(ಎದುರುಬದುರಾಗಿ ವಾಹನ ಬಂದರೆ ಮುಖ ಮುಖ ನೋಡಿಕೊಳ್ಳುವ ಚಾಲಕರು – ಕೆಳಗಿಳಿಸಿದರೆ ಮೇಲೆ ಹತ್ತಿಸಲು ಹರಸಾಹಸ)ಹೊನ್ನಾವರ – ತಾಲೂಕಿನಲ್ಲಿ ಅನೇಕ ಕಡೆ ಕಾಂಕ್ರೀಟ್ ರಸ್ತೆಗಳು ನಿರ್ಮಾಣವಾಗುತ್ತಿದ್ದು ಜನರ ಬಹುದಿನದ ಬೇಡಿಕೆಗಳು ಈಡೇರುತ್ತಿರುವ ಖುಷಿ ಒಂದೆಡೆಯಾದರೆ ರಸ್ತೆ ಮಾಡುವ ಗುತ್ತಿಗೆದಾರರು ಸೈಡ್ ಸೋಲಿಂಗ್ ಮಾಡದೇ ಸತಾಯಿಸುತ್ತಿರುವುದು ಜನರ ಅಸಮದಾನಕ್ಕೆ ಕಾರಣವಾಗುತ್ತಿದೆ.ರಸ್ತೆ ನಿರ್ಮಿಸಿ ತಿಂಗಳುಗಳೇ ಉರುಳಿದರೂ ರಸ್ತೆಯಂಚಿಗೆ ಮಣ್ಣು ಹಾಕಲು … [Read more...] about ಕಾಂಕ್ರೀಟ್ ರಸ್ತೆ ಮಾಡಿ ಸೈಡ್ ಸೋಲಿಂಗ್ ಮಾಡಲು ಮರೆಯುವ ಗುತ್ತಿಗೆದಾರರು – ಲಘು ವಾಹನ ಚಾಲಕರಿಗೆ ಸವಾಲು
ಬೈಕ್
ಪೋಲಿಸರ ಹದ್ದಿನ ಕಣ್ಣು ತಪ್ಪಿಸಿ ನಡೆಯುತ್ತಿವೆ ಅಕ್ರಮ ಜೂಜು ಅಡ್ಡೆಗಳು
ಹಳಿಯಾಳ:ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣ ಸೇರಿದಂತೆ ಗ್ರಾಮಾಂತರ ಭಾಗಗಳಲ್ಲಿ ಪೋಲಿಸರ ಹದ್ದಿನ ಕಣ್ಣು ತಪ್ಪಿಸಿ ನಡೆಯುತ್ತಿವೆ ಅಕ್ರಮ ಜೂಜು ಅಡ್ಡೆಗಳು ಇವು ದೀಪಾವಳಿ ಸಂದರ್ಭದಲ್ಲಿ ಹಬ್ಬದ ನೆಪ ಮಾಡಿ ಸಂಬಂಧ ಪಟ್ಟವರಿಂದ ಅಲಿಖಿತ ಹಾಗೂ ಅಕ್ರಮ ಪರವಾನಿಗೆ ಪಡೆದು ಕೊಟ್ಯಂತರ ರೂ ಅಕ್ರಮ ವ್ಯವಹಾರ ನಡೆಸಿ ಯುವಕರು, ಕಾರ್ಮಿಕರನ್ನು ಬೀದಿಗೆ ತಳ್ಳುವ ದಂಧೆಗೆ ಈಗಾಗಲೇ ಭರ್ಜರಿ ತಯಾರಿ ಹಳಿಯಾಳದಲ್ಲಿ ನಡೆದಿರುವ ಬಗ್ಗೆ ಪಟ್ಟಣದಲ್ಲಿ ಚರ್ಚೆಯಾಗುತ್ತಿದೆ. ಹಳಿಯಾಳದಲ್ಲಿ … [Read more...] about ಪೋಲಿಸರ ಹದ್ದಿನ ಕಣ್ಣು ತಪ್ಪಿಸಿ ನಡೆಯುತ್ತಿವೆ ಅಕ್ರಮ ಜೂಜು ಅಡ್ಡೆಗಳು
ಮಂಗಳೂರು ಚಲೋ’ ಬೈಕ್ ರ್ಯಾಲಿಗೆ ರಾಜ್ಯ ಸರ್ಕಾರ ತಡೆ;ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
ಹೊನ್ನಾವರ:ರಾಜ್ಯ ಯುವ ಮೋರ್ಚಾ ಸಂಘಟಿಸಿರುವ `ಮಂಗಳೂರು ಚಲೋ' ಬೈಕ್ ರ್ಯಾಲಿಗೆ ರಾಜ್ಯ ಸರ್ಕಾರ ತಡೆಯೊಡ್ಡಿರುವುದನ್ನು ಖಂಡಿಸಿ ನೂರಾರು ಬಿಜೆಪಿ ಕಾರ್ಯಕರ್ತರು ಬುಧವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ಪಟ್ಟಣದ ಶರಾವತಿ ಸರ್ಕಲ್ ಬಳಿ ಸೇರಿದ ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪ್ರತಿಕೃತಿ ಧಹಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಹೊನ್ನಾವರ ಪ್ರತಿಭಟನಾಕಾರರನ್ನು ಬಂಧಿಸಿ ನಂತರ ಬಿಡುಗಡೆ … [Read more...] about ಮಂಗಳೂರು ಚಲೋ’ ಬೈಕ್ ರ್ಯಾಲಿಗೆ ರಾಜ್ಯ ಸರ್ಕಾರ ತಡೆ;ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
ಹಾಡು ಹಗಲೇ ಮಹಿಳೆಯ ಕರಿಮಣಿ ಸರ ಅಪಹರಣ
ಹೊನ್ನಾವರ :ಹೆಲ್ಮೆಟ್ ಧರಿಸಿ ಬೈಕ್ ಮೇಲೆ ಬಂದ ಆಗುಂತಕರೀರ್ವರು ಹಾಡು ಹಗಲೇ ಅಂಗಡಿಯಲ್ಲಿ ಕುಳಿತಿದ್ದ ಮಹಿಳೆಯೋರ್ವಳ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾದ ಘಟನೆ ಹೊನ್ನಾವರ ತಾಲೂಕಿನ ಕರ್ಕಿ ರಾಮೇಶ್ವರಕಂಬಿಯಲ್ಲಿ ಸಂಭವಿಸಿದೆ. ಚಿನ್ನದ ಸರ ಅಪಹರಣಕ್ಕೆ ಒಳಗಾದ ಅಂಗಡಿಯ ಮಾಲಕಿ ಲಲಿತಾ ದತ್ತಾತ್ರೇಯ ಕಾಳನ್ ಈ ಕುರಿತು ಪೋಲಿಸರಿಗೆ ದೂರು ನೀಡಿರುವುದಾಗಿ ಹೇಳಿದ್ದಾಳೆ. ರಾಮೇಶ್ವರಕಂಬಿ ಮಾರ್ಗದಲ್ಲಿದ್ದ ತಮ್ಮ ಚಿಕ್ಕ ಕಿರಾಣಿ ಅಂಗಡಿಯಲ್ಲಿ … [Read more...] about ಹಾಡು ಹಗಲೇ ಮಹಿಳೆಯ ಕರಿಮಣಿ ಸರ ಅಪಹರಣ
ಕ್ಷುಲ್ಲಕ ಕಾರಣಕ್ಕೆ ಬಾಲಕಿಯನ್ನು ಠಾಣೆಗೆ ಎಳೆದೊಯ್ದ ಪೊಲೀಸ್
ಕಾರವಾರ: ಶಾಲೆಗೆ ಹೊರಟ ಬಾಲಕಿಯನ್ನು ಪೊಲೀಸರು ಒತ್ತಾಯಪೂರ್ವಕವಾಗಿ ಪೊಲೀಸ್ ಠಾಣೆಗೆ ಕರೆದೊಯ್ದು ದೈಹಿಕ ಹಾಗೂ ಮಾನಸಿಕವಾಗಿ ಹಿಂಸೆ ನೀಡಿದ ಘಟನೆ ಬುಧವಾರ ಬೆಳಕಿಗೆ ಬಂದಿದೆ. ಬುಧವಾರ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಡಾ.ಗೋಪಾಲ ಬ್ಯಾಕೋಡ್ ದೂರು ನೀಡಿರುವ ಪಾಲಕರು, ಪೊಲೀಸರ ವಿರುದ್ದ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಜುಲೈ 31ರಂದು ತಮ್ಮ ಬೈಕ್ಗೆ ಬೈಕ್ಗೆ ಬಾಲಕಿ ಗೆರೆ ಎಳೆದು ಹಾಳು ಮಾಡಿರುವ ಬಗ್ಗೆ ಇಕ್ಬಾಲ್ ಇದಾಯತ್, ನಜೀರ್ ಶೇಖ್ ಎಂಬಾತರು ಪೊಲೀಸರಿಗೆ ದೂರು … [Read more...] about ಕ್ಷುಲ್ಲಕ ಕಾರಣಕ್ಕೆ ಬಾಲಕಿಯನ್ನು ಠಾಣೆಗೆ ಎಳೆದೊಯ್ದ ಪೊಲೀಸ್