• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಬ್ಲಾಕ್

ಪೋಡಿಮುಕ್ತ ಗ್ರಾಮ ಯೋಜನೆಯಡಿ ಶೇ.70.48ರಷ್ಟು ಪ್ರಗತಿ ಸಾಧಿಸಲಾಗಿದೆ;ಬಿ.ಎಸ್.ವೇಣುಗೋಪಾಲ್

November 4, 2017 by Sachin Hegde Leave a Comment

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಪೋಡಿಮುಕ್ತ ಗ್ರಾಮ ಯೋಜನೆಯಡಿ ಶೇ.70.48ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಉತ್ತರ ಕನ್ನಡ ಜಿಲ್ಲೆ ಭೂದಾSಲೆಗಳ ಇಲಾಖೆ ಉಪ ನಿರ್ದೇಶಕ ಬಿ.ಎಸ್.ವೇಣುಗೋಪಾಲ್ ತಿಳಿಸಿದ್ದಾರೆ. ರಾಜ್ಯ ಸರ್ಕಾರ ಬಜೆಟ್‍ನಲ್ಲಿ ಘೋಷಿಸಿದ ರೈತಸ್ನೇಹಿ ಯೋಜನೆಯಾದ ಪೋಡಿಮುಕ್ತ ಗ್ರಾಮ ಅಡಿಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಸೆಪ್ಟೆಂಬರ್ 2015ರಿಂದ ಸೆಪ್ಟೆಂಬರ್ 2017ರವರೆಗೆ 35,053 ಬ್ಲಾಕ್‍ಗಳನ್ನು ಅಳತೆ ಮಾಡಿದ್ದು ಶೇ.70.48ರಷ್ಟು ಪ್ರಗತಿ … [Read more...] about ಪೋಡಿಮುಕ್ತ ಗ್ರಾಮ ಯೋಜನೆಯಡಿ ಶೇ.70.48ರಷ್ಟು ಪ್ರಗತಿ ಸಾಧಿಸಲಾಗಿದೆ;ಬಿ.ಎಸ್.ವೇಣುಗೋಪಾಲ್

ಅನಾರೋಗ್ಯದಿಂದ ನಿದನ

August 3, 2017 by Gaju Gokarna Leave a Comment

ಹೊನ್ನಾವರ :ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್ ತೆಂಗೇರಿಯವರ ಪತ್ನಿ ಸುಮಾ ಜಗದೀಪ ತೆಂಗೇರಿ(40) ಇವರು ಅನಾರೋಗ್ಯದಿಂದ ನಿದನ ಹೊಂದಿದರು. ಇವರು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇವರು ಓರ್ವ ಪುತ್ರ, ಓರ್ವ ಪುತ್ರಿಯನ್ನು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಮೃತಳ ಅಂತಿಮ ದರ್ಶನಕ್ಕೆ ಶಾಸಕಿ ಶಾರದಾ ಶೆಟ್ಟಿ, ರವಿಕುಮಾರ ಎಮ್, ಶೆಟ್ಟಿ, ಪಟ್ಟಣ ಪಂಚಾಯತ್ ಅಧ್ಯಕ್ಷೆ ಜೈನಾಬಿ ಸಾಬ್, ಸ್ಥಾಯಿ ಸಮಿತಿ ಅಧ್ಯಕ್ಷ ಸುರೇಶ ಎಸ್ … [Read more...] about ಅನಾರೋಗ್ಯದಿಂದ ನಿದನ

ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಬೃಹತ್ ಸಮಾವೇಶ

August 1, 2017 by Gaju Gokarna Leave a Comment

ಹೊನ್ನಾವರ:ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಬೂತ್ ಮತ್ತು ಘಟಕ ಸಮಿತಿಗಳ ಪದಾಧಿಕಾರಿಗಳ ಬೃಹತ್ ಸಮಾವೇಶ ಅ. 2 ರಂದು ಮಧ್ಯಾಹ್ನ 3 ಗಂಟೆಗೆ ಕುಮಟಾದ ಹವ್ಯಕ ಸಭಾಭವನದಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಮತ್ತು ಬೆಳಗಾವಿ ವಿಭಾಗದ ಪಕ್ಷದ ಉಸ್ತುವಾರಿ ಮಾಣಿಕಂ ಠಾಗೋರ ಉಪಸ್ಥಿತರಿರುವರು. ಸಚಿವ ಆರ್.ವಿ. ದೇಶಪಾಂಡೆ ಸಮಾವೇಶ ಉದ್ಘಾಟಿಸಲಿದ್ದಾರೆ. ಶಾಸಕಿ ಶಾರದಾ ಎಂ. ಶೆಟ್ಟಿಯವರ ನೇತ್ರತ್ವದಲ್ಲಿ ನಡೆಯುವ ಈ ಸಮಾವೇಶದಲ್ಲಿ … [Read more...] about ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಬೃಹತ್ ಸಮಾವೇಶ

