಾರ್ಯಕ್ರಮ ನಡೆಯಿತು. ಉಪನ್ಯಾಸಕರಾಗಿ ಬಂದ ಹೊನ್ನಾವರ ಸರಕಾರಿ ದವಾಖಾನೆಯ ಹಿರಿಯ ಸರ್ಜನ್‍ರಾದ ಲಯನ್ ಡಾ|| ಮಂಜುನಾಥ ಶೆಟ್ಟಿ ಮಾತನಾಡಿ ಇಂದಿನ ಆಧುನಿಕ ಜೀವನ ಶೈಲಿ ಮತ್ತು ಪಾಲಕರ ಒತ್ತಡದ ಕೆಲಸದಲ್ಲಿ ಮಕ್ಕಳ ಆಹಾರದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಲು ಸಾಧ್ಯವಾಗದೇ … [Read more...] about ಲಾಯನ್ಸ್ ಕ್ಲಬ್‍ನಿಂದ ಮಕ್ಕಳ ಆರೋಗ್ಯದ ಬಗ್ಗೆ ಜಾಗೃತಿ

“ಮಾನಸಿಕ,ದೈಹಿಕ,ಭಾವನಾತ್ಕಕ ಬೆಳವಣಿಗೆಯಿಂದ ವ್ಯಕ್ತಿತ್ವ ವಿಕಸನ’

August 19, 2017 by Gaju Gokarna Leave a Comment

ಹೊನ್ನಾವರ:"ಕೇವಲ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸುವುದರಿಂದ ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆ ಸಾಧ್ಯವಾಗುವುದಿಲ್ಲ' ಎಂದು ವಿಧಾನ ಪರಿಷತ್ ಸದಸ್ಯ ವಿ.ಎಸ್.ಸಂಕನೂರು ಅಭಿಪ್ರಾಯಪಟ್ಟರು. ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನಲ್ಲಿ ಯೂನಿಯನ್ ಹಾಗೂ ಜಿಮಖಾನಾ ಚಟುವಟಿಕೆಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು,ಮನಸ್ಸು,ದೇಹ ಹಾಗೂ ಭಾವನೆಗಳ ಸಮತೋಲನ ಬೆಳವಣಿಗೆ ವ್ಯಕ್ತಿತ್ವದ ವಿಕಾಸಕ್ಕೆ ಕಾರಣವಾಗುತ್ತದೆ'ಎಂದು ಹೇಳಿದರು. ವಿದ್ಯಾರ್ಥಿಗಳಲ್ಲಿ … [Read more...] about “ಮಾನಸಿಕ,ದೈಹಿಕ,ಭಾವನಾತ್ಕಕ ಬೆಳವಣಿಗೆಯಿಂದ ವ್ಯಕ್ತಿತ್ವ ವಿಕಸನ’

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತಿದೆ;ಸಚಿವ ಆರ್.ವಿ ದೇಶಪಾಂಡೆ

August 16, 2017 by Sachin Hegde Leave a Comment

ಕಾರವಾರ:ಕಳೆದ ನಾಲ್ಕು ವರ್ಷಗಳಲ್ಲಿ ಪ್ರವಾಸೋದ್ಯಮ ಬೆಳವಣಿಗೆಗಾಗಿ 135 ಕಾಮಗಾರಿಗಳನ್ನು 240 ಕೋಟಿ ರೂ. ವೆಚ್ಚ ಮಾಡಲಾಗಿದೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತ ಸೌಲಭ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಅವರು ಮಂಗಳವಾರ ಜಿಲ್ಲಾ ಪೊಲೀಸ್ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ 71ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಗಳಿಗೆ ಚಾಲನೆ ನೀಡಿ … [Read more...] about ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತಿದೆ;ಸಚಿವ ಆರ್.ವಿ ದೇಶಪಾಂಡೆ

ಬಿ.ಆರ್ ತೋಳೆಯರಿಗೆ ಡಾಕ್ಟರೆಟ್ ಪದವಿ

August 9, 2017 by Sachin Hegde Leave a Comment

ಕಾರವಾರ: ದಿವೇಕರ ಪದವಿ ವಾಣಿಜ್ಯ ಮಹಾವಿದ್ಯಾಲಯದಲ್ಲಿ ದೈಹಿಕ ಶಿಕ್ಷಕ ಬಿ.ಆರ್ ತೋಳೆಯರಿಗೆ ಕುವೆಂಪು ವಿಶ್ವ ವಿದ್ಯಾಲಯ ಡಾಕ್ಟರೆಟ್ ಪದವಿ ನೀಡಿದೆ. ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಎಸ್.ಎಮ್.ಪ್ರಕಾಶ ಮಾರ್ಗದರ್ಶನದಲ್ಲಿ "ಬಿಜಾಪುರ ಜಿಲ್ಲೆಯ ಸೈಕ್ಲಿಂಗ್ ಸಾಧನೆ, ಅಭಿವೃದ್ದಿ ಹಾಗೂ ಬೆಳವಣಿಗೆ" ಎಂಬ ವಿಷಯದ ಕುರಿತು ಮಂಡಿಸಿದ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಲಭಿಸಿದೆ. … [Read more...] about ಬಿ.ಆರ್ ತೋಳೆಯರಿಗೆ ಡಾಕ್ಟರೆಟ್ ಪದವಿ

ಹೊಸ ಕ್ರೀಡಾಂಗಣ ನಿರ್ಮಾಣಕ್ಕೆ 3ಕೋಟಿ ಅನುಧಾನ ನೀಡುವಂತೆ ಆರ್.ವಿ. ದೇಶಪಾಂಡೆಗೆ ಮನವಿ

July 12, 2017 by Sachin Hegde Leave a Comment

ಕಾರವಾರ:ನಗರಸಭೆ ವ್ಯಾಪ್ತಿಯ ನ್ಯೂ ಕೆ.ಎಚ್.ಬಿ ಕಾಲೋನಿಯಲ್ಲಿ ಹೊಸ ಕ್ರೀಡಾಂಗಣ ನಿರ್ಮಾಣಕ್ಕೆ 3ಕೋಟಿ ಅನುಧಾನ ನೀಡುವಂತೆ ಶಾಸಕ ಸತೀಶ್ ಸೈಲ್ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ. ನಗರಸಭೆ ಅಧ್ಯಕ್ಷರ ಕೋರಿಕೆ ಮೇರೆಗೆ ಪತ್ರ ಬರೆದಿರುವ ಅವರು, ವೇಗವಾಗಿ ಬೆಳವಣಿಗೆಯಾಗುತ್ತಿರುವ ಕಾರವಾರ ನಗರ ನಿವಾಸಿಗಳಿಗೆ ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕೆ ಕ್ರೀಡಾಂಗಣ ಅವಷ್ಯಕತೆ ಇದೆ. ಅದಕ್ಕಾಗಿ ನಗರಸಭೆ ಜಾಗ … [Read more...] about ಹೊಸ ಕ್ರೀಡಾಂಗಣ ನಿರ್ಮಾಣಕ್ಕೆ 3ಕೋಟಿ ಅನುಧಾನ ನೀಡುವಂತೆ ಆರ್.ವಿ. ದೇಶಪಾಂಡೆಗೆ ಮನವಿ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar