ಹೊನ್ನಾವರ: ತಾಲೂಕಿನ ಪುರಾಣ ಪ್ರಸಿದ್ದ ಐತಿಹಾಸಿಕ ಸ್ಥಳವಾದ ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ದೇವಾಲಯದಲ್ಲಿ ಕೊರೋನಾ ಹಿನ್ನಲೆಯಲ್ಲಿ ಸುರಕ್ಷತಾ ದೃಷ್ಟಿಯಿಂದ ಸಾರ್ವಜನಿಕ ದರ್ಶನವನ್ನು ಮತ್ತೆ ಮುಂದೂಡಿದ್ದು, ಈ ಬಾರಿ ನಾಗರ ಪಂಚಮಿಗೂ ಸುಬ್ರಹ್ಮಣ್ಯ ದೇವರ ಸನ್ನಿದಿಗಾಗಲಿ ನಾಗಬನದಲ್ಲಿ ದರ್ಶನ ಪಡೆಯಲು ಅವಕಾಶವಿಲ್ಲ. ಆದರೆ ಪ್ರತಿವರ್ಷದಂತೆ ಆಚರಣೆ ಇದ್ದರೂ ಈ ಬಾರಿ ಸರಳವಾಗಿ ಆಚರಿಸುವ ಜೊತೆ, ನಾಗಬನದ ಪ್ರತಿ ಮೂರ್ತಿಗೂ ಪೂಜೆ ನೇರವೇರಿಸಲಾಗುವುದು ಭಕ್ತರು ಮನೆಯಲ್ಲಿ ಇದ್ದು … [Read more...] about ಈ ಬಾರಿ ನಾಗರಪಂಚಮಿಗೂ ಮುಗ್ವಾ ಸುಬ್ರಹ್ಮಣ್ಯ ಕ್ಷೇತ್ರಕ್ಕಾಗಲಿ ನಾಗಬನಕ್ಕಾಗಲಿ ಭಕ್ತರಿಗೆ ದರ್ಶನವಿಲ್ಲ ಆಡಳಿತ ಮಂಡಳಿಯಿAದ ಪ್ರಕಟಣೆ
ಭಕ್ತರ
ಭಯೋತ್ಪಾದಕ ದಾಳಿ ಖಂಡಿಸಿ;ಪ್ರಧಾನ ಮಂತ್ರಿಗಳಿಗೆ ಮನವಿ
ಹಳಿಯಾಳ:ಅಮರನಾಥ ಯಾತ್ರಿಗಳ ಮೇಲೆ ಭಯೋತ್ಪಾದಕ ದಾಳಿ ನಡೆಸಿ ಭಕ್ತರ ಮಾರಣಹೊಮ ಮಾಡಿರುವ ಪಾಕಿಸ್ತಾನ ಪ್ರಚೋದಿತ ಭಯೋತ್ಪಾದಕರನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಹಾಗೂ ಪಾಕಿಸ್ತಾನಕ್ಕೆ ನೀಡಿರುವ ಮೊಸ್ಟ್ ಫೇವರ್ಡ ನೇಷನ್ ಶ್ರೇಣಿಯನ್ನು ತೆಗೆದು ಹಾಕಲಿ ಎಂದು ರಾಷ್ಟ್ರೀಯ ಹಿಂದೂ ಆಂದೋಲನ ಹಾಗೂ ಹಿಂದೂ ಜನಜಾಗೃತಿ ಸಮೀತಿ ತಹಶೀಲ್ದಾರ್ ಮುಖಾಂತರ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಿದೆ. ಮಂಗಳವಾರ ಇಲ್ಲಿಯ ಶಿವಾಜಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಹಿಂಜ … [Read more...] about ಭಯೋತ್ಪಾದಕ ದಾಳಿ ಖಂಡಿಸಿ;ಪ್ರಧಾನ ಮಂತ್ರಿಗಳಿಗೆ ಮನವಿ