ಭಟ್ಕಳ: ಕೇಂದ್ರ ಸರಕಾರದ ಆತ್ಮ ನಿರ್ಭರ ಯೋಜನೆಯಡಿಯಲ್ಲಿ ವ್ಯಾಪಾರ ವೃದ್ಧಿಗಾಗಿ ಸಾಲ ನೀಡುವ ಯೋಜನೆಯ ಫಲಾನುಭವಿಗಳಿಗೆ ಮಾಹಿತಿ ಹಾಗೂ ಸಾಲ ವಿತರಣಾ ಕಾರ್ಯಕ್ರಮ ಸ್ಥಳೀಯ ಕರ್ಣಾಟಕ ಬ್ಯಾಂಕ್ ಶಾಖೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಮುದಾಯ ಸಂಘಟನಾ ಅಧಿಕಾರಿ ವೇಣುಗೋಪಾಲ ಶಾಸ್ತ್ರಿಯವರು ಪುರಸಭೆಯ ವತಿಯಿಂದ ಈಗಾಗಲೇ ನಾವು ಬೀದಿ ಬದಿಯಲ್ಲಿ ವ್ಯಾಪಾರ ಮಾಡುವವರನ್ನು ಗುರುತಿಸಿ ಅವರಿಗೆ ಲೈಸನ್ಸ್ ಸೇರಿದಂತೆ ಅಗತ್ಯದ ದಾಖಲೆಗಳನ್ನು … [Read more...] about ಬೀದಿ ಬದಿ ವ್ಯಾಪಾರಿಗಳು ಆತ್ಮನಿರ್ಭರ ಯೋಜನೆಯ ಸದುಪಯೋಗ ಪಡೆದುಕೊಂಡು ನಿಮ್ಮ ವ್ಯಾಪಾರವನ್ನು ಇನ್ನಷ್ಟು ವೃದ್ಧಿಸಿ ಕೊಳ್ಳಿ ;ರಾಧಾಕೃಷ್ಣ ಭಟ್ಟ