ಮಾಜಿ ಸಂಸದ ದೇವರಾಯ ನಾಯ್ಕ ನಿಧನ ,ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಂಬನಿ

July 13, 2017 by Gaju Gokarna Leave a Comment

ಹೊನ್ನಾವರ :ಜಿಲ್ಲೆಯಲ್ಲಿ ಭೂ ಗೇಣಿದಾರರ ಹಕ್ಕಿಗಾಗಿ ಅವಿರತವಾಗಿ ಹೋರಾಡಿ ಬಡ ರೈತ ಕುಟುಂಬಗಳಿಗೆ ನ್ಯಾಯ ನೀಡಿದ, ನಿರಂತರವಾಗಿ ಕಾಂಗ್ರೆಸ್ ಪಕ್ಷದಿಂದ ನಾಲ್ಕು ಬಾರಿ ಕೆನರಾ ಲೋಕಸಭಾ ಕೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದ ಕಾಂಗ್ರೇಸ್ ಪಕ್ಷದ ಹಿರಿಯ ನಾಯಕ ದೇವರಾಯ ನಾಯ್ಕ ಅವರ ನಿಧನಕ್ಕೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಕಂಬನಿ ಮಿಡಿದಿದ್ದಾರೆ.ಅವರ ನಿಧನದಿಂದ ಕಾಂಗ್ರೆಸ್ ಪಕ್ಷ ಬಡವಾಗಿದ್ದು, ಒರ್ವ ಉತ್ತಮ ಶಿಸ್ತುಬದ್ದ, … [Read more...] about ಮಾಜಿ ಸಂಸದ ದೇವರಾಯ ನಾಯ್ಕ ನಿಧನ ,ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಂಬನಿ

ಚಿತ್ತಾರದಲ್ಲಿ ಜನಸ್ಪಂದನಾ ಕಾರ್ಯಕ್ರಮ

July 2, 2017 by Gaju Gokarna Leave a Comment

ಹೊನ್ನಾವರ;‘ತಾಲೂಕಿನ ಚಿತ್ತಾರದಲ್ಲಿ ಜನಸ್ಪಂದನಾ ಕಾರ್ಯಕ್ರಮ ನಡೆಯಿತು. , ಮಂಕಿ ಬ್ಲಾಕ್ ಕಾಂಗ್ರೇಶ ಅಧ್ಯಕ್ಷ ಚಂದ್ರಶೇಖರ ಗೌಡ, ಅಧ್ಯಕ್ಷತೆಯನ್ನು ವಹಿಸಿದ್ದರು. ಹೊನ್ನಾವರ ಭಟ್ಕಳ ವಿಧಾನಸಭಾ ಕ್ಷೇತ್ರದ ಜನಪ್ರೀಯ ಶಾಸಕ ಮಂಕಾಳ ವೈದ್ಯ ಮಾತನಾಡಿ ಸಾಮಾನ್ಯ ಬಡ ಜನರಿಗೆ ಏನು ಕೊಡಬೇಕು ಎಂದು ನಾನು ಕಲಿತಿದ್ದೇನೆ ನನ್ನ ಮೊದಲ ಆದ್ಯತೆ ಶಿಕ್ಷಣ. ಚಿತ್ತಾರ ಅಭಿವೃದ್ದಿಯಾಗಬೇಕಾದರೆ ಕೇವಲ ರಸ್ತೆ ಮಾಡಿದರೆ ಹಾಗೂ ಬ್ರೀಡ್ಜ ಮಾಡಿದರೆ ಆಗುವುದಿಲ್ಲ. ಬದಲಿಗೆ ಮಕ್ಕಳಿಗೆ … [Read more...] about ಚಿತ್ತಾರದಲ್ಲಿ ಜನಸ್ಪಂದನಾ ಕಾರ್ಯಕ್ರಮ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar