ಹೊನ್ನಾವರ:'ಪಶ್ಚಿಮ ಘಟ್ಟದಲ್ಲಿ ಅರಣ್ಯ ನಾಶ ಹಿಗೆಯೇ ಮುಂದುವರಿದರೆ ಮುಂದೊಂದು ದಿನ ಉಸಿರಾಟಕ್ಕೆ ಆಮ್ಲಜನಕ ಸಿಗದೆ ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಬಹುದು' ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ವಸಂತ ರೆಡ್ಡಿ ಕೆ.ವಿ. ಎಚ್ಚರಿಸಿದರು. ಎನ್ಎಸ್ಎಸ್,ರೆಡ್ಕ್ರಾಸ್ ಘಟಕ ಹಾಗೂ ಹೊನ್ನಾವರ ಅರಣ್ಯ ವಿಭಾಗ ಇವುಗಳ ಆಶ್ರಯದಲ್ಲಿ ಇಲ್ಲಿಯ ಎಸ್.ಡಿ.ಎಂ. ಪದವಿ ಕಾಲೇಜಿನಲ್ಲಿ ಮಂಗಳವಾರ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. "ಜಾಗತಿಕವಾಗಿ … [Read more...] about ಪರಿಸರ ರಕ್ಷಣೆ ಎಲ್ಲ ನಾಗರಿಕರ ಹೊಣೆಗಾರಿಕೆ:ಡಿಸಿಎಫ್ ವಸಂತ ರೆಡ್ಡಿ