ಹೊನ್ನಾವರ : ಅದ್ಭುತ ಶಕ್ತಿಯಾಗಿದ್ದ ಮಾಜಿ ಪ್ರಧಾನಿ ದಿ. ಇಂದಿರಾಗಾಂಧಿ ಜಗತ್ತು ಕಂಡ ಮಹಾನ್ ನಾಯಕಿಯಾಗಿ ಹೊರಹೊಮ್ಮಿದ್ದರು ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ತೆಂಗೇರಿ ನುಡಿದರು.ಅವರು ಇಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿಯವರ 35ನೇ ಪಣ್ಯ ತಿಥಿ ಮತ್ತು ದೇಶದ ಪ್ರಥಮ ಗೃಹಮಂತ್ರಿ ಸರದಾರ್ ವಲ್ಲಭಾಯಿ ಪಟೇಲ್ರವರ 144 ನೇ ಜನ್ಮ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ ಕಾರ್ಯಕ್ರಮದಲ್ಲಿ ದೀಪ … [Read more...] about ಹೊನ್ನಾವರ ಬ್ಲಾಕ್ ಕಾಂಗ್ರೆಸ್ನಲ್ಲಿ ಇಂದಿರಾ ಮತ್ತು ಪಟೇಲ್ ಸ್ಮರಣೆ ಇಂದಿರಾ ಗಾಂಧಿ ಜಗತ್ತು ಕಂಡ ಮಹಾನ್ ನಾಯಕಿ -ಬಿ.ಸಿ.ಸಿ. ಅಧ್ಯಕ್ಷ ಜಗದೀಪ ತೆಂಗೇರಿ
ಬ್ಯಾಂಕ್ ರಾಷ್ಟ್ರೀಕರಣ
ಬ್ಲಾಕ್ ಕಾಂಗ್ರೆಸ್ನಲ್ಲಿ ಇಂದಿರಾ ಮತ್ತು ಸರದಾರ ಪಟೇಲ್ ಸ್ಮರಣೆ ಇಂದಿರಾ ಗಾಂಧಿ ಜಗತ್ತು ಕಂಡ ದಿಟ್ಟ ಮಹಿಳೆ -ಮಾಜಿ ಶಾಸಕಿ ಶ್ರೀಮತಿ ಶಾರದಾ ಶೆಟ್ಟಿ
ಹೊನ್ನಾವರ : ಅದ್ಭುತ ಶಕ್ತಿಯಾಗಿದ್ದ ಮಾಜಿ ಪ್ರಧಾನಿ ದಿ. ಇಂದಿರಾಗಾಂಧಿ ಜಗತ್ತು ಕಂಡ ದಿಟ್ಟ ಮಹಿಳೆಯಾಗಿ ಹೊರಹೊಮ್ಮಿದ್ದರು ಎಂದು ಮಾಜಿ ಶಾಸಕಿ ಶಾರದಾ ಶೆಟ್ಟಿ ಅಭಿಪ್ರಾಯ ಪಟ್ಟರು. ಅವರು ಇಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿಯವರ ಪಣ್ಯ ತಿಥಿ ಮತ್ತು ದೇಶದ ಪ್ರಥಮ ಗೃಹಮಂತ್ರಿ ಸರದಾರ್ ವಲ್ಲಭಾಯಿ ಪಟೇಲ್ರವರ ಜನ್ಮ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ … [Read more...] about ಬ್ಲಾಕ್ ಕಾಂಗ್ರೆಸ್ನಲ್ಲಿ ಇಂದಿರಾ ಮತ್ತು ಸರದಾರ ಪಟೇಲ್ ಸ್ಮರಣೆ ಇಂದಿರಾ ಗಾಂಧಿ ಜಗತ್ತು ಕಂಡ ದಿಟ್ಟ ಮಹಿಳೆ -ಮಾಜಿ ಶಾಸಕಿ ಶ್ರೀಮತಿ ಶಾರದಾ ಶೆಟ್ಟಿ