ಜೋಯಿಡಾ - ಇತ್ತಿಚಿನ ದಿಗಳಲ್ಲಿ ಉತ್ತರಕನ್ನಡ ಮತ್ತು ದಕ್ಷಿಣಕನ್ನಡ ಜಿಲ್ಲೆಗಳಲ್ಲಿ ಬಿಟ್ಟರೇ ಬೇರಾವ ಜಿಲ್ಲೆಗಳಲ್ಲಿಯೂ ಯಕ್ಷಗಾನಕ್ಕೆ ಹೆಚ್ಚಿನ ಮಹತ್ವವನ್ನು ನೀಡುತ್ತಿಲ್ಲ, ಯಕ್ಷಗಾನವನ್ನು ಉಳಿಸಿ ಬೆಳೆಸಿದಾಗ ಮಾತ್ರ ಅದು ಜನಪ್ರಿಯವಾಗುತ್ತದೆ ಎಂದು ಗುಂದದ ಮಾತೃ ಮಂಡಳಿ ಅಧ್ಯಕ್ಷೆ ರಾಧಾ ಹೆಗಡೆ ಹೇಳಿದರು. ಅವರು ಯರಮುಖ ಸೋಮೇಶ್ವರ ಜಾತ್ರೆಯ ಅಂಗವಾಗಿ ಸೋಮೇಶ್ವರ ದೇವಸ್ಥಾನ ಟ್ರಸ್ಟ,ಹಾಗೂ ಮಾರಿಕಾಂಬಾ ಯಕ್ಷಗಾನ ಹಾಗೂ ಸಾಂಸ್ಕ್ರತಿಕ ಕ್ರೀಡಾ ಸಂಘ ಮತ್ತು ಕನ್ನಡ … [Read more...] about ಯಕ್ಷಗಾನ ಉಳಿಸಿ, ಬೆಳೆಸಿ – ರಾಧಾ ಹೆಗಡೆ.
ಬೆಳೆಸಿ
ಮಾತೃಭಾಷೆಗಿಂತ ಮಿಗಿಲಾದ ಭಾಂದವ್ಯವಿಲ್ಲ;ಭವೇಶಾನಂದ ಸ್ವಾಮೀಜಿ
ಕಾರವಾರ: ಮಾತೃಭಾಷೆಗಿಂತ ಮಿಗಿಲಾದ ಭಾಂದವ್ಯವಿಲ್ಲ ಎಂದು ರಾಮಕೃಷ್ಣ ಆಶ್ರಮದ ಭವೇಶಾನಂದ ಸ್ವಾಮೀಜಿ ಹೇಳಿದರು. ಸದಾಶಿವಗಡದಲ್ಲಿ ನಡೆದ ಕನ್ನಡ-ಕೊಂಕಣಿ ಮಾತೆ ಭಾವಚಿತ್ರ ನಮನ ಅನಾವರಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮಾತೃಭಾಷೆಯನ್ನು ಬೆಳೆಸಿ, ರಕ್ಷಿಸುವದು ಪ್ರತಿಯೊಬ್ಬನ ಕರ್ತವ್ಯ ಎಂದು ಅವರು ಅಭಿಪ್ರಾಯ ಪಟ್ಟರು. ಉದ್ಯಮಿ ಜಾರ್ಜ ಫರ್ನಾಂಡಿಸ್, ಬಿಜೆಪಿ ಮುಖಂಡೆ ರೂಪಾಲಿ ನಾಯ್ಕ, ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯಕ, ನಿಕಟಪೂರ್ವ ಕಸಾಪ ಅಧ್ಯಕ್ಷ ರಾಮಾ … [Read more...] about ಮಾತೃಭಾಷೆಗಿಂತ ಮಿಗಿಲಾದ ಭಾಂದವ್ಯವಿಲ್ಲ;ಭವೇಶಾನಂದ ಸ್ವಾಮೀಜಿ