ಕಳೆದ ವರ್ಷ ಶÀತಮಾನೋತ್ಸವ ಆಚರಿಸಿರುವ ಗ್ರಾಹಕ ಸ್ನೇಹಿಯಾಗಿರುವ ಜಿಲ್ಲೆಯ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾದ ಹೊನ್ನಾವರ ಅರ್ಬನ್ ಕೋ-ಒಪರೇಟಿವ್ ಬ್ಯಾಂಕ್ 2019-20ನೇ ಸಾಲಿನಲ್ಲಿ ರೂ.144.06 ಲಕ್ಷ ನಿರ್ವಹಣಾ ಲಾಭವನ್ನು ಗಳಿಸಿದ್ದು, ಸರಕಾರಕ್ಕೆ ಆದಾಯ ತೆರಿಗೆ ಪಾವತಿಸುವ ಬಗ್ಗೆ ಅನುವು ಮಾಡಿದ ನಂತರ ರೂ.102.76 ಲಕ್ಷ ನಿಕ್ಕಿ ಲಾಭ ಗಳಿಸಿದೆ ಎಂತ ಬ್ಯಾಂಕಿನ ಅಧ್ಯಕ್ಷರಾದ ಶ್ರೀ ರಾಘವ ವಿಷ್ಣು ಬಾಳೇರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. … [Read more...] about ಪ್ರಗತಿ ಪಥದಲ್ಲಿ ಹೊನ್ನಾವರÀ ಅರ್ಬನ್ ಕೋ-ಒಪರೇಟಿವ್ ಬ್ಯಾಂಕ್
ಬ್ಯಾಂಕು
ಪಾಲಕರನ್ನು ಹಾಗೂ ವಿದ್ಯೆ ಕಲಿಸಿದ ಶಿಕ್ಷಕರನ್ನು ಮರೆಯಬಾರದು;ಗೋಪಾಲಕೃಷ್ಣ ಎಸ್. ಭಟ
ಹೊನ್ನಾವರ: ವಿದ್ಯಾರ್ಥಿಗಳು ಜೀವನದಲ್ಲಿ ಎಷ್ಟೇ ಎತ್ತರಕ್ಕೇರಿದರೂ ತಮ್ಮನ್ನು ಹೆತ್ತು ಸಲಹಿದ ಪಾಲಕರನ್ನು ಹಾಗೂ ವಿದ್ಯೆ ಕಲಿಸಿದ ಶಿಕ್ಷಕರನ್ನು ಮರೆಯಬಾರದು’ ಎಂದುÀಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಗೋಪಾಲಕೃಷ್ಣ ಎಸ್. ಭಟ ಸಲಹೆ ನೀಡಿದರು ಹೊನ್ನಾವರ.ಅರ್ಬನ್ಬ್ಯಾಂಕಿ£ಲ್ಲಿನಡದ À 2017ನೇ ಸಾಲಿನ ಪ್ರತಿಭಾ ಪುರಸ್ಕಾರಕಾರ್ಯಕ್ರಮದಲ್ಲಿ ಮತನಾಡಿದ-ಅವರುಪಾಲಕರು ವಿದ್ಯಾರ್ಥಿಗಳಿಗೆ ಆಗತ್ಯವಿರುವ ವಸ್ತುಗಳನ್ನುಮಾತ್ರಕೊಡಿಸ ಬೇಕು ಎಂದು ಹೇಳಿದರು., 98 ವರ್ಷಗಳ ಗ್ರಾಹಕ … [Read more...] about ಪಾಲಕರನ್ನು ಹಾಗೂ ವಿದ್ಯೆ ಕಲಿಸಿದ ಶಿಕ್ಷಕರನ್ನು ಮರೆಯಬಾರದು;ಗೋಪಾಲಕೃಷ್ಣ ಎಸ್. ಭಟ
ಅರ್ಬನ್ ಕೋ-ಅಪರೇಟಿವ್ ಬ್ಯಾಂಕಿನ ಭಟ್ಕಳ ಶಾಖೆಯನ್ನು ಉದ್ಘಾಟಿಸಿ,ಶಾಸಕ ಮಂಕಾಳ ಎಸ್. ವೈದ್ಯ ಮಾತನಾಡಿದರು
ಭಟ್ಕಳ:ಜನತೆಗೆ ಅನುಕೂಲವಾಗುವಂತಹ, ಅಗತ್ಯಕ್ಕೆ ತಕ್ಕಂತಹ ಕೆಲಸ ಮಾಡಿಕೊಡಬೇಕಾಗಿದ್ದು ಇದು ಬ್ಯಾಂಕಿಂಗ್ ಕ್ಷೇತ್ರಕ್ಕೂ ಹೊರತಾಗಿಲ್ಲ ಎಂದು ಶಾಸಕ ಮಂಕಾಳ ಎಸ್. ವೈದ್ಯ ಹೇಳಿದರು. ಅವರು ಇಲ್ಲಿನ ಸರಕಾರಿ ನೌಕರರ ಭವನದ ಕಟ್ಟಡದಲ್ಲಿ ಹೊನ್ನಾವರ ಅರ್ಬನ್ ಕೋ-ಅಪರೇಟಿವ್ ಬ್ಯಾಂಕಿನ ಭಟ್ಕಳ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದರು. ಉತ್ತರ ಕನ್ನಡದಲ್ಲಿ ಕಳೆದ 98 ವರ್ಷಗಳಿಂದ ಜನತೆಗೆ ಉತ್ತಮ ಸೇವೆಯನ್ನು ಸಲ್ಲಿಸುತ್ತಾ, ಗ್ರಾಹಕ ಸ್ನೇಹಿಯಾಗಿ ಬೆಳೆದು ಬಂದ ಬ್ಯಾಂಕು ಹೆಚ್ಚಿನ … [Read more...] about ಅರ್ಬನ್ ಕೋ-ಅಪರೇಟಿವ್ ಬ್ಯಾಂಕಿನ ಭಟ್ಕಳ ಶಾಖೆಯನ್ನು ಉದ್ಘಾಟಿಸಿ,ಶಾಸಕ ಮಂಕಾಳ ಎಸ್. ವೈದ್ಯ ಮಾತನಾಡಿದರು