ಹಳಿಯಾಳ :ಸ್ವಾತಂತ್ರ್ಯ ಯೋಧ ಭಗತಸಿಂಗ್, ಸುಖದೇವ, ರಾಜಗುರು ಇವರ ಬಲಿದಾನದ ಅಂಗವಾಗಿ ಹಳಿಯಾಳದ ಯುವಶಕ್ತಿ ಸೇವಾ ಸಂಘದ ಪ್ರಾಯೋಜಕತ್ವದಲ್ಲಿ ರಾಷ್ಟ್ರೋತ್ಥಾನ ಬ್ಲಡ್ ಬ್ಯಾಂಕ್ ಹುಬ್ಬಳ್ಳಿ ಹಾಗೂ ಧಾರವಾಡದ ಸಿವಿಲ್ ಆಸ್ಪತ್ರೆ ಸಹಯೋಗದಲ್ಲಿ ದಿ.23 ರಂದು ಪಟ್ಟಣದ ಜವಾಹರ ರಸ್ತೆಯಲ್ಲಿರುವ ಡಾ||ಶ್ರವಣ ಸೊಲ್ಲಾಪುರಿ ಆಸ್ಪತ್ರೆಯಲ್ಲಿ ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಪ್ರತಿವರ್ಷದಂತೆ ಈ … [Read more...] about ದಿ.23 ರಂದು ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ರಕ್ತದಾನ ಶಿಬಿರ
ಬೆಳಿಗ್ಗೆ
ಡಿ. 21ರಂದು ಬೆಳಿಗ್ಗೆ 9.30ಕ್ಕೆ ರಕ್ತದಾನ ಶಿಬಿರ
ಕಾರವಾರ: ಶಾಸಕ ಸತೀಶ್ ಸೈಲ್ 50ನೇ ಜನ್ಮದಿನದ ಅಂಗವಾಗಿ ತಾಲೂಕಾ ಕಾಂಗ್ರೆಸ್ ಸಮಿತಿ ವತಿಯಿಂದ ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದಲ್ಲಿ ಡಿ. 21ರಂದು ಬೆಳಿಗ್ಗೆ 9.30ಕ್ಕೆ ರಕ್ತದಾನ ಶಿಬಿರ ನಡೆಯಲಿದೆ. ಕಾಂಗ್ರೆಸ್ ನಾಯಕರು, ಕಾರ್ಯಕರ್ತರು, ಜನಪ್ರತನಿಧಿಗಳು ಹಾಗೂ ನಾಗರಿಕರು ಶಿಬಿರದಲ್ಲಿ ಭಾಗವಹಿಸುವಂತೆ ಜಿಲ್ಲಾ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಕೆ. ಶಂಭು ಶೆಟ್ಟಿ ಪ್ರಕಟಣೆಯಲ್ಲಿ ಕೋರಿದ್ದಾರೆ. … [Read more...] about ಡಿ. 21ರಂದು ಬೆಳಿಗ್ಗೆ 9.30ಕ್ಕೆ ರಕ್ತದಾನ ಶಿಬಿರ
ಜುಲೈ 15, ಶೃಂಗೇರಿಯಲ್ಲಿ ಅಂಬಿಗ ಸಮಾಜದ ಗುರುದರ್ಶನ ಕಾರ್ಯಕ್ರಮ
ಹೊನ್ನಾವರ:ಉತ್ತರ ಕನ್ನಡ ಜಿಲ್ಲೆಯ ಮೀನುಗಾರರ ಸಮಾಜದಲ್ಲಿ ಒಂದಾದ ಅಂಬಿಗ ಸಮಾಜದ ಶೃಂಗೇರಿ ಗುರುದರ್ಶನ ಕಾರ್ಯಕ್ರಮ ಜುಲೈ 15ರಂದು ಶನಿವಾರ ಗುರುಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ ಎಂದು ಧರ್ಮಾಧಿಕಾರಿ ಡಾ. ಎಚ್ ವಿ. ನರಸಿಂಹಮೂರ್ತಿಯವರು ತಿಳಿಸಿದ್ದಾರೆ. ಶೃಂಗೇರಿ ಜಗದ್ಗುರು ಪೀಠವು ಎಲ್ಲಾ ಸಮಾಜದವರು ನಡೆದುಕೊಳ್ಳುವ ಗುರುಪೀಠವಾಗಿದ್ದು, ಅಂಬಿಗ ಸಮಾಜವು ಕೂಡ ಅನಾದಿ ಕಾಲದಿಂದಲೂ ಗುರುಪೀಠವಾಗಿ ನಡೆದುಕೊಂಡು ಬಂದಿದೆ. ಶೃಂಗೇರಿ ಜಗದ್ಗುರು ಶಂಕರಾಚಾರ್ಯ … [Read more...] about ಜುಲೈ 15, ಶೃಂಗೇರಿಯಲ್ಲಿ ಅಂಬಿಗ ಸಮಾಜದ ಗುರುದರ್ಶನ ಕಾರ್ಯಕ್ರಮ
ಜೂನ್ 30ರಂದು ಬೆಳಿಗ್ಗೆ 8ರಿಂದ ಸಂಜೆ 6ರವರೆಗೆ ಫೈರಿಂಗ್ ಅಭ್ಯಾಸ
ಕಾರವಾರ:ನೌಕಾನೆಲೆಯ ಉತ್ತರ ಬ್ರೇಕ್ ವಾಟರ್ ಪ್ರವೇಶ ದ್ವಾರದ ಬಳಿ ಜೂನ್ 30ರಂದು ಬೆಳಿಗ್ಗೆ 8ರಿಂದ ಸಂಜೆ 6ರವರೆಗೆ ಫೈರಿಂಗ್ ಅಭ್ಯಾಸ ನಡೆಸಲಿರುವ ಹಿನ್ನೆಲೆಯಲ್ಲಿ ಕಾಮತ್ ಬೀಚ್ನಿಂದ ಕನಿಷ್ಟ ಎರಡು ನಾಟಿಕಲ್ ಮೈಲ್ವರೆಗೆ ಮೀನುಗಾರರು ಪ್ರವೇಶಿಸಬಾರದು ಎಂದು ನೌಕಾನೆಲೆ ಅಧಿಕಾರಿಗಳು ಮನವಿ ಮಾಡಿದ್ದಾರೆ. … [Read more...] about ಜೂನ್ 30ರಂದು ಬೆಳಿಗ್ಗೆ 8ರಿಂದ ಸಂಜೆ 6ರವರೆಗೆ ಫೈರಿಂಗ್ ಅಭ್ಯಾಸ