ಕಾರವಾರ:- ವರ್ಷಕ್ಕೊಮ್ಮೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕುರ್ಮಗಡದಲ್ಲಿ ನಡೆಯುವ ನರಸಿಂಹ ದೇವರ ಜಾತ್ರೆಗೆ ಭಕ್ತಾದಿಗಳು ತೆರಳುತ್ತಿದ್ದ ಬೊಟ್ ಮುಗುಚಿದ ಪರಿಣಾಮ ಸುಮಾರು ೧೦ ಕ್ಕೂ ಅಧಿಕ ಜನ ಅಸುನಿಗಿದ್ದು ಇನ್ನೂ ೧೦ ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದಾರೆಂದು ತಿಳಿದು ಬಂದಿದೆ.ಜಾತ್ರೆ ಪ್ರಯುಕ್ತ ಕಾರವಾರ ಹಾಗೂ ಹೊರ ರಾಜ್ಯಗಳಿಂದ ಬಂದ ಭಕ್ತರು ದೋಣಿಯ ಮೂಲಕ ಪ್ರಯಾಣ ಬೆಳೆಸಿದ್ದರು. ಆದರೇ ವಿಧಿಯಾಟವೇ ಬೆರೆ ಆಗಿತ್ತು ಭಕ್ತರನ್ನು ತುಂಬಿಕೊಂಡು … [Read more...] about ಕಾರವಾರ ಕೂರ್ಮಗಡದಲ್ಲಿ ಬೋಟ್ ಮುಳುಗಡೆ- ಹತ್ತಕ್ಕೂ ಹೆಚ್ಚು ಸಾವು- ಹಲವಾರು ನಾಪತ್ತೆ.
ಬೋಟ್ ಮುಳುಗಡೆ
ಬೋಟ್ ಮುಳುಗಡೆ
ಹೊನ್ನಾವರ;ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದ ಶ್ರೀ ನಾಗಜಟಕೇಶ್ವರ ಎಂಬ ಟ್ರೋಲರ್ ಬೋಟ್ ಸಮುದ್ರದ ಮಧ್ಯೆ ಮುಳುಗಿದೆ.ಮೀನುಗಾರಿಕೆ ನಡೆಸುತ್ತಿದ್ದ ವೇಳೆ ತಾಂತ್ರಿಕ ದೋಷದಿಂದ ಯಂತ್ರ ಸ್ಥಗಿತಗೊಂಡು ಕಡಲ ಅಲೆಯ ಹೊಡೆತಕ್ಕೆ ಬೋಟ್ ಮುಳುಗಿರುವದಾಗಿ ಹೇಳಲಾಗಿದೆ. ಬೋಟ್ನಲ್ಲಿದ್ದ ಎಲ್ಲಾ 7 ಮೀನುಗಾರರನ್ನು ಇನ್ನಿತರ ಬೋಟ್ನಲ್ಲಿದ್ದ ಮೀನುಗಾರರ ನೆರವಿನಿಂದ ರಕ್ಷಿಸಲಾಗಿದೆ. ಈ ಅವಘಡದಿಂದ ಮೀನುಗಾರಿಕೆ ಬಲೆ ಬೋಟ್ ಹಾನಿ ಸೇರಿ ಸುಮಾರು 15 ಲಕ್ಷ ರೂ.ನಷ್ಟವಾಗಿದೆ … [Read more...] about ಬೋಟ್ ಮುಳುಗಡೆ