ಹೊನ್ನಾವರ:ಯುವಕರು ಸಂಘಟಿತರಾಗಿ ಬ್ರಷ್ಟಾಚಾರ, ದಬ್ಬಾಳಿಕೆಯ ವಿರುದ್ಧ ಹೋರಾಡಿ ಊರಿನ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕು ಎಂದು ರಾಜ್ಯ ಗೇರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಶಂಭು ಗೌಡ ಹೇಳಿದರು. ತಾಲೂಕಿನ ಕಾವೂರ ಶ್ರೀ ಕಾಂಚಿ ಕಾಮಾಕ್ಷಿ ಗೆಳೆಯರ ಬಳಗ ಹಾಗೂ ತಾಲೂಕಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಇವರ ಆಶ್ರಯದಲ್ಲಿ ನಡೆದ ತೃತೀಯ ವರ್ಷದ ತಾಲೂಕಾ ಮಟ್ಟದ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿಯಲ್ಲಿ ಟ್ರೋಫಿ ಉದ್ಘಾಟಿಸಿ ಅವರು ಮಾತನಾಡಿದರು. ಕ್ರೀಡೆಯು … [Read more...] about ಊರಿನ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕು; ಶಂಭು ಗೌಡ
ಬ್ರಷ್ಟಾಚಾರ
“ಶ್ರೇಷ್ಠ ಭಾರತ ” ಕಲ್ಪನೆ ಅಂದರೆ ಅಭಿವೃದ್ಧಿಯೊಂದೇ ಅಲ್ಲ
ಹೊನ್ನಾವರ;"ಶ್ರೇಷ್ಠ ಭಾರತ " ಕಲ್ಪನೆ ಅಂದರೆ ಅಭಿವೃದ್ಧಿಯೊಂದೇ ಅಲ್ಲ. ಇಲ್ಲಿನ ಹಿಂದೂ ಸಂಪ್ರದಾಯಗಳು, ನಮ್ಮ ಶ್ರೇಷ್ಠ ಪರಂಪರೆ, ಋಷಿಮುನಿಗಳು ನೀಡಿದ ಆಧ್ಯಾತ್ಮ ಚಿಂತನೆಗಳ ಮೂಲಕ ಸುಖ ಸಂಮೃದ್ಧಿಯಿರುವ ನಾಡು ಭಾರತವಾಗಬೇಕು. ಬ್ರಷ್ಟಾಚಾರ, ಬಡತನ ದೂರವಾಗಿ ಎಲ್ಲರೂ ಸನ್ಮಾರ್ಗದಲ್ಲಿ ನಡೆಯುವ ಪ್ರೇರಣೆ ಸಿಗುವಂತಾಗಬೇಕು. ರಾಜಕಾರಣ ಮತ್ತು ರಾಜಕಾರಣಿಗಳು ತತ್ವ ಸಿದ್ಧಾಂತಕ್ಕೆ ಬದ್ಧರಾಗಬೇಕು. ಅದಕ್ಕೆ ನಮ್ಮ ಪಕ್ಷದ ಯುವ ನಾಯಕರು ಚುನಾವಣೆನಲ್ಲಿ ಆಯ್ಕೆಯಾಗುವುದಾದರೆ … [Read more...] about “ಶ್ರೇಷ್ಠ ಭಾರತ ” ಕಲ್ಪನೆ ಅಂದರೆ ಅಭಿವೃದ್ಧಿಯೊಂದೇ ಅಲ್ಲ