ಹೊನ್ನಾವರ: ಮಾವಿನಕುರ್ವಾದಿಂದ ಹೊನ್ನಾವರಕ್ಕೆ ಸಂಪರ್ಕಿಸುವ ಸೇತುವೆ ಕಾಮಗಾರಿಗೆ ಸರ್ಕಾರದ ತಾಂತ್ರಿಕ ಇಲಾಖೆ ಅಧಿಕಾರಿಗಳು ಸೂಚಿಸಿದ ಸ್ಥಳವನ್ನು ಜನಪ್ರತಿನಿಧಿಗಳು ದುರುದ್ದೇಶದಿಂದ ಬದಲಿಸಲು ಹೊರಟಿದ್ದಾರೆ. ಸ್ವಜನಪಕ್ಷಪಾತದಿಂದ ಮಂಜೂರರಾದ ಸೇತುವೆ ಕಾಮಗಾರಿ ಆರಂಭವಾಗದೇ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.ಹೊನ್ನಾವರ: ಮಾವಿನಕುರ್ವಾದಿಂದ ಹೊನ್ನಾವರಕ್ಕೆ ಸಂಪರ್ಕಿಸುವ ಸೇತುವೆ ಕಾಮಗಾರಿಗೆ ಸರ್ಕಾರದ ತಾಂತ್ರಿಕ ಇಲಾಖೆ ಅಧಿಕಾರಿಗಳು ಸೂಚಿಸಿದ ಸ್ಥಳವನ್ನು … [Read more...] about ಮಾವಿನಕುರ್ವಾದಿಂದ ಹೊನ್ನಾವರಕ್ಕೆ ಮಂಜೂರಾದ ಸೇತುವೆ, ಬೇರೆಡೆಗೆ ಸ್ಥಳಾಂತರಿಸಬಾರದು ಎಂದು ಸಚಿವರಿಗೆ ಮನವಿ