ಭಟ್ಕಳ: ಪಟ್ಟಣದ ರಂಗಿನಕಟ್ಟೆಯಲ್ಲಿರುವ ಕರ್ನಾಟಕ ಬ್ಯಾಂಕಿನ ಎಟಿಎಂ ಕೇಂದ್ರಕ್ಕೆ ಬೆಂಕಿ ತಗುಲಿ ಕೆಲಕಾಲ ಆತಂಕದ ಸ್ಥಿತಿ ನಿರ್ಮಾಣವಾಗಿದ್ದು, ಅಗ್ನಿಶ್ಯಾಮಕ ದಳದ ಸಮಯೋಚಿತ ಪ್ರಯತ್ನದಿಂದ ಹೆಚ್ಚಿನ ಹಾನಿ ತಪ್ಪಿದೆ. ಪಟ್ಟಣದ ರಂಗಿನಕಟ್ಟೆಯಲ್ಲಿರುವ ಕರ್ನಾಟಕ ಬ್ಯಾಂಕಿನ ಎಟಿಎಂಗೆ ಭಾನುವಾರ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಸ್ಥಳೀಯರು ಅಗ್ನಿಶ್ಯಾಮಕ ದಳಕ್ಕೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶ್ಯಾಮಕ ತಂಡ ಮೊದಲು ಎಟಿಎಂ ಯಂತ್ರಕ್ಕೆ … [Read more...] about ಎಟಿಎಂ ಕೇಂದ್ರಕ್ಕೆ ಬೆಂಕಿ;ಅಗ್ನಿಶಾಮಕ ದಳದ ಸಿಬ್ಬಂದಿಯ ಕಾರ್ಯದಿಂದ ತಪ್ಪಿದ ಅನಾಹುತ
ಬ್ಯಾಟರಿ
ಮಾಜಿ ಶಾಸಕ ಸುನೀಲ್ ಹೆಗಡೆ ಅವರಿಂದ ಪರಿಹಾರ ಸಾಮಗ್ರಿ ವಿತರಣೆ.
ಹಳಿಯಾಳ:- ಹಳಿಯಾಳದ ನೆರೆ ಸಂತ್ರಸ್ತ ಸುಮಾರು 100 ಕುಟುಂಬದವರಿಗೆ ಬೆಂಗಳೂರಿನ ಬಿಡದಿಯ ಟೋಯೊಟಾ ಕಿರ್ಲೋಸ್ಕರ ಮೋಟಾರ ಕಾರ್ಮಿಕರ ಸಂಘದವರಿಂದ ಪರಿಹಾರ ಸಾಮಗ್ರಿಗಳ ಸಹಾಯ ದೊರೆತಿದೆ. ತಾಲೂಕಿನ ಬೊಮ್ಮನಳ್ಳಿ ಹಾಗೂ ತಟ್ಟಿಹಳ್ಳ ಪ್ರದೇಶದ ಸಂತ್ರಸ್ಥರಿಗೆ ಭಾಗವತಿ ಗ್ರಾಮದಲ್ಲಿ ಶುಕ್ರವಾರ ಮಾಜಿ ಶಾಸಕ ಸುನೀಲ್ ಹೆಗಡೆ ಅವರು ಪರಿಹಾರ ಸಾಮಗ್ರಿಯ ಕಿಟ್ಗಳನ್ನು ವಿತರಿಸಿದರು. ನಂತರ ಕೆಸರೊಳ್ಳಿ ಗ್ರಾಮದಲ್ಲಿ ಕೆಸರೊಳ್ಳಿಯ ಕೆಲ ಸಂತ್ರಸ್ತರಿಗೂ ಪರಿಹಾರ ಸಾಮಗ್ರಿ … [Read more...] about ಮಾಜಿ ಶಾಸಕ ಸುನೀಲ್ ಹೆಗಡೆ ಅವರಿಂದ ಪರಿಹಾರ ಸಾಮಗ್ರಿ ವಿತರಣೆ.
ವಿದ್ಯುತ್ ಅವಘಡ
ಭಟ್ಕಳ:ಹಾಡುವಳ್ಳಿಯಲ್ಲಿ 11 ಕೆ.ವಿ. ಲೈನ್ ವಿದ್ಯುತ್ ಸರಬರಾಜು ಮಾಡುವ ಸಣ್ಣ ಲೈನ್ ಮೇಲೆ ಹರಿದು ಬಿದ್ದ ಪರಿಣಾಮ ಹಾಡುವಳ್ಳಿಯ ಗ್ರಾಮ ಪಂಚಾಯತ್, ಅಂಚೆ ಕಚೇರಿ ಸಹಿತ ಸುತ್ತ ಮುತ್ತಲ ಮನೆಗಳಲ್ಲಿರುವ ಹಲವಾರು ವಿದ್ಯುತ್ ಉಪಕರಣಗಳು ಸುಟ್ಟು ಕರಕಲಾಗ ಘಟನೆ ರವಿವಾರ ಬೆಳಗಿನಜಾವ 4.30ರ ಸುಮಾರಿಗೆ ನಡೆದಿದೆ. ಹಾಡುವಳ್ಳಿ ಗ್ರಾಮ ಪಂಚಾಯತ್ನಲ್ಲಿರುವ ಕಂಪ್ಯೂಟರ್, ಪ್ರಿಂಟರ್, ಮೊಡೆಮ್, ಸ್ಕಾನರ್, ಯುಪಿಎಸ್ ಹಾಗೂ ಬ್ಯಾಟರಿ, ಸಿ.ಸಿ.ಟಿ.ವಿ., ಫ್ಯಾನು ಸೇರಿದಂತೆ … [Read more...] about ವಿದ್ಯುತ್ ಅವಘಡ