ಭಟ್ಕಳ: ಒಂದೆಡೆ ಕೃಷಿಗೆ ಉತ್ತೇಜನ ನೀಡುವ ಸರ್ಕಾರ, ಇನ್ನೊಂದೆಡೆ ಕೃಷಿಗೆ ಪೂರಕವಾದ ವಾತವರಣ ಒದಗಿಸಿದ ಅಧಿಕಾರಿಗಳು, ಇದರಿಂದ ಬೇಸತ್ತ ರೈತರು ತಾಲೂಕಾಡಳಿತದ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು. ತಾಲೂಕಿನ ಶಿರಾಲಿ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು ೭೦೦ ಹೇಕ್ಟರ್ ಕೃಷಿ ಜಮೀನು ಇದೆ. ಇದಕ್ಕೆ ಕಡವಿನಕಟ್ಟೆ ಡ್ಯಾಂನಿದ ಕಾಲುವೆ ಮೂಲಕ ಇಲ್ಲಿನ ಜಮೀನುಗಳಿಗೆ ನೀರು ಹರಿಯಬಿಡಲಾಗುತ್ತಿದೆ. ಆದರೆ ಮಳೆಗಾಲದಲ್ಲಿ ಹರಿಯುವ ನೀರಿನ ರಭಸಕ್ಕೆ … [Read more...] about ಚಿಕ್ಕ ನೀರಾವರಿಯ ನಿರ್ಲಕ್ಷ್ಯ;ಹುಳಿ ನಿಂದಾಗಿ ಕಾಲುವೆಯಲ್ಲಿ ಹರಿಯದ ನೀರು ;ರೈತರ ಪ್ರತಿಭಟನೆ