ಯಲ್ಲಾಪುರ:ರಾಜ್ಯೋತ್ಸವ ಪ್ರಶಸ್ತಿ ಬಂದಿರುವುದು ಅಪೂರ್ವ ಕ್ಷಣ. ಇದರ ಶ್ರೇಯ ತಾಲೂಕಿನ ಜನರಿಗೆ ಸಲ್ಲಬೇಕು ಎಂದು ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಸಹಕಾರಿ ಧುರೀಣ ಎನ್.ಎಸ್. ಹೆಗಡೆ ಕುಂದರಗಿ ಹೇಳಿದರು.ಅವರು ಪಟ್ಟಣದ ತಹಸೀಲ್ದಾರ ಕಚೇರಿಯಲ್ಲಿ ತಾಲೂಕಾಡಳಿತ ವತಿಯಿಂದ ಹಮ್ಮಿಕೊಂಡಿದ್ದ 65 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಸಹಕಾರಿ ಧುರೀಣ … [Read more...] about ರಾಜ್ಯೋತ್ಸವ ಪ್ರಶಸ್ತಿ ಬಂದಿರುವುದು ಅಪೂರ್ವ ಕ್ಷಣ;ಇದರ ಶ್ರೇಯ ತಾಲೂಕಿನ ಜನರಿಗೆ ಸಲ್ಲಬೇಕು-ಎನ್.ಎಸ್. ಹೆಗಡೆ