ದಾವಣಗೆರೆ : ಬೆಸ್ಕಾಂನಲ್ಲಿ ಉದ್ಯೋಗ ಪಡೆಯುವ ಉದ್ದೇಶದಿಂದ ಇಬ್ಬರು ಅಭ್ಯರ್ಥಿಗಳೂ ನಕಲಿ ಅಂಕಪಟ್ಟಿ ಸೃಷ್ಟಿಸಿ ವಾಮಮಾರ್ಗದಲ್ಲಿ ಉದ್ಯೋಗ ಗಿಟ್ಟಸಿಕೊಂಡು ಮೋಸ ಮಾಡಿರುವ ಘಟನೆ ನಡೆದಿದೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಕುಂಟೋಜಿ ಗ್ರಾಮದ ಲಾಳೇಮಶಾಕ್ ನಾಯ್ಕೊಡಿ, ಬಸವನಬಾಗೇವಾಡಿ ತಾಲೂಕಿನ ವಡವಡಗಿ ಗ್ರಾಮದ ಹುಸೇನ್ ಸಾ ಸರಸುಣಗಿ ವಿರುದ್ಧ ಇಲ್ಲಿನ ಬಡಾವಣೆ ಪೊಲೀಸ್ ಠಾಣೆಯಲ್ಲಿ ವಂಚನೆ ದೂರು ದಖಲಾಗಿದೆ.ಕಳೆದ ಫೆ. 10 2015 ರಂದು … [Read more...] about ಉದ್ಯೋಗ ಗಿಟ್ಟಿಸಲು ನಕಲಿ ಅಂಕಪಟ್ಟಿ ಸೃಷ್ಟಿ