ಹಳಿಯಾಳ:ದಾಂಡೇಲಿ ಕಾಳಿನದಿಯಿಂದ ಹಳಿಯಾಳ ಪಟ್ಟಣಕ್ಕೆ ಪೂರೈಸಲಾಗುತ್ತಿರುವ ಕುಡಿಯುವ ನೀರಿನ ಪೈಪಲೈನ್ ದುರಸ್ಥಿ ನೆಪದಲ್ಲಿ ಹಗಲು ದರೊಡೆ ನಡೆಸಲಾಗುತ್ತಿದ್ದು ಮೇಲಿಂದ ಮೇಲೆ ದುರಸ್ಥಿಯ ನೇಪವೊಡ್ಡಿ ಸರ್ಕಾರದ ಬೊಕ್ಕಸಕ್ಕೆ ಅಧಿಕಾರಿ, ಸಿಬ್ಬಂದಿಗಳು ಕತ್ತರಿ ಹಾಕುತ್ತಿದ್ದಾರೆಂದು ಹಳಿಯಾಳ ಪುರಸಭೆ ಆಡಳಿತ ಮಂಡಳಿ ಹಿರಿಯ ಸದಸ್ಯ ಸುರೇಶ ತಳವಾರ ಗಂಭೀರ ಆರೋಪ ಮಾಡಿದರು. ಪಟ್ಟಣದ ಪುರಸಭೆ ಸಭಾಭವನದಲ್ಲಿ ನಡೆದ ಮಾಸಿಕ ಸಾಮಾನ್ಯ ಸಾಧಾರಣ ಸಭೆಯಲ್ಲಿ ಅವರು ಈ ಆರೋಪ ಮಾಡಿದರು. … [Read more...] about ಕುಡಿಯುವ ನೀರಿನ ಪೈಪಲೈನ್ ದುರಸ್ಥಿ ನೆಪದಲ್ಲಿ ಹಗಲು ದರೊಡೆ