ಯಲ್ಲಾಪುರ:ಯಾರಾದರೂ ಬಂಗಾರ, ಆಭರಣ ಅಡವಿಡಲು, ಮಾರಾಟ ಮಾಡಲು ಬಂದರೆ ಅವರ ಕುರಿತು ಸರಿಯಾದ ಮಾಹಿತಿ ಇಲ್ಲದೇ ಹಣ ನೀಡಬಾರದು. ಒಂದು ವೇಳೆ ಪರಿಶೀಲನೆ ಮಾಡದೇ ಹಣ ನೀಡಿದಲ್ಲಿ, ಗ್ರಾಹಕರು ನೀಡಿದ ಆಭರಣ ಯಾವುದಾದರೂ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದ್ದಾಗಿದ್ದರೆ ಬ್ಯಾಂಕ್, ಸಹಕಾರಿ ಸಂಸ್ಥೆಗಳ ಸಿಬ್ಬಂದಿ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಸಿಪಿಐ ಸುರೇಶ ಯಳ್ಳೂರ ಹೇಳಿದರು.ಅವರು ತಾ.ಪಂ ಸಭಾಭವನದಲ್ಲಿ ಪೊಲೀಸ್ ಇಲಾಖೆ ಹಮ್ಮಿಕೊಂಡಿದ್ದ ತಾಲೂಕಿನ ಸಹಕಾರಿ … [Read more...] about ಗ್ರಾಹಕರು ನೀಡಿದ ಆಭರಣ ಯಾವುದಾದರೂ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದ್ದಾಗಿದ್ದರೆ ಬ್ಯಾಂಕ್, ಸಹಕಾರಿ ಸಂಸ್ಥೆಗಳ ಸಿಬ್ಬಂದಿ ವಿರುದ್ಧವೂ ಕ್ರಮ;ಸಿಪಿಐ ಸುರೇಶ ಯಳ್ಳೂರ
ಬ್ಯಾಂಕ್
ಹಳಿಯಾಳದಲ್ಲಿ_ಗುರುವಾರ_ಕೊರೊನಾ ಸ್ಪೋಟ ಒಂದೇ ದಿನ 34 ಜನರಲ್ಲಿ ಸೊಂಕು_ದೃಢ ನರ್ಸ, ಪೋಲಿಸ್, ವೈದ್ಯರಲ್ಲೂ ಸೊಂಕು ಪತ್ತೆ-ಆತಂಕದಲ್ಲಿ ಜನತೆ.
ಹಳಿಯಾಳ:- ಹಳಿಯಾಳ ತಾಲೂಕಿನಲ್ಲಿ ಗುರುವಾರ ಕೊರೊನಾ ಬಾಂಬ್ ಸ್ಪೋಟವಾಗಿದ್ದು ಒಂದೇ ದಿನ ಪಟ್ಟಣದ 11 ಜನರಲ್ಲಿ ಹಾಗೂ ಗ್ರಾಮಾಂತರ ಭಾಗದ 23 ಜನರಲ್ಲಿ ಒಟ್ಟೂ_34_ಜನರಲ್ಲಿ ಕೊರೊನಾ ಸೊಂಕು ದೃಢಪಡುವ ಮೂಲಕ ಹಳಿಯಾಳ ಸೊಂಕಿತರ ಸಂಖ್ಯೆ ಶತಕದ_ಗಡಿ_ದಾಟಿ_128ಕ್ಕೆ_ತಲುಪಿ ಹಳಿಯಾಳಿಗರ ನಿದ್ದೆಗೆಡುವಂತೆ ಮಾಡಿದೆ.ಬುಧವಾರ ಮಾತ್ರ ಒಂದೇ ಒಂದು ಪ್ರಕರಣ ಪತ್ತೆಯಾಗಿ ಕೊಂಚ ಬಿಡುವು ನೀಡಿದ್ದ ಡೆಡ್ಲಿ ವೈರಸ್ ಇಂದು ಮತ್ತೇ ತನ್ನ ಪ್ರಕೋಪ ತೊರಿಸಿದ್ದು ಬರೊಬ್ಬರಿ 34 ಜನರನ್ನು … [Read more...] about ಹಳಿಯಾಳದಲ್ಲಿ_ಗುರುವಾರ_ಕೊರೊನಾ ಸ್ಪೋಟ ಒಂದೇ ದಿನ 34 ಜನರಲ್ಲಿ ಸೊಂಕು_ದೃಢ ನರ್ಸ, ಪೋಲಿಸ್, ವೈದ್ಯರಲ್ಲೂ ಸೊಂಕು ಪತ್ತೆ-ಆತಂಕದಲ್ಲಿ ಜನತೆ.
ವಿದ್ಯುತ್ ಕಡಿತ ; ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಅಸಮಧಾನ
ಕಾರವಾರ:ನಗರದಲ್ಲಿ ನಿರ್ವಹಣೆ ನೆಪದಲ್ಲಿ ಪ್ರತಿ ಬುಧವಾರ ಈಡಿದಿನ ವಿದ್ಯುತ್ ಕಡಿತ ಮಾಡಲಾಗುತ್ತಿದ್ದು, ಈ ಕ್ರಮದ ವಿರುದ್ದ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಅಸಮಧಾನ ವ್ಯಕ್ತಪಡಿಸಿದರು. ಮಂಗಳವಾರ ನಡೆದ ಹೆಸ್ಕಾಂ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ, ಪ್ರತಿ ಬುಧವಾರ ನಗರದಲ್ಲಿ ವಿದ್ಯುತ್ ಕಡಿತವಾಗುತ್ತಿದ್ದು ಇದರಿಂದ ಬ್ಯಾಂಕ್, ಕೈಗಾರಿಕೆ, ಗೃಹೋಪಯೋಗ ಸೇರಿದಂತೆ ವಿವಿಧ ವರ್ಗದವರಿಗೆ ತೊಂದರೆಯಾಗುತ್ತಿರುವ ಬಗ್ಗೆ ವಿವರಿಸಿದರು. ಬೇರೆ ಯಾವ ನಗರದಲ್ಲಿಯೂ ಹೀಗೆ … [Read more...] about ವಿದ್ಯುತ್ ಕಡಿತ ; ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಅಸಮಧಾನ
ವಿವಿಧ ಇಲಾಖೆಗಳ ಕಾರ್ಯ ವೈಖರಿ ಪರಿಶೀಲನೆ
ಕಾರವಾರ: ಸಿಂಡ್ ಆರ್ಸೆಟಿ ಹಾಗೂ ಕೆನರಾ ಬ್ಯಾಂಕ್ ಆರ್ಸೆಟಿಯಲ್ಲಿ ತರಬೇತಿ ಪಡೆದವರ ಸ್ಥಿತಿಗತಿ ಕುರಿತು ಅದ್ಯಯನ ನಡೆಸಿ ವರದಿ ನೀಡುವಂತೆ ಸಂಸದ ಅನಂತಕುಮಾರ ಹೆಗಡೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಸೂಚಿಸಿದರು. ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಮಂಗಳವಾರ ಉತ್ತರ ಕನ್ನಡ ಜಿಲ್ಲಾಮಟ್ಟದ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈವರೆಗೆ ಜಿಲ್ಲೆಯಲ್ಲಿ ನಿರುದ್ಯೋಗಸ್ಥ ಯುವ ಸಮುದಾಯಕ್ಕೆ ಸ್ವಯಂ … [Read more...] about ವಿವಿಧ ಇಲಾಖೆಗಳ ಕಾರ್ಯ ವೈಖರಿ ಪರಿಶೀಲನೆ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ನೌಕರರಿಂದ ಮುಷ್ಕರ
ಕಾರವಾರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಮತ್ತು ಅಧಿಕಾರಿಗಳ ಸಂಘಟನೆಗಳ ಒಕ್ಕೂಟ ಕರೆ ನೀಡಿದ ಮುಷ್ಕರಕ್ಕೆ ಇಲ್ಲಿನ ಬ್ಯಾಂಕ್ ಸಿಬ್ಬಂದಿ ಬೆಂಬಲ ನೀಡಿದ್ದಾರೆ. ಮುಷ್ಕರದ ಅಂಗವಾಗಿ ಜಿಲ್ಲಾ ಬ್ಯಾಂಕ್ ನೌಕರರ ಸಂಘದ ನೇತೃತ್ವದಲ್ಲಿ ಸಿಂಡಿಕೇಟ್ ಬ್ಯಾಂಕ್ ಪ್ರಾದೇಶಿಕ ಕಛೇರಿ ಎದುರು ಉದ್ಯೋಗಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು. ಜನ ವಿರೋಧಿ ಬ್ಯಾಂಕಿಂಗ್ ಸುಧಾರಣಾ ನೀತಿ ಕೈ ಬಿಡಬೆಕು. ಕಾರ್ಪೋರೇಟ್ಗಳ ಕೆಟ್ಟ ಸಾಲಗಳನ್ನು … [Read more...] about ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ನೌಕರರಿಂದ ಮುಷ್ಕರ