ಹೊನ್ನಾವರ: ಕಳೆದ ಒಂದು ವರ್ಷದಿಂದ ಪಟ್ಟಣ ಹಾಗೂ ಗ್ರಾಮೀಣ ಭಾಗ ಸೇರಿದಂತೆ ಎಲ್ಲರಿಗೂ ಕೊರೋನಾದಿಂದ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಜಿಲ್ಲೆಯಲ್ಲಿ ಅತಿಕ್ರಮಣದಾರ ಸಂಖ್ಯೆ ಹೆಚ್ಚಿದ್ದು ಸರ್ಕಾರದ ಯಾವ ಸೌಲಭ್ಯಗಳು ಇವರಿಗೆ ಮರೀಚಿಕೆಯಾಗಿದೆ. ಪ್ರತಿ ರಾಜಕೀಯ ಪಕ್ಷಗಳು ಈ ವರ್ಗವನ್ನು ಪ್ರತಿ ಚುನಾವಣೆಯಲ್ಲಿ ಹಕ್ಕುಪತ್ರದ ಭರವಸೆ ನೀಡುತ್ತಾ ಬಂದಿರುದು ಬಿಟ್ಟರೆ, ಇವರ ಬೇಡಿಕೆ ಶಾಶ್ವತವಾಗಿ ಈಡೇರಿಸುವ ಗೋಜಿಗೆ ಹೋಗಿಲ್ಲ. ಇಂದು ಕೊರೋನಾ ದಿಂದ ಎಲ್ಲವನ್ನೂ … [Read more...] about ಕೇಂದ್ರ ಹಾಗೂ ರಾಜ್ಯ ಸರ್ಕಾರ ಗ್ರಾಮೀಣ ಭಾಗದವರಿಗೆ ನೆರವಾಗುವಂತೆ ಗೀರೀಶ ನಾಯ್ಕ ಆಗ್ರಹ
ಬೇಡಿಕೆ
ಊರಿನಲ್ಲಿ ಆಗಬೆಕಾದ ಮೂಲಭೂತ ಸೌಕರ್ಯಗಳ ಬೇಡಿಕೆ ಮುಂದಿಟ್ಟು ಊರಿನ ಜನತೆ ಶಾಸಕರಿಗೆ ಮನವಿ
ಹೊನ್ನಾವರ: “ಹಿರೆಬೈಲ್ ಪ್ರದೇಶವು ಅತ್ತ ಶಿರಸಿಗು ಅಲ್ಲ ಇತ್ತ ಭಟ್ಕಳಕ್ಕು ಅಲ್ಲದ ರೀತಿಯಲ್ಲಿ ಕಡೆಗಣನೆಯಾಗಿ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ.ತನ್ನ ಅವಧಿಯಲ್ಲಿ ಆಗಬೇಕಾದ ಕಾಮಗಾರಿಗಳನ್ನು ಸಾಧ್ಯವಾದಷ್ಟು ಪೂರ್ಣಗೊಳಿಸುವೆ” ಎಂದು ಭಟ್ಕಳ ಕ್ಷೇತ್ರದ ಶಾಸಕ ಸುನಿಲ್ ನಾಯ್ಕ ಭರವಸೆ ವ್ಯಕ್ತಪಡಿಸಿದರು. ಹೊನ್ನಾವರ: ತಾಲೂಕಿನ ಹಿರೆಬೈಲ್-ಹೊಸ್ಗೋಡು ಗ್ರಾಮಸ್ಥರಿಂದ ಗ್ರಾಮದ ಶಂಭುಲಿಂಗೇಶ್ವರ ದೇವಾಲಯದಲ್ಲಿ ಭಟ್ಕಳ ಶಾಸಕ ಸುನಿಲ್ ನಾಯ್ಕ ಅವರಿಗೆ À ಅಭಿನಂದನಾ ಕಾರ್ಯಕ್ರಮ … [Read more...] about ಊರಿನಲ್ಲಿ ಆಗಬೆಕಾದ ಮೂಲಭೂತ ಸೌಕರ್ಯಗಳ ಬೇಡಿಕೆ ಮುಂದಿಟ್ಟು ಊರಿನ ಜನತೆ ಶಾಸಕರಿಗೆ ಮನವಿ
ಪಾಕಿಸ್ತಾನದಿಂದ ನಿರಾಶ್ರಿತರಾಗಿ ಭಾರತಕ್ಕೆ ಬಂದಿರುವ ಹಿಂದೂಗಳಿಗೆ ಭಾರತದ ನಾಗರಿಕತ್ವವನ್ನು ನೀಡಿರಿ ಎಂದು ತಹಶೀಲದಾರರಿಗೆ ಮನವಿ
ಹೊನ್ನಾವರ:ಪಾಕಿಸ್ತಾನಿ ಹಿಂದೂಗಳ ಮತಾಂತರವನ್ನು ತಡೆಗಟ್ಟಲು ಪಾಕಿಸ್ತಾನದಿಂದ ನಿರಾಶ್ರಿತರಾಗಿ ಭಾರತಕ್ಕೆ ಬಂದಿರುವ ಹಿಂದೂಗಳಿಗೆ ಭಾರತದ ನಾಗರಿಕತ್ವವನ್ನು ನೀಡಿರಿ ! - ಹಿಂದೂಗಳ ಒಕ್ಕೊರಲಿನ ಬೇಡಿಕೆಪಾಕಿಸ್ತಾನದ ಹಿಂದೂಗಳ ಮೇಲೆ ನಿರಂತರ ಅಪರಿಮಿತ ಅತ್ಯಾಚಾರವಾಗುತ್ತಿದೆ. ಬಲವಂತದಿಂದ ಮತಾಂತರ, ಹಿಂದೂಗಳ ಮೇಲೆ ಪ್ರಾಣಘಾತಕ ಆಕ್ರಮಣಗಳು, ಹಿಂದೂ ಹುಡುಗಿಯರನ್ನು ಅಪಹರಿಸಿ ಅವರೊಂದಿಗೆ ನಿಕಾಹ, ಹಿಂದೂ ಹುಡುಗಿಯರ-ಮಹಿಳೆಯರ ಮೇಲೆ ಬಲತ್ಕಾರ, ಹಿಂದೂಗಳ ಭೂಮಿಯನ್ನು … [Read more...] about ಪಾಕಿಸ್ತಾನದಿಂದ ನಿರಾಶ್ರಿತರಾಗಿ ಭಾರತಕ್ಕೆ ಬಂದಿರುವ ಹಿಂದೂಗಳಿಗೆ ಭಾರತದ ನಾಗರಿಕತ್ವವನ್ನು ನೀಡಿರಿ ಎಂದು ತಹಶೀಲದಾರರಿಗೆ ಮನವಿ
ಪ್ರತಿಭಟನೆ ನಡೆಸುವ ನಿರ್ಧಾರ ಹಿಂದಕ್ಕೆ
ಹಳಿಯಾಳ: ಹಿಂದಿನ ಬಾಕಿ ಮೊತ್ತ, ಪ್ರಸಕ್ತ ಸಾಲಿನಲ್ಲಿ ಪ್ರತಿ ಟನ್ ಕಬ್ಬಿಗೆ ರೂ.3000 ಪ್ರಥಮ ಕಂತಾಗಿ ನೀಡುವಂತೆ ಸೇರಿದಂತೆ ಇನ್ನಿತರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಡಿ.7 ರಂದು ಹಳಿಯಾಳಕ್ಕೆ ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯಕ್ರಮದಲ್ಲಿ ಊಗ್ರ ಹೋರಾಟ ನಡೆಸಲಾಗುವುದೆಂದು ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದ್ದ ಹಳಿಯಾಳ ಕಬ್ಬು ಬೆಳೆಗಾರರ ಸಂಘದವರು ಪ್ರತಿಭಟನೆ ನಡೆಸುವ ನಿರ್ಧಾರವನ್ನು ಹಿಂದಕ್ಕೆ ಪಡೆದಿರುವುದಾಗಿ ಮಂಗಳವಾರ ಪತ್ರಿಕಾ … [Read more...] about ಪ್ರತಿಭಟನೆ ನಡೆಸುವ ನಿರ್ಧಾರ ಹಿಂದಕ್ಕೆ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ನೌಕರರಿಂದ ಮುಷ್ಕರ
ಕಾರವಾರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಮತ್ತು ಅಧಿಕಾರಿಗಳ ಸಂಘಟನೆಗಳ ಒಕ್ಕೂಟ ಕರೆ ನೀಡಿದ ಮುಷ್ಕರಕ್ಕೆ ಇಲ್ಲಿನ ಬ್ಯಾಂಕ್ ಸಿಬ್ಬಂದಿ ಬೆಂಬಲ ನೀಡಿದ್ದಾರೆ. ಮುಷ್ಕರದ ಅಂಗವಾಗಿ ಜಿಲ್ಲಾ ಬ್ಯಾಂಕ್ ನೌಕರರ ಸಂಘದ ನೇತೃತ್ವದಲ್ಲಿ ಸಿಂಡಿಕೇಟ್ ಬ್ಯಾಂಕ್ ಪ್ರಾದೇಶಿಕ ಕಛೇರಿ ಎದುರು ಉದ್ಯೋಗಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು. ಜನ ವಿರೋಧಿ ಬ್ಯಾಂಕಿಂಗ್ ಸುಧಾರಣಾ ನೀತಿ ಕೈ ಬಿಡಬೆಕು. ಕಾರ್ಪೋರೇಟ್ಗಳ ಕೆಟ್ಟ ಸಾಲಗಳನ್ನು … [Read more...] about ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ನೌಕರರಿಂದ ಮುಷ್ಕರ