ಹೊನ್ನಾವರ : ತಾಲೂಕಿನ ಮಹಿಳಾ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನವಿಲಗೋಣ ಗ್ರಾಮ ಪಂಚಾಯತನ ಉಪಾಧ್ಯಕ್ಷರಾಗಿರುವ ಮಾದೇವಿ ಸುರೇಶ ನಾಯ್ಕ ಇವರನ್ನು ನೇಮಿಸಲಾಗಿದೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್.ತೆಂಗೇರಿ ಹೇಳಿದರು. ಅವರು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಮಹಿಳಾ ಕಾಂಗ್ರೆಸ್ ಕಾರ್ಯ ಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದರು. ಮಾಜಿ ಶಾಸಕಿ ಶಾರದಾ ಶೆಟ್ಟಿಯವರ ಸೂಚನೆ ಮೇರೆಗೆ ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ … [Read more...] about ಹೊನ್ನಾವರ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಮಾದೇವಿ ನಾಯ್ಕ ನೇಮಕ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ
ದಿ.17 ರಂದು ಆರ್.ವಿ.ದೇಶಪಾಂಡೆ ಹೊನ್ನಾವರಕ್ಕೆ
ಹೊನ್ನಾವರ: ಕಾಂಗ್ರೆಸ ಪಕ್ಷದ ಸ್ಟಾರ್ ಕ್ಯಾಂಪೆನರ್, ಸಚಿವ ಆರ್.ವಿ.ದೇಶಪಾಂಡೆ ದಿ.17ರಂದು ಹೊನ್ನಾವರಕ್ಕೆ ಆಗಮಿಸಿ ಚುನಾವಣಾ ಪ್ರಚಾರ ಭಾಷಣ ಮಾಡಲಿದ್ದಾರೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್.ತೆಂಗೇರಿ ಮತ್ತು ಮಂಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ನಾಯ್ಕ ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅವರು ಅಂದು ಮಧ್ಯಾಹ್ನ 12 ಗಂಟೆಗೆ ಪಟ್ಟಣದ ನ್ಯೂ ಇಂಗ್ಲೀಷÀ ಸ್ಕೂಲ್ ಸಭಾಭವನದಲ್ಲಿ ಕಾಂಗ್ರೆಸ್-ಜೆ.ಡಿ.ಎಸ್.ಮೈತ್ರಿಕೂಟ ಏರ್ಪಡಿಸಿದ … [Read more...] about ದಿ.17 ರಂದು ಆರ್.ವಿ.ದೇಶಪಾಂಡೆ ಹೊನ್ನಾವರಕ್ಕೆ
ಮತ ಯಾಚನೆ
ಹೊನ್ನಾವರ: ತಾಲೂಕಿನ ಹಳದಿಪುರ ವ್ಯಾಪ್ತಿಯ ಜೋಗನ ಕಟ್ಟೆ ಹಾಗೂ ಹೊರಭಾಗದಲ್ಲಿ ಕಾಂಗ್ರೇಸ್ ಅಭ್ಯರ್ಥಿ ಶಾಸಕಿ ಶಾರದಾ ಶೆಟ್ಟಿಯವರು ಮತ ಯಾಚಿಸಿದರು.ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ತೆಂಗೇರಿ,ದಾಮೋದರ ನಾಯ್ಕ, ಇಸ್ಮಾಯಿಲ್ ಸಾಬ್,ಜನಾರ್ಧನ ನಾಯ್ಕ,ರವಿ ಮೊಗೆರ್,ವಿನಾಯಕ ಶೆಟ್,ಗಣಪತಿ ಹರಿಕಂತ್ರ ಮತ್ತಿತರರು ಉಪಸ್ಥಿತರಿದ್ದರು. … [Read more...] about ಮತ ಯಾಚನೆ
ದಿ: 23ರಂದು ಶಾರದಾ ಶೆಟ್ಟಿಯವರಿಂದ ನಾಮಪತ್ರ
ಹೊನ್ನಾವರ : ಬರುವ ಸೋಮವಾರ ದಿ: 23ರಂದು ಹೊನ್ನಾವರ- ಕುಮಟಾ ವಿಧಾನಸಭಾ ಕ್ಷೇತ್ರದ ಶಾಸಕಿ ಶಾರದಾ ಶೆಟ್ಟಿಯವರು ಮರು ಆಯ್ಕೆ ಬಯಸಿ ಮುಂಬರುವ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ಎನ್. ತೆಂಗೇರಿ ತಿಳಿಸಿದ್ದಾರೆ. ಅಂದು ಮುಂಜಾನೆ 11 ಗಂಟೆಗೆ ತಮ್ಮ ಅಪಾರ ಬೆಂಬಲಿಗರೊಂದಿಗೆ ಕುಮಟಾ ನಗರದ ಮಹಾಸತಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಲಿದ್ದಾರೆ. ನಂತರ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳೊಂದಿಗೆ ನಗರದ … [Read more...] about ದಿ: 23ರಂದು ಶಾರದಾ ಶೆಟ್ಟಿಯವರಿಂದ ನಾಮಪತ್ರ
ವದಂತಿಗಳಿಗೆ ಕಿವಿಗೊಡದಿರಿ ಶಾರದಾ ಶೆಟ್ಟಿ ಗೆಲುವು ಶತಃಸಿದ್ದ – ಜಗದೀಪ ಎನ್. ತೆಂಗೇರಿ
ಹೊನ್ನಾವರ :ರಾಜಕೀಯ ವಿರೋಧಿಗಳು ವಿನಾಕಾರಣ ಶಾರದಾ ಶೆಟ್ಟಿಯವರ ಕಾಂಗ್ರೆಸ್ ಟಿಕೇಟ್ ಕುರಿತು ಅಪಪ್ರಚಾರ ನಡೆಸುತ್ತಿದ್ದು ಮಾದ್ಯಮಗಳಲ್ಲಿ ಬರುತ್ತಿರುವ ವದಂತಿಗಳಿಗೆ ಕಿವಿಗೊಡದಂತೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ತೆಂಗೇರಿ ಹೇಳಿದ್ದಾರೆ. ಅವರು ಇಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಏರ್ಪಡಿಸಿದ ಪಕ್ಷದ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಶಾಸಕಿ ಶಾರದಾ ಎಂ. ಶೆಟ್ಟಿಯವರು ಕಳೆದ ಐದು … [Read more...] about ವದಂತಿಗಳಿಗೆ ಕಿವಿಗೊಡದಿರಿ ಶಾರದಾ ಶೆಟ್ಟಿ ಗೆಲುವು ಶತಃಸಿದ್ದ – ಜಗದೀಪ ಎನ್. ತೆಂಗೇರಿ