ಹಳಿಯಾಳ:- ಹಳಿಯಾಳ ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಕಳ್ಳತನಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಇದರಿಂದಾಗಿ ಜನರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು ಪೋಲಿಸ್ ಇಲಾಖೆ ಹೆಚ್ಚಿನ ಮುಂಜಾಗೃತಾ ಕ್ರಮಗಳನ್ನು ಕೈಗೊಂಡು ಅಪರಾಧಿಗಳನ್ನು ಕೂಡಲೇ ಪತ್ತೆ ಹಚ್ಚಿ ಶಿಕ್ಷೆಗೆ ಒಳಪಡಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ಘಟಕ ತಹಶೀಲ್ದಾರ್ ಹಾಗೂ ಪೋಲಿಸ್ ಇಲಾಖೆ ಇಬ್ಬರಿಗೂ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ. ಗುರುವಾರ ಇಲಾಖಾ ಕಚೇರಿಗಳಿಗೆ ತೆರಳಿ ಮನವಿ ಸಲ್ಲಿಸಿದ ಕರವೇ … [Read more...] about ಹೆಚ್ಚಿನ ಮುಂಜಾಗೃತಾ ಕ್ರಮ ಕೈಗೊಂಡು ಕಳ್ಳತನ ಪ್ರಕರಣಗಳಿಗೆ ಬ್ರೇಕ್ ಹಾಕಿ.. ಹಳಿಯಾಳ ಕರವೇ ಆಗ್ರಹ