ಕಾರವಾರ:ಅಸಮರ್ಪಕ ಮತ್ತು ತಪ್ಪು ಮಾಹಿತಿ ನೀಡುತ್ತಿದ್ದ ಗ್ರಾಮೀಣ ಕುಡಿಯುವ ನೀರು ಪೂರೈಕೆ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳ ವಿರುದ್ಧ ಜಿ.ಪಂ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ನಡೆಯಿತು. ಜಿ.ಪಂ ಸದಸ್ಯೆ ಪುಷ್ಪಾ ನಾಯ್ಕ ಮಾತನಾಡಿ ಹೊನ್ನಾವರದ ಬಾಳುಬೆಲೆಯಲ್ಲಿ ಕನ್ನಡ ಶಾಲೆ ಶಿಥಿಲಾವಸ್ಥೆ ತಲುಪಿದ್ದು, ಕೂಡಲೇ ನೂತನ ಕಟ್ಟಡ ನಿರ್ಮಿಸುವಂತೆ ಕಳೆದ ಮೂರು ವರ್ಷದಿಂದ ಒತ್ತಾಯಿಸಲಾಗುತ್ತಿದೆ. ಆದರೆ ಕಳೆದ ಕೆಲ ತಿಂಗಳ … [Read more...] about ಜಿಲ್ಲಾ ಪಂಚಾಯತ ಸಭೆ
ಬ್ಯಾಂಕ್
ಬ್ಯಾಂಕ್ ಆಫ್ ಬರೋಡಾ ಹೊನ್ನಾವರ ಶಾಖೆಯವರಿಂದ ಝರಾಕ್ಸ್ ಮಷೀನ್ನ್ನು ಕೊಡುಗೆ
ಹೊನ್ನಾವರ:ಇಲ್ಲಿಯ ಬ್ಯಾಂಕ್ ಆಫ್ ಬರೋಡಾ ಹೊನ್ನಾವರ ಶಾಖೆಯವರಿಂದ ಪಟ್ಟಣ ಪಂಚಾಯತ ಕಾರ್ಯಾಲಯಕ್ಕೆ ಅತೀ ಅವಶ್ಯವಾಗಿ ಬೇಕಾಗಿರುವ ಝರಾಕ್ಸ್ ಮಷೀನ್ನ್ನು ಕೊಡುಗೆಯಾಗಿ ನೀಡಿದ್ದು Pಚೇರಿಯ ಉಪಯೋಗಕ್ಕೆ ಚಾಲನೆ ನೀಡಲಾಯಿತು. ಪ.ಪಂ ಮುಖ್ಯಾಧಿಕಾರಿ ಅರುಣ ನಾಯ್ಕ ಮಾತನಾಡಿ, ಬ್ಯಾಂಕ್ ಆಪ್ ಬರೋಡಾ ಹೊನ್ನಾವರದಲ್ಲಿ ಹೊಸದಾಗಿ ಶಾಖೆಯನ್ನು ಪ್ರಾರಂಬಿಸುವಾಗ ಪಟ್ಟಣ ಪಂಚಾಯತಿಗೆ ಸಹಕಾರ ನೀಡುವುದಾಗಿ ಹೇಳಿದರು. ಪ.ಪಂ ಸದಸ್ಯ ಬಾಲಕೃಷ್ಣ ಬಾಳೇರಿ ಮಾತನಾಡಿ ಸಹಕಾರದಲ್ಲಿ ಬ್ಯಾಂಕ್ … [Read more...] about ಬ್ಯಾಂಕ್ ಆಫ್ ಬರೋಡಾ ಹೊನ್ನಾವರ ಶಾಖೆಯವರಿಂದ ಝರಾಕ್ಸ್ ಮಷೀನ್ನ್ನು ಕೊಡುಗೆ
ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ
ಕಾರವಾರ:ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಮೇ 12 ರಂದು ಸಂಜೆ 5ಗಂ. ಶಿರಸಿ ಆಗಮಿಸಿ ಸಾರ್ವಜನಿಕರ ಭೇಟಿ ಮಾಡಿದ ನಂತರ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವರು. ರಾತ್ರಿ ಶಿರಸಿಯಲ್ಲಿ ವಾಸ್ತವ್ಯ ಹೂಡುವರು. ಮೇ 13 ರಂದು ಬೆಳಗ್ಗೆ 9.30ಗಂ. ಶಿರಸಿ ಪಟ್ಟಣದ ದೇವಿ ಕೆರೆಯ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವರು. ಬೆ.11 ಗಂ. ದಿ. ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ದಶಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಿ 12ಗಂಟೆಗೆ ಶಿರಸಿಯಿಂದ ನಿರ್ಗಮಿಸಿ … [Read more...] about ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