ಹಳಿಯಾಳ: ನೀರಾವರಿ ಸೌಲಭ್ಯ ಹೊಂದಿರುವ ರೈತರು ಕೃಷಿ ಚಟುವಟಿಗಳ ಜೋತೆ ತೋಟಗಾರಿಕೆ ಬೆಳೆಗಳನ್ನು ಬೆಳೆದು ಅರ್ಥಿಕವಾಗಿ ಸಬಲರಾಗುವಂತೆ ಸಹಾಯಕ ತೋಟಗಾರಿಕೆ ನಿರ್ದೇಶಕ ಎ.ಆರ್.ಹೇರಿಯಾಳ ಕರೆ ನೀಡಿದರು. ಪಟ್ಟಣದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ ವತಿಯಿಂದ ಸಂಕನಕೊಪ ಗ್ರಾಮದಲ್ಲಿ ರೈತರಿಗೆ ತೋಟಗಾರಿಕೆ ಇಲಾಖೆಯ ಸೌಲಭ್ಯಗಳ ಮಾಹಿತಿ ಕಾರ್ಯಕ್ರಮದಲ್ಲಿ ಭಾಗ ವಹಿಸಿ ರೈತರಿಗೆ ಉಚಿತ ತರಕಾರಿ ಬೀಜಗಳನ್ನು ವಿತರಿಸಿ ಮಾತನಾಡಿದರು. ತೋಟಗಾರಿಕೆ ಇಲಾಖೆಯಲ್ಲಿ ಕೃಷಿ … [Read more...] about ತೋಟಗಾರಿಕೆ ಬೆಳೆ ಬೆಳೆದು ಆರ್ಥಿಕವಾಗಿ ಸಬಲರಾಗುವಂತೆ -ಹೇರಿಯಾಳ ಕರೆ